ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗ್ರಾಮೀಣರ ಕಲೆ ಪ್ರದರ್ಶನಕ್ಕೆ ಜಾನಪದ ಸಮ್ಮೇಳನ ಸಹಕಾರಿ: ಡಿ.ಎಸ್.ಸುರೇಶ್
Feb 06 2024, 01:32 AM IST
ಲಕ್ಕವಳ್ಳಿ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಡಿ.ಎಸ್.ಸುರೇಶ್ ಜಾನಪದ ಸಮ್ಮೇಳನಗಳು ನಡೆಯುತ್ತಿರುವುದು ಗ್ರಾಮೀಣ ಜನರಿಗೆ ಕಲೆ ಪ್ರದರ್ಶಿಸಲು ಅನುಕೂಲವಾಗಿದೆ ಎಂದರು.
ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಿ: ಶಾಸಕ ತುನ್ನೂರು
Feb 05 2024, 01:50 AM IST
ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಜಾನಪದ ಕಲೆ ಉಳಿಸಿ ಬೆಳೆಸುವ ಸಂಸ್ಥೆಯು ಮುಂದಿನ ದಿನಗಳಲ್ಲಿ ಸದಾಕಾಲವೂ ಯಶಸ್ವಿಯಾಗಲಿ ಕಲ್ಯಾಣದಿಂದ ಅಖಂಡ ಕರ್ನಾಟಕದವರಿಗೆ ಸಂಸ್ಥೆಯ ಹೆಮ್ಮರವಾಗಿ ಬೆಳೆಯಲಿ.
ಹಂಪಿ ಉತ್ಸವ ಜಾನಪದ ವಾಹಿನಿಗೆ ಜನ ಜಾತ್ರೆ
Feb 05 2024, 01:48 AM IST
ಜಾನಪದ ವಾಹಿನಿಯು ಗ್ರಾಮೀಣ ಭಾಗದ ಜಾನಪದ ಕಲಾವಿದರಿಂದ ತುಂಬಿಕೊಂಡಿತ್ತು.ಅಂದಿನ ವಿಜಯನಗರ ಸಾಮ್ರಾಜ್ಯದಲ್ಲಿ ವಿರೋಧಿಗಳನ್ನು ಯುದ್ಧದಲ್ಲಿ ಸೋಲಿಸಿ ಜಯ ಸಿಕ್ಕ ಬಳಿಕ ನಡೆಯುವ ಸಂಭ್ರಮಾಚರಣೆಯಂತೆ ಜಾನಪದ ವಾಹಿನಿ ಭಾಸ
ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
Feb 05 2024, 01:46 AM IST
ಲಕ್ಕವಳ್ಳಿ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಜಿ.ಎಚ್.ಶ್ರೀನಿವಾಸ್ ಜನರಿಂದ ಜನರಿಗೆ ಜಾನಪದ ಸಾಹಿತ್ಯ ಹರಡಿ ಬೆಳೆದಿದೆ ಎಂದು ತಿಳಿಸಿದರು.
ಇಂದು ಲಕ್ಕವಳ್ಳಿಯಲ್ಲಿ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನ
Feb 04 2024, 01:31 AM IST
ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ತರೀಕೆರೆ ತಾಲೂಕು ಘಟಕ, ಲಕ್ಕವಳ್ಳಿ ಹೋಬಳಿ ಘಟಕ ದಿಂದ ಲಕ್ಕವಳ್ಳಿಯಲ್ಲಿ ಫೆ.4 ರಂದು ಭಾನುವಾರ ಸರ್ಕಾರಿ ಬಾಲಕಿಯರ ಶಾಲಾ ಅವರಣದಲ್ಲಿ ತರೀಕೆರೆ ತಾಲೂಕು ದ್ವಿತೀಯ ಜಾನಪದ ಸಮ್ಮೇಳನ ಏರ್ಪಡಿಸಲಾಗಿದೆ.
ಜಾನಪದ ಸಂಸ್ಕೃತಿ ಮರು ಕಟ್ಟಬೇಕಾಗಿದೆ: ಬಾಲಾಜಿ
Jan 30 2024, 02:01 AM IST
ಜಾನಪದ ಸಂಸ್ಕೃತಿ ಮರು ಕಟ್ಟಬೇಕಾಗಿದೆ: ಬಾಲಾಜಿ
ಮುಂದಿನ ತಲೆಮಾರಿಗೆ ಜಾನಪದ ಕಲೆ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಆರ್.ನಾಗೇಶ್
Jan 30 2024, 02:00 AM IST
ತಾಲೂಕು ರ್ನಾಕಟಕ ಜಾನಪದ ಪರಿಷತ್ ನಿಂದ ಸಮೀಪದ ಲಕ್ಕವಳ್ಳಿಯಲ್ಲಿ ಫೆ.4 ರಂದು ನಡೆಯಲಿರುವ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಲ್ಲಿಕಾರ್ಜುನ ಜಾದವ್ ಅವರ ನಿವಾಸಕ್ಕೆ ತೆರಳಿ ಅವರನ್ನು ಅಧಿಕೃತವಾಗಿ ಆಹ್ವಾನಿಸುವ ಸಮಾರಂಭದಲ್ಲಿ ಮಾತನಾಡಿದ ತಾಲೂಕು ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಆರ್.ನಾಗೇಶ್ ಮುಂದಿನ ತಲೆಮಾರಿಗೆ ಜಾನಪದ ಕಲೆಗಳನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಜಾನಪದ ಸಮ್ಮೇಳನಾಧ್ಯಕ್ಷ ಟಿ.ನಿಂಗಪ್ಪವರಿಗೆ ಅಧಿಕೃತ ಆಹ್ವಾನ
Jan 29 2024, 01:38 AM IST
ಕರ್ನಾಟಕ ಜಾನಪದ ಪರಿಷತ್ತಿನಿಂದ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿ ನಡೆಯಲಿರುವ ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ.ನಿಂಗಪ್ಪವರಿಗೆ ಪರಿಷತ್ತಿನ ಪದಾಧಿಕಾರಿಗಳು ಭಾನುವಾರ ಅಧಿಕೃತ ಆಹ್ವಾನ ನೀಡಿದರು.
ಯುವಕರು ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಿ
Jan 28 2024, 01:18 AM IST
ರಾಮನಗರ: ಜಾನಪದ ಅತ್ಯಂತ ಪುರಾತನ ಕಲಾ ಪ್ರಕಾರವಾಗಿದ್ದು, ಹಲವು ರೀತಿಯಲ್ಲಿ ಪ್ರಕಟಗೊಂಡಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಾನಂದೂರು ಕೆಂಪಯ್ಯ ಹೇಳಿದರು.
ಜಾನಪದ ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ: ಜಾನಪದ ಬಾಲಾಜಿ
Jan 25 2024, 02:01 AM IST
ಜಾನಪದ ಎಂದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾತ್ರವಾಗಿರದೆ ಅದು ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ ಎಂದು ಕನ್ನಡ ಜಾನಪದ ಪರಿಷತ್ನ ರಾಜ್ಯಾಧ್ಯಕ್ಷ ಜಾನಪದ ಬಾಲಾಜಿ ಹೇಳಿದರು.
< previous
1
...
19
20
21
22
23
24
25
26
27
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ