• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುತ್ತೂರು: 25ರಂದು ಬಿಲ್ಲವ ಸಂಘದ ಯುವವಾಹಿನಿಯಿಂದ ಜಾನಪದ ಸ್ಪರ್ಧೆ

May 22 2025, 12:57 AM IST
ಬಿಲ್ಲವ ಸಂಘದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಸಹಯೋಗದಲ್ಲಿ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆ ೨೫ರಂದು ಪುತ್ತೂರಿನ ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದೆ.

ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಇಂದು

May 20 2025, 01:35 AM IST
ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾಘಟಕ ಬಾಗಲಕೋಟೆ, ತಾಲೂಕು ಘಟಕ ಬೀಳಗಿ ಮತ್ತು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ ಆಶ್ರಯ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಬಾಗಲಕೋಟೆ ಜಿಲ್ಲಾ 2ನೇ ಕನ್ನಡ ಜಾನಪದ ಸಮ್ಮೇಳನ ಮೇ 20ರಂದು ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಸರ್ವಾಧ್ಯಕ್ಷತೆಯಲ್ಲಿ ಜರುಗಲಿದೆ.

ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಲಾವಿದ ತಿಪ್ಪೇಶ್ ಆಯ್ಕೆ:ಸುರೇಶ್‌

May 19 2025, 12:04 AM IST
ಕಡೂರು, ಬರುವ ಮೇ 26 ರಂದು ಕರ್ನಾಟಕ ಜಾನಪದ ಪರಿಷತ್ತಿನಿಂದ ಕಡೂರು ತಾಲೂಕಿನ ಚಿಕ್ಕನಲ್ಲೂರಿನಲ್ಲಿ ನಡೆಯಲಿರುವ ನಾಲ್ಕನೇ ಜಾನಪದ ಸಮ್ಮೇಳನದ ಅಧ್ಯಕ್ಷರನ್ನಾಗಿ ಜಾನಪದ ಕಲಾವಿದ ತಿಪ್ಪೇಶ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಜಾಪ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್‌ ತಿಳಿಸಿದರು.

ಜಾನಪದ ಉತ್ಸವಗಳಿಂದ ಸಾಮಾಜಿಕ ಮೌಲ್ಯದ ಉಳಿವು: ಡಾ. ಕಾಂತೇಶರೆಡ್ಡಿ ಗೋಡಿಹಾಳ

May 18 2025, 11:48 PM IST
ಭಾರತೀಯ ಸಂಸ್ಕೃತಿಯನ್ನು ಅನೇಕ ದೇಶಗಳು ಅನುಸರಿಸುತ್ತಿದ್ದು, ಅದರ ಅಧ್ಯಯನಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಜಾನಪದ ವಿಶ್ವವಿದ್ಯಾಲಯ ಇರುವುದು ನಮ್ಮೆಲ್ಲರ ಭಾಗ್ಯ.

ನಮ್ಮ ಪೂರ್ವಿಕರು ಜಾನಪದ ಕಲೆಗಳನ್ನು ಉಳಿಸಿ ಬೆಳೆಸಿದ್ದಾರೆ: ಗೋ.ನಾ.ಸ್ವಾಮಿ

May 17 2025, 01:23 AM IST
ಯಾವ ದೇಶದಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಾನು ನೋಡಿಲ್ಲ. ನಮ್ಮಲ್ಲಿ ಏನೇನೋ ಜಗಿದು ಉಗಿಯುತ್ತಾರೆ. ಇದು ಸಾರ್ವಜನಿಕ ಸಭ್ಯತೆ ಅಲ್ಲ. ಮದ್ಯಪಾನ, ಧೂಮಪಾನದಿಂದ ಕ್ಯಾನ್ಸರ್ ಉಲ್ಬಣಗೊಳ್ಳುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ದುಶ್ಚಟಗಳಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಬೇಕು.

ಜಾನಪದ ಉಳಿದರೆ ಆಚಾರ ವಿಚಾರಕ್ಕೆ ಬೆಲೆ: ಡಾ. ಟಿ.ಎಂ. ಭಾಸ್ಕರ

May 17 2025, 01:19 AM IST
ನಾಳಿನ ಪೀಳಿಗೆಗೆ ಜಾನಪದ ಉಳಿಸಲು ಎಲ್ಲ ವಿದ್ಯಾಲಯಗಳು ಮುಂದಾಗಬೇಕು. ನಮ್ಮ ಸಂಸ್ಕೃತಿಯ ಮೂಲ ಬೇರುಗಳು ಇಲ್ಲಿವೆ.

ಯುವ ಸಮೂಹ ಜಾನಪದ ಕಲೆಯನ್ನು ಮೈಗೂಡಿಸಿಕೊಳ್ಳಿ: ಡಾ.ಮಹದೇವಸ್ವಾಮಿ

May 13 2025, 01:17 AM IST
ಜಾನಪದ ಕಲೆ ಮನರಂಜನೆಯನ್ನು ಕೊಡುವುದರ ಜೊತೆಗೆ ಜೀವನದ ಮೌಲ್ಯವನ್ನು ತಿಳಿಸುವ ದಾರಿದೀಪವಾಗಿದೆ. ದೇವರ ಕಾಯಕವನ್ನು ಮಾಡಲು ಕಲಿತ ಜಾನಪದ ಕಲೆ ಕಲಾವಿದರ ಹೊಟ್ಟೆಯನ್ನು ತುಂಬಿಸುವುದರ ಜೊತೆಗೆ ದೇವರ ಕಥೆಗಳನ್ನು ಬಾಯಿಂದ ಬಾಯಿಗೆ ಕಲಿಸುವ ಸಾಧನವಾಗಿದೆ.

ಸುಶೀಲಾ ಹೊನ್ನೇಗೌಡ, ಕೀರ್ತಿ ನಿ.ರಾಜ್‌ಗೆ ‘ಜಾನಪದ ಜನ್ನೆ’ ಪ್ರಶಸ್ತಿ ಪ್ರದಾನ

May 12 2025, 12:02 AM IST
ಮಂಡ್ಯದ ಜಾನಪದ ಜನ್ನೆಯರು ಸಂಘದಿಂದ ಮದ್ದೂರು ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನ ನಡೆದ ಸಮಾರಂಭದಲ್ಲಿ ಪ್ರಗತಿಪರ ಕೃಷಿಕರಾದ ಶಾಂತ ಚಂದು, ಸುಶೀಲ ಹೊನ್ನೇಗೌಡ ಹಾಗೂ ಕೀರ್ತಿ ನಿ. ರಾಜ್‌ ಅವರಿಗೆ ‘ಜಾನಪದ ಜನ್ನೆ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ, ಸುಗ್ಗಿಸಂಭ್ರಮ

May 11 2025, 11:52 PM IST
ವಿಜಯ ಪ್ರಥಮ ದರ್ಜೆ ಕಾಲೇಜಿನ ಡಾ.ಕೃಷ್ಣಕುಮಾರ್ ಸಭಾಂಗಣದಲ್ಲಿ ಹಳ್ಳಿಯ ವಾತಾವರಣವನ್ನೇ ಸೃಷ್ಟಿಸಲಾಗಿತ್ತು. ಭತ್ತ, ರಾಗಿ ರಾಶಿ, ರೈತರು ಉಳಿಮೆಗೆ ಬಳಸುವ ನೊಗ, ನೇಗಿಲು, ಒನಕೆ, ರಾಗಿ ಬೀಸುಕಲ್ಲು, ಕಬ್ಬು, ಭತ್ತದ ತೆನೆ ಸೇರಿದಂತೆ ಇಡೀ ಸಭಾಂಗಣವನ್ನು ಹಳ್ಳಿಯ ಪರಿಸರದಂತೆ ಅಲಂಕರಿಸಲಾಗಿತ್ತು.

ರಂಗಭೂಮಿ ಕಲಾವಿದ, ಜಾನಪದ ವಿದ್ವಾಂಸ ಯು.ಎಸ್‌.ರಾಮಣ್ಣ-75

May 10 2025, 01:21 AM IST
ಆಂಗಿಕ, ಭಾಷಿಕ ಮತ್ತು ವ್ಯಕ್ತಿತ್ವ ಅಂಶಗಳನ್ನಿಟ್ಟುಕೊಂಡು 280 ಏಕವ್ಯಕ್ತಿ ಪ್ರದರ್ಶನಗಳನ್ನು ನೀಡಿದ್ದಾರೆ. ಕುವೆಂಪು, ಶ್ರೀರಂಗ ಮೊದಲಾದ ದಿಗ್ಗಜರ ನಾಟಕಗಳನ್ನು ರಂಗಪ್ರಯೋಗ ಮಾಡಿದ್ದಾರೆ. 10 ನಾಟಕಗಳನ್ನು ನಿರ್ದೇಶಿಸಿದ್ದಾರೆ. ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಸೇರಿದಂತೆ 109 ನಾಟಕಗಳಲ್ಲಿ ನಟಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved