• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು: ಶಾಸಕ ಜಿ.ಎಚ್.ಶ್ರೀನಿವಾಸ್

Sep 01 2025, 01:03 AM IST
ತರೀಕೆರೆ, ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು. ಸ್ವಾಸ್ಥ್ಯ ಸಮಾಜದ ಬುನಾದಿಗೆ ಜಾನಪದ ಕಲೆ, ಸಾಹಿತ್ಯದ ಕೊಡುಗೆ ಅಪಾರ. ಮಾನವನ ಸರ್ವತೋಮುಖ ಬೆಳವಣಿಗೆ, ಪರಿಸರ ಸಂರಕ್ಷಣೆ, ಕೌಟುಂಬಿಕ ಹೊಂದಾಣಿಕೆಗೆ ಜಾನಪದ ಸಹಕಾರಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಪ್ರತಿಪಾದಿಸಿದರು.

ಜಾನಪದ ಸಾಹಿತ್ಯಕ್ಕಿದೆ ಸುಸಂಸ್ಕೃತ ವ್ಯಕ್ತಿತ್ವ ರೂಪಿಸುವ ಶಕ್ತಿ: ಬಿ.ವಿ.ಜಯಣ್ಣ

Aug 31 2025, 01:07 AM IST
ತರೀಕೆರೆ, ಜಾನಪದ ಸಾಹಿತ್ಯ, ಸಂಗೀತಕ್ಕೆ, ಮಾನವನನ್ನು ನಾಗರಿಕನನ್ನಾಗಿ ಮಾಡುವ ಶಕ್ತಿ ಇದೆ ಎಂದು ತರೀಕೆರೆ ತಾಲೂಕು ಮಟ್ಟದ ತೃತೀಯ ಜಾನಪದ ಸಮ್ಮೇಳನಾಧ್ಯಕ್ಷ ಬಿ.ವಿ.ಜಯಣ್ಣ ಹೇಳಿದ್ದಾರೆ.

ವಿಶ್ವ ಜಾನಪದ ದಿನ ಆಚರಣೆ ಹೆಮ್ಮೆಯ ಸಂಗತಿ: ಅಹಮದ್ ಬೇಗ್

Aug 25 2025, 01:00 AM IST
ಕಡೂರು, ಮನುಷ್ಯನ ಸರ್ವತೋಮುಖ ಅಭಿವೃದ್ಧಿಗೆ ತಳಹದಿಯಾದ ಭಾರತದ ಜಾನಪದವನ್ನು ವಿಶ್ವ ಜಾನಪದ ದಿನವಾಗಿ ಆಚರಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿ ಎಂದು ಜಾನಪದ ಸಾಹಿತಿ ಅಹಮದ್ ಬೇಗ್ ಹೇಳಿದರು.

ಜಾನಪದ ಗಟ್ಟಿಗೊಳಿಸಲು ರಚನಾತ್ಮಕ ಕಾರ್ಯ ನಡೆಯಲಿ: ಪ್ರೊ. ಟಿ.ಎಂ. ಭಾಸ್ಕರ್

Aug 24 2025, 02:00 AM IST
ವಿಶ್ವವಿದ್ಯಾಲಯವನ್ನು ಶ್ರೇಷ್ಠ ಜ್ಞಾನ ಕೇಂದ್ರವಾಗಿಸಲು ಇನ್ನೂ ಹಲವು ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿನಿಲಯ, ಶಿಷ್ಯವೇತನ, ಮೂಲಸೌಕರ್ಯ ಅಭಿವೃದ್ಧಿಗೊಳಿಸುವ ಕಾರ್ಯ ವಿಶ್ವವಿದ್ಯಾಲಯದಿಂದ ನಡೆದಿದೆ.

ಆಧುನಿಕ ಬದುಕಿನಲ್ಲಿ ಜಾನಪದ ಮತ್ತೆ ವಿಜೃಂಭಿಸಬೇಕಿದೆ: ಡಾ. ಅಪ್ಪಗೆರೆ ತಿಮ್ಮರಾಜು

Aug 24 2025, 02:00 AM IST
ಆಧುನಿಕ ಬದುಕಿನಲ್ಲಿ ಜಾನಪದ ಮತ್ತೆ ವಿಜೃಂಭಿಸಬೇಕಾಗಿದೆ ಎಂದು ಖ್ಯಾತ ಜಾನಪದ ವಿದ್ವಾಂಸ ಹಾಗೂ ಗಾಯಕ ಡಾ. ಅಪ್ಪಗೆರೆ ತಿಮ್ಮರಾಜು ಹೇಳಿದರು.

ಜಾನಪದ ಕಲೆ, ಕಲಾವಿದರ ಸ್ಥಿತಿ ಸುಧಾರಣೆ ಅಗತ್ಯ

Aug 23 2025, 02:00 AM IST
ರಾಮನಗರ: ನಾಡಿನಲ್ಲಿ 160ಕ್ಕೂ ಹೆಚ್ಚು ಜಾನಪದ ಕಲೆಗಳು ಇವೆ. ಜಾನಪದ ಕಲೆ ಮತ್ತು ಕಲಾವಿದರ ಸ್ಥಿತಿ ಸುಧಾರಣೆಗೆ ಸರ್ಕಾರ ಮನಸ್ಸು ಮಾಡುತ್ತಿಲ್ಲ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಬೇಸರ ವ್ಯಕ್ತಪಡಿಸಿದರು.

ಗ್ರಾಮಾಂತರ ಪ್ರದೇಶದಲ್ಲೂ ಜಾನಪದ ಕಲೋತ್ಸವ ನಡೆಸಿ: ಬಿ.ವಿ.ಕಲ್ಲೇಶಪ್ಪ

Aug 22 2025, 12:00 AM IST
ತರೀಕೆರೆ, ಪ್ರತಿ ಗ್ರಾಮಾಂತರ ಪ್ರದೇಶದಲ್ಲಿ ಜಾನಪದ ಸಮ್ಮೇಳನ ಕಲೋತ್ಸವ ನಡೆಸಬೇಕು ಎಂದು ಸಮಾಜ ಸೇವಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಬಿ.ವಿ.ಕಲ್ಲೇಶಪ್ಪ ಹೇಳಿದ್ದಾರೆ.

ಜಾನಪದ ಸಾಹಿತ್ಯ ಪ್ರಾಕಾರ ಅತ್ಯಂತ ಪ್ರಾಚೀನ ಸಾಹಿತ್ಯ: ಡಾ.ಧನಂಜಯ

Aug 20 2025, 01:30 AM IST
ನರಸಿಂಹರಾಜಪುರ, ಕನ್ನಡ ಸಾಹಿತ್ಯದಲ್ಲಿ ಜಾನಪದ ಸಾಹಿತ್ಯ ಅತ್ಯಂತ ಪ್ರಾಚೀನ ಸಾಹಿತ್ಯ ಪ್ರಾಕಾರಗಳಲ್ಲಿ ಒಂದಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ತಿಳಿಸಿದರು.

ಜಾನಪದ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಗೆ 5 ತಿಂಗಳಿಂದ ಇಲ್ಲ ವೇತನ!

Aug 13 2025, 12:30 AM IST
ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಗಾರ್ಡನ್ ಸಿಬ್ಬಂದಿ, ವಾಹನ ಚಾಲಕರು, ಭದ್ರತಾ ಕೆಲಸಗಾರರು, ಕಚೇರಿ ಸಹಾಯಕರು ಹಾಗೂ 20ಕ್ಕೂ ಹೆಚ್ಚು ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರಿಗೆ ಸುಮಾರು ೫ ತಿಂಗಳಕ್ಕೂ ಹೆಚ್ಚಿನ ಸಂಬಳ ನೀಡಿಲ್ಲ.

ಶಾಲಾ ಪಠ್ಯಗಳಲ್ಲಿ ಜಾನಪದ ವಿಷಯ ಸೇರಿಸಬೇಕು

Aug 12 2025, 12:30 AM IST
ರಾಮನಗರ: ಶಾಲಾ ಪಠ್ಯಗಳಲ್ಲಿ ಜಾನಪದ ವಿಷಯವನ್ನು ಸೇರಿಸಿ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಲಾವಿದರಿಂದ ಜಾನಪದ ಕಲೆಗಳ ಕುರಿತು ತರಬೇತಿ ಕೊಡಿಸಬೇಕು. ಇದರಿಂದ ಜಾನಪದ ಕಲೆಗಳು ಉಳಿದು ಬೆಳೆಯಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಸೂರ್ಯಪ್ರಕಾಶ್ ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved