• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಶಂಕ್ರಯ್ಯ ಹಿರೇಮಠ

Feb 28 2024, 02:35 AM IST
ಗ್ರಾಮೀಣ ಭಾಗದ ಕಲಾವಿದರಿಗೆ ಅಗತ್ಯ ಪ್ರೋತ್ಸಾಹ ನೀಡಿದರೆ ಉನ್ನತ ಸಾಧನೆ ತೋರಲು ಸಾಧ್ಯವಿದೆ ಎಂದು ರಂಗಭೂಮಿ ಕಲಾವಿದ ಶಂಕ್ರಯ್ಯ ಹಿರೇಮಠ ಹೇಳಿದರು.

ಎಲ್ಲಾ ಸಾಹಿತ್ಯಗಳ ಮೂಲ ಬೇರು ಜಾನಪದ: ತಿಪ್ಪೇರುದ್ರಪ್ಪ

Feb 26 2024, 01:34 AM IST
ಎಲ್ಲಾ ಸಾಹಿತ್ಯಗಳ ಮೂಲ ಬೇರು ಜಾನಪದ ಸಾಹಿತ್ಯ, ಎಲ್ಲಾ ಸಾಮಾಜಿಕ ನಾಗರಿಕತೆಗಳ ಸಂಸ್ಕೃತಿಗಳ ತಾಯಿ ಬೇರು ಗ್ರಾಮೀಣ ಸಂಸ್ಕೃತಿ ಎಂದು ಸಾಹಿತಿ ಬಿ. ತಿಪ್ಪೇರುದ್ರಪ್ಪ ಹೇಳಿದ್ದಾರೆ.

ಭಾಗೀರಥಿ ದೋರನಹಳ್ಳಿಗೆ ಜಾನಪದ ಲೋಕ ಪ್ರಶಸ್ತಿ ಪ್ರದಾನ

Feb 20 2024, 01:45 AM IST
ರಾಮನಗರದ ಜಾನಪದ ಲೋಕದಲ್ಲಿ ನಡೆದ ಜಾನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಶಹಾಪುರದ ದೋರನಹಳ್ಳಿಯ ಕೌದಿ ಕಲೆಯ ಕಲಾವಿದರಾದ ಭಾಗೀರಥಿ ಸಂಗಣ್ಣ ಮಲಗೊಂಡ ಅವರಿಗೆ ಲಕ್ಷಮ್ಮ ನಾಗೆಗೌಡ ಜಾನಪದ ಲೋಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಥಸಪ್ತಮಿ ನಿಮಿತ್ತ 25ನೇ ರಾಜ್ಯ ಮಟ್ಟದ ಜಾನಪದ ಕಲಾ ಮೇಳ

Feb 19 2024, 01:33 AM IST
ಮೇಲುಕೋಟೆಯ ಯತಿರಾಜ ದಾಸರ್ ಗುರುಪೀಠದ ಸ್ಥಾನೀಕಂ ನಾಗರಾಜ ಅಯ್ಯಂಗಾರ್ ಸಾಂಸ್ಕೃತಿಕ ವೇದಿಕೆ ಕನ್ನಡಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಜಾನಪದ ಹಬ್ಬದಲ್ಲಿ 50 ತಂಡಗಳ 7100ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿ ಅಮೋಘ ಪ್ರದರ್ಶನ ನೀಡಿ ಚೆಲುವನಾರಾಯಣನಿಗೆ ಕಲಾರಾಧನೆಯ ಸೇವೆ ಮಾಡಿದರು.

ನಾಳೆ ಮೇಲುಕೋಟೆಯಲ್ಲಿ ಜಾನಪದ ಹಬ್ಬ: ರಥಸಪ್ತಮಿ ಮಹೋತ್ಸವಕ್ಕೆ ಸಜ್ಜು..!

Feb 15 2024, 01:32 AM IST
ರಥಸಪ್ತಮಿ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ ಭಾರತೀಯ ಸಂಸ್ಕೃತಿ, ಗ್ರಾಮೀಣ ಕಲಾಚಾರ ಪರಂಪರೆ ಅನಾವರಣಗೊಳಿಸುವ ಬೃಹತ್ ವೇದಿಕೆಯಾಗಿದೆ. ಜಾನಪದ ಕಲಾ ಮೇಳ ಫೆ.16ರಂದು ಮುಂಜಾನೆ 6 ಗಂಟೆಗೆ ಆರಂಭವಾಗಿ 10 ಗಂಟೆಗೆ ಮುಕ್ತಾಯವಾಗಲಿದೆ. ಇದೇ ವೇಳೆ ಸೂರ್ಯಮಂಡಲದಲ್ಲಿ ಅಲಂಕೃತನಾಗಿ ವಿಶೇಷ ಪುಷ್ಪಹಾರದಿಂದ ಕಂಗೊಳಿಸುವ ಶ್ರೀಚೆಲುವನಾರಾಯಣಸ್ವಾಮಿಗೆ 700ಕ್ಕೂ ಹೆಚ್ಚು ಜನಪದ ಕಲಾವಿದರು ಕಲಾರಾಧನೆಯ ಸೇವೆ ಮಾಡಲಿದ್ದಾರೆ.

ಜಾನಪದ ಕಲೆ ಉಳಿಸಿ ಬೆಳೆಸಬೇಕು: ಶ್ರೀನಿವಾಸ್‌

Feb 12 2024, 01:36 AM IST
ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂದಿನ ಯುವ ಪೀಳಿಗೆ ಮುಂದಾಗಬೇಕು ಎಂದು ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಸಲಹೆ ಮಾಡಿದರು.

ಜಾನಪದ ಕಾರ್ಯಕ್ರಮ ಮೂಲಕ ತಂಬಾಕು ನಿಯಂತ್ರಣಕ್ಕೆ ಜಾಗೃತಿ

Feb 12 2024, 01:31 AM IST

ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಕುರಿತು ಜಾನಪದ ಕಾರ್ಯಕ್ರಮಗಳ ಮೂಲಕ ತಂಬಾಕು ನಿಯಂತ್ರಣಕ್ಕೆ ಯಲಬುರ್ಗಾದ ಬಸ್ ನಿಲ್ದಾಣದಲ್ಲಿ ಇತ್ತೀಚೆಗೆ ವಿಶೇಷ ಜಾಗೃತಿ ಮೂಡಿಸಲಾಯಿತು.

ಜಾನಪದ ಕಲೆಗಳೊಂದಿಗೆ ವಿಜ್ಞಾನವೂ ಮೇಳೈಸಲಿ

Feb 11 2024, 01:51 AM IST
ರಾಮನಗರ: ಜಾನಪದ ಸತ್ಯ, ಚರಿತ್ರೆಯನ್ನು ಹೊಂದಿದ್ದು, ಅದು ಜನರ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ. ಜಾನಪದ ಕಲೆಗಳೊಂದಿಗೆ ವಿಜ್ಞಾನವೂ ಮೇಳೈಸಬೇಕಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ, ಸಂಸ್ಕೃತಿ ಚಿಂತಕ ಐ.ಎಂ.ವಿಠ್ಠಲಮೂರ್ತಿ ಹೇಳಿದರು.

10, 11ರಂದು ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ

Feb 08 2024, 01:33 AM IST
ರಾಮನಗರ: ನಗರದ ಜಾನಪದ ಲೋಕದಲ್ಲಿ ಫೆ.10 ಮತ್ತು 11ರಂದು ಸುರ್ವಣ ಕರ್ನಾಟಕ ಜಾನಪದ ಲೋಕೋತ್ಸವ - 2024 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.

ಹೆಬ್ಬಾಲೆ: ಮಾ.2ರಂದು ಜಾನಪದ ಗ್ರಾಮಸಿರಿ ಸಂಭ್ರಮ

Feb 06 2024, 01:34 AM IST
ಹೆಬ್ಬಾಲೆಯಲ್ಲಿ ಮಾ.೨ರಂದು ಬೆಳಗ್ಗೆ 8.30 ಗಂಟೆಗೆ ಪೂರ್ಣಕುಂಭ ಕಳಶದೊಂದಿಗೆ ಎತ್ತಿನಗಾಡಿಯಲ್ಲಿ ಅತಿಥಿಗಳನ್ನು ಮೆರವಣಿಗೆ ನಡೆಸಿ ವೇದಿಕೆಗೆ ಕರೆತರಲಾಗುವುದು. ಮೂರು ಗ್ರಾಮದ ಪ್ರಮುಖರ ಸಮ್ಮುಖದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಜಾನಪದ ಗೋಷ್ಠಿ, ಜಾನಪದ ಕ್ರೀಡಾ ಸ್ಪರ್ಧೆ, ಜಾನಪದ ನೃತ್ಯ, ಗೀತಗಾಯನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಭೆ ನಿರ್ಧರಿಸಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved