• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಸಿರಿ ಕವಿಗೋಷ್ಠಿ, ಸಮೂಹ ಜಾನಪದ ನೃತ್ಯ ಕಾರ್ಯಕ್ರಮ

Oct 07 2024, 01:33 AM IST
ಐಸಿರಿ ಕವಿಗೋಷ್ಠಿ ಮತ್ತು ಸಮೂಹ ಜಾನಪದ ನೃತ್ಯ ಕಾರ್ಯಕ್ರಮ ನಡೆಯಿತು. ಜಾನಪದ ತಂಡಗಳಿಂದ ನೃತ್ಯ ಪ್ರದರ್ಶನ ನೆರವೇರಿತು.

ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಘಟಕ ಸಭೆ

Oct 05 2024, 01:46 AM IST
ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಅ.10 ರಂದು ಮಡಿಕೇರಿಯಲ್ಲಿ ನಡೆಯಲಿರುವ ಜಾನಪದ ದಸರಾದಲ್ಲಿ ಕಾರ್ಯಕ್ರಮ ನೀಡುವ ಬಗ್ಗೆ ತೀರ್ಮಾನಿಸಲಾಯಿತು.

ಜಾನಪದ ಲೋಕದಲ್ಲಿ ಪಿಎಚ್. ಡಿ ಸಂಶೋಧನೆ ಪ್ರಾರಂಭ

Oct 04 2024, 01:04 AM IST
ರಾಮನಗರ: ನಾಡೋಜ ಎಚ್.ಎಲ್ .ನಾಗೇಗೌಡ ಸಂಶೋಧನಾ ಕೇಂದ್ರವು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ 2024-25ನೇ ಸಾಲಿಗೆ ಪಿಎಚ್ ಡಿ ಸಂಶೋಧನೆ ಪ್ರಾರಂಭಿಸಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.

ಕುಶಾಲನಗರ: ಜನರ ಬಳಿಗೆ ಜಾನಪದ ರಾಜ್ಯಮಟ್ಟದ ಅದ್ದೂರಿ ಕಾರ್ಯಕ್ರಮ

Oct 02 2024, 01:06 AM IST
ಜನಪದ ಗ್ರಾಮದಲ್ಲಿ ಜನರ ಬಳಿಗೆ ಜಾನಪದ ರಾಜ್ಯಮಟ್ಟದ ಅದ್ದೂರಿ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗಣ್ಯರು ಮತ್ತು ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಾನಪದ ಸಂಸ್ಕೃತಿ ಉಳಿಸುವ ಜವಬ್ದಾರಿ ಎಲ್ಲರ ಮೇಲಿದೆ

Sep 30 2024, 01:15 AM IST
ನಮ್ಮ ಸಂಸ್ಕೃತಿ ಪರಂಪರೆ ಹಾಗೂ ಇತಿಹಾಸವು ಜಾನಪದದಲ್ಲಿ ಮಿಳಿತವಾಗಿದ್ದು, ನಾವೆಲ್ಲರೂ ಸೇರಿ ಜಾನಪದ ಸಂಸ್ಕೃತಿ ಉಳಿಸಬೇಕಾದ ಜವಾಬ್ದಾರಿ ಇದೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್. ಬಾಲಾಜಿ ಹೇಳಿದರು.

ಬೃಹತ್ ಸಾಂಸ್ಕೃತಿಕ ಕೇಂದ್ರ ರಾಮನಗರದ ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ

Sep 29 2024, 01:33 AM IST
ಬೃಹತ್ ಸಾಂಸ್ಕೃತಿಕ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ "ಜಾನಪದ ಲೋಕ "ವನ್ನು ನಿರ್ಮಾಣ ಮಾಡಿರುವ ರಾಮನಗರದ ಕರ್ನಾಟಕ ಜಾನಪದ ಪರಿಷತ್ತಿಗೆ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯ ಉದ್ದೇಶಕ್ಕಾಗಿ ಯುನೆಸ್ಕೋದಿಂದ ನೀಡುವ ಮಾನ್ಯತೆ ಪಡೆದಿದೆ.

ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಹೆಸರಾಗಿರುವ ನಾಗಮಂಗಲ ತಾಲೂಕು ಜಾನಪದ ತವರಿದ್ದಂತೆ : ಕೃಷಿ ಸಚಿವ ಚಲುವರಾಯಸ್ವಾಮಿ

Sep 29 2024, 01:31 AM IST
ನಾಗಮಂಗಲದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಾಲೂಕಿನ ಸಾಂಸ್ಕೃತಿಕ ಪರಂಪರೆಯನ್ನು ಶ್ಲಾಘಿಸಿದರು ಮತ್ತು ಇಂದಿನ ಯುವ ಪೀಳಿಗೆಯು ಜಾನಪದ ಕಲೆಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು.

ಕರ್ನಾಟಕ ಜಾನಪದ ಪರಿಷತ್ತಿಗೆ ಯುನೆಸ್ಕೋ ಮಾನ್ಯತೆ

Sep 29 2024, 01:30 AM IST
ಅತ್ಯಂತ ಅಪರೂಪದ ವೈಶಿಷ್ಟ್ಯಗಳಿಂದ ಕೂಡಿದ "ಜಾನಪದ ಲೋಕ "ವನ್ನು ನಿರ್ಮಿಸಿರುವ ಕರ್ನಾಟಕ ಜಾನಪದ ಪರಿಷತ್ತಿಗೆ ಇದೀಗ ಯುನೆಸ್ಕೋದ ಮಾನ್ಯತೆ ಸಿಕ್ಕಿದೆ.

ಜಾನಪದ ಸಾಹಿತ್ಯ ಎಂದೆಂದಗೂ ಬತ್ತಬಾರದು: ನಿರ್ಮಲಾನಂದನಾಥ ಸ್ವಾಮೀಜಿ

Sep 26 2024, 10:35 AM IST
ಭೈರವೈಕ್ಯ ಶ್ರೀಗಳು ಜಾನಪದ ಸಾಹಿತ್ಯ ಉಳಿಸಿ ಬೆಳೆಸುವ ಕೆಲಸ ಮಾಡಿದ್ದಾರೆ. ಈ ನೆಲದ ತಾಯಂದಿರು ಜಾನಪದ ಸಾಹಿತ್ಯದ ಬೇರು. ಜಾನಪದ ಕಲಾ ಮೇಳವನ್ನು ನಾಡಿನ ಹಲವು ಭಾಗಗಳಿಂದ ಕಲಾವಿದರು ಬಂದು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಿ. ನಮ್ಮ ಮಠ ಎಂದೆಂದಿಗೂ ಜಾನಪದ ಕಲಾವಿದರರಿಗೆ ಪ್ರೋತ್ಸಾಹ ನೀಡಲಿದೆ.

ಜಾನಪದ ಕಲಾಮೇಳದಲ್ಲಿ ನಾಲ್ವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ

Sep 25 2024, 12:49 AM IST
ನಾಗಮಂಗಲವು ಜಾನಪದದ ಗಂಗೋತ್ರಿ. ಭೈರವೈಕ್ಯಶ್ರೀಗಳ ವಾರ್ಷಿಕ ಪಟ್ಟಾಭಿಷಕ ಮಹೋತ್ಸವದ ಪ್ರಯುಕ್ತ ಈ ಜಾನಪದ ಜಾತ್ರೆಯೊಂದಿಗೆ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಗೈದ ಐವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ನೀಡುತ್ತಿರುವುದು ಶ್ರೀ ಮಠದ ಸಂಕಲ್ಪವಾಗಿದೆ. ನಿಜದ ಬದುಕು ಹಳ್ಳಿಯಲ್ಲಿದೆ ಅಲ್ಲಿಂದಲೇ ಜನಪದ ಆರಂಭವಾಗುವುದು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved