• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ, ಅಧ್ಯಾತ್ಮ ಒಂದೇ ನಾಣ್ಯದ ಮುಖಗಳಿದ್ದಂತೆ: ಶಿವಬಸವ ಶ್ರೀಗಳು

Aug 29 2024, 12:45 AM IST
ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಚಿಂತನಗೋಷ್ಠಿ ನಡೆಯಿತು. ವಿರಕ್ತಮಠದ ಶಿವಬಸವ ಶ್ರೀಗಳು ಮಾತನಾಡಿ, ಜನಪದ ಹಾಗೂ ಅಧ್ಯಾತ್ಮದ ಸಂಬಂಧ ವಿವರಿಸಿದರು.

ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ: ಮುನೀರ್ ಅಹಮದ್

Aug 28 2024, 12:52 AM IST
ಪರಂಪರಾಗತ ಸಂಸ್ಕೃತಿ ಅರಿಯಲು ಜಾನಪದ ಮುಖ್ಯ ಸಾಧನವಾಗಿದೆ ಎಂದು ಎಸ್‌ ಐ ಮುನೀರ್‌ ಅಹಮ್ಮದ್‌ ಹೇಳಿದರು. ವಿದ್ಯಾರ್ಥಿಗಳತ್ತ ಜಾನಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲೆಗಳ ಉಳುವಿಗೆ ಸಂಕಲ್ಪ ಮಾಡಿ: ಡಾ.ಹಿ.ಚಿ.ಬೋರಲಿಂಗಯ್ಯ

Aug 28 2024, 12:49 AM IST
ರಾಜ್ಯದಲ್ಲಿಯೇ ಅತೀ ಹೆಚ್ಚು ಜಾನಪದ ಕಲಾ ಪ್ರಕಾರಗಳ ವೈವಿಧ್ಯತೆಯು ಮಂಡ್ಯ ಜಿಲ್ಲೆಯಲ್ಲಿ ಜೀವಂತವಾಗಿದೆ. ರಾಮನಗರ ಜಿಲ್ಲೆ ಬಳಿ ಜಾನಪದ ಲೋಕವನ್ನು ಸ್ಥಾಪಿಸಿ ಕಲೆಗಳ ಉಳಿವು ಹಾಗೂ ಸಂರಕ್ಷಣೆಗೆ ಪಣ ತೊಟ್ಟವರು ಡಾ. ಎಚ್.ಎಲ್.ನಾಗೇಗೌಡರು ನಾಗಮಂಗಲ ತಾಲೂಕಿನವರು.

ಜಾನಪದ ಕಲೆ ಉಳಿಸಿ, ಬೆಳೆಸೋಣ: ಗುರುರಾಜ ಹೊಸಕೋಟೆ

Aug 27 2024, 01:32 AM IST
ಪ್ರತಿಯೊಬ್ಬರು ಪಾಶ್ಚಾತ್ಯ ಸಂಗೀತಗಳಿಗೆ ಮಾರು ಹೋಗುತ್ತಿದ್ದಾರೆ.

ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು : ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಪ್ಪ ವಡಗೇರಿ

Aug 26 2024, 01:45 AM IST

ಜಾನಪದ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣಪ್ಪ ವಡಗೇರಿ ಹೇಳಿದರು.

ಶ್ರೀರಂಗಪಟ್ಟಣ : ಕಲೆ, ಸಂಸ್ಕೃತಿ ಮೂಲಕ ಸಾಮರಸ್ಯ ಮೂಡಿಸಿರುವ ಜಾನಪದ: ಚ.ನಾರಾಯಣಸ್ವಾಮಿ ಅಭಿಪ್ರಾಯ

Aug 25 2024, 02:11 AM IST

ಸಮಾಜದಲ್ಲಿ ನೈತಿಕತೆ ಮತ್ತು ನೀತಿ, ನಿಯಮಗಳನ್ನು ಬೆಳೆಸಿ, ಸದೃಢ ದೇಹ ಮತ್ತು ಸದೃಢ ಮನಸ್ಸನ್ನು ರೂಪಿಸುವ ಶಕ್ತಿಯನ್ನು ಜಾನಪದ ಕಲೆ ಹೊಂದಿದೆ. 

ಜಾನಪದ ಕಲಾ ಪ್ರಕಾರಗಳ ಮೂಲಕ್ಕೆ ಧಕ್ಕೆಯಾಗದಿರಲಿ: ಕುಲಪತಿ ರವಿ

Aug 25 2024, 01:54 AM IST
ಆಧುನಿಕ ಮಾಧ್ಯಮಗಳ ಭರಾಟೆಯಲ್ಲಿ ಜಾನಪದ ಕಲೆಗಳ ಮೂಲಕ್ಕೆ ಧಕ್ಕೆಯಾಗುವ ಆತಂಕ ಎದುರಾಗಿದೆ. ಆದರೆ, ಇದಕ್ಕೆ ಆಸ್ಪದ ನೀಡಬಾರದು.

ಸಂಸ್ಕೃತಿ ನಾಗರಿಕತೆಗಳ ಅಡಿಪಾಯವೇ ಜಾನಪದ: ಬಿ. ರಾಜಪ್ಪ

Aug 24 2024, 01:30 AM IST
ಅಜ್ಜಂಪುರ, ಸಂಸ್ಕೃತಿ, ನಾಗರಿಕತೆಯ ಅಡಿಪಾಯವೇ ಜಾನಪದ. ಈ ಪ್ರಪಂಚದಲ್ಲಿ ಪ್ರತಿಯೊಂದು ಆಚಾರ ವಿಚಾರ ಉಡುಪು, ಧರ್ಮ, ಕಲೆ ಸಾಹಿತ್ಯ, ಸಂಗೀತ, ಆಹಾರ ಪದ್ಧತಿ, ಜೀವನ ಶೈಲಿ ಮುಂತಾದವುಗಳೆಲ್ಲವೂ ಜಾನಪದ ಸಂಸ್ಕೃತಿಯ ಪ್ರಭಾವದಿಂದಲೇ ಉಗಮಗೊಂಡಿವೆ ಎಂದು ಜಾನಪದ ಸಾಹಿತಿ ಬಿ. ರಾಜಪ್ಪ ಅಭಿಪ್ರಾತಪಟ್ಟರು.

ಕರದಾಳ್ ಪ್ರೌಢ ಶಾಲೆಯಲ್ಲಿ ಜಾನಪದ ಕಲರವ

Aug 24 2024, 01:19 AM IST
ಜಾನಪದ ಕಲೆಗಳು ಇಂದು ನಶಿಸಿ ಹೋಗುತ್ತಿವೆ ಅವುಗಳನ್ನು ಉಳಿಸಲು ಸ್ಥಳೀಯ ಜಾನಪದ ಕಲಾವಿದರನ್ನು ಪೋತ್ಸಾಹಿಸಿ ಜನಪದ ಕಲೆ ಉಳಿಸಬೇಕು ಎಂದು ಕರದಾಳ ಸರಕಾರಿ ಪ್ರೌಢ ಶಾಲೆಯ ಮುಖ್ಯಗುರು ಪಂಡಿತ್ ನೆಲೋಗಿ ಅವರು ಹೇಳಿದರು.

ಜಾನಪದ ಕಲೆಗಳಿಗೆ ಯುವಜನತೆಯ ಪ್ರೋತ್ಸಾಹ ಅಗತ್ಯ

Aug 24 2024, 01:17 AM IST
ಜಾನಪದ ಕಲೆಗಳಿಗೆ ಯುವಜನತೆಯ ಪ್ರೋತ್ಸಾಹ ಅಗತ್ಯ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved