• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಜಾನಪದ ಪರಿಷತ್‌ ಬೆಳ್ತಂಗಡಿ ಘಟಕ ಪದಗ್ರಹಣ

Jul 25 2024, 01:16 AM IST
ಸಮಾರಂಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕಿನ್ನಿಗೋಳಿ: ಜಾನಪದ ಸಾಂಸ್ಕತಿಕ ವೈಭವ, ಆಟಿಡೊಂಜಿ ದಿನ

Jul 23 2024, 12:47 AM IST
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಯುಗಪುರುಷ ಕಿನ್ನಿಗೋಳಿ, ಹಾಗೂ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ದ. ಕ. ಜಿಲ್ಲಾ ತಾಲೂಕು ಘಟಕ ಮೂಡಬಿದಿರೆ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಜಾನಪದ ಸಾಂಸ್ಕೃತಿಕ ವೈಭವ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.

ಮುಂದಿನ ತಲೆಮಾರಿಗೆ ಜಾನಪದ ಸವಿಯನ್ನುಣಿಸಬೇಕು : ಬಾಲಾಜಿ

Jul 22 2024, 01:26 AM IST
ಚಿಕ್ಕಮಗಳೂರು, ಜನರ ಆಚಾರ ವಿಚಾರ, ಬದುಕು ಭಂಡಾರವೇ ಜಾನಪದ ಸಾಹಿತ್ಯವಾಗಿ ಹೊರಹೊಮ್ಮಿದೆ. ಜಾನಪದ ಭಂಡಾರದ ಸೊಗಡನ್ನು ದಾಖಲಿಸಿಕೊಳ್ಳುವ ಮೂಲಕ ಮುಂದಿನ ತಲೆಮಾರಿನವರಿಗೆ ಜಾನಪದದ ಸವಿಯನ್ನುಣಿಸಬೇಕು ಎಂದು ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಎಸ್‌. ಬಾಲಾಜಿ ಹೇಳಿದರು.

ಜಾನಪದ ಸಂಸ್ಕೃತಿಯಲ್ಲಿ ಪ್ರೀತಿ, ಅಹಿಂಸೆ, ತ್ಯಾಗ ಬಲಿದಾನವಿದೆ: ಹೊಸೂರು ಪುಟ್ಟರಾಜು

Jul 22 2024, 01:18 AM IST
ಕಡೂರು, ಜಾನಪದ ಸಂಸ್ಕೃತಿಯಲ್ಲಿ ವಾಸ್ತವಿಕತೆ ಅಡಗಿದೆ. ಆಡಂಬರದ ಜೀವನವಿಲ್ಲ, ಸತ್ಯ, ಪ್ರಾಮಾಣಿಕತೆ, ಸರಳತೆ, ಸಜ್ಜನಿಕೆ, ನಿಷ್ಕಲ್ಮಶವಾದ ಮನಸ್ಸು, ಪ್ರೀತಿ, ಅಹಿಂಸೆ, ತ್ಯಾಗ ಬಲಿದಾನವಿದೆ ಎಂದು ಜಾನಪದ ಸಾಹಿತಿ ಹೊಸೂರು ಪುಟ್ಟರಾಜು ಹೇಳಿದರು.

ಜಾನಪದ ಕವಿಗಳಿಂದ ಕನ್ನಡ ಭಾಷೆ, ನಾಡು-ನುಡಿಗೆ ಜೀವ

Jul 16 2024, 12:37 AM IST
ಕರ್ನಾಟಕ ಜಾನಪದ ಪರಿಷತ್ತು ಚಿಕ್ಕಮಗಳೂರು ಮತ್ತು ಅಜ್ಜಂಪುರ ತಾಲೂಕು ಘಟಕಗಳಿಂದ ಮುದಿಗೆರೆ ಗ್ರಾಮದಲ್ಲಿ ಜಾನಪದ ಕವಿಗಳ ಬದುಕು ಬರಹ ವಿಚಾರ ಸಂಕಿರಣ ಮತ್ತು ಜಾನಪದ ಸಾಂಸ್ಕೃತಿಕ ಸಮಾರಂಭ ನಡೆಯಿತು.

ಜಾನಪದ ಕಲೆಗಳೆ ಗ್ರಾಮೀಣ ಭಾರತದ ಜೀವಾಳ: ಬಿ.ಟಾಕಪ್ಪ ಕಣ್ಣೂರ್

Jul 15 2024, 01:50 AM IST
ಆನಂದಪುರ ಇಲ್ಲಿಗೆ ಸಮೀಪದ ಮುರುಘಾಮಠದಲ್ಲಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮಕ್ಕೆ ಜಾನಪದ ಕಲಾವಿದ, ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರ್ ಚಾಲನೆ ನೀಡಿದರು.

ಜಾನಪದ ಕಲಾ ಪ್ರಕಾರ ಉಳಿಸಿ, ಬೆಳೆಸಿ: ಮನ್ಮುಲ್ ನಿರ್ದೇಶಕಿ ರೂಪ

Jul 09 2024, 12:53 AM IST
ನಮ್ಮ ವೇಷಭೂಷಣ ಸಮವಸ್ತ್ರಗಳನ್ನು ತೊಟ್ಟು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ, ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಪ್ರತಿಯೊಬ್ಬರಿಗೂ ಭಾರತೀಯರು ಎಂಬ ಹೆಮ್ಮೆ ಇರಬೇಕು. ಆದರೆ, ಇಂದಿನ ಯುವ ಜನಾಂಗವನ್ನು ಮರೆಯುತ್ತಿದ್ದಾರೆ.

ಜಾನಪದ ಕಲೆಯನ್ನು ಯುವ ಸಮುದಾಯ ಪ್ರೋತ್ಸಾಹಿಸಬೇಕು: ಡಾ.ಪಿ.ವೀರಭದ್ರಪ್ಪ

Jul 09 2024, 12:51 AM IST
ಮಂಡ್ಯ ಜಿಲ್ಲೆ ಸಾಂಸ್ಕೃತಿಕ, ಕಲೆ, ಸಾಹಿತ್ಯ, ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದೆ. ಜೊತೆಗೆ ಮಳವಳ್ಳಿ ತಾಲೂಕು ಮಹದೇಶ್ವರ, ಮಂಟೇಸ್ವಾಮಿ ಸಿದ್ದಪ್ಪಾಜಿಯವರು ನಡೆದಾಡಿದ ಸ್ಥಳವಾಗಿದ್ದರಿಂದ ಜಾನಪದ ನೆಮ್ಮದಿ ದೊರೆಯಲಿದೆ. ನಮ್ಮ ಜಾನಪದ ನೆಲದ ಸಂಸ್ಕೃತಿಯ ಜತೆಗೆ ಜಾನಪದ ಕಲೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಜೋಡಿಸಬೇಕು.

ಮೊಗಳ್ಳಿ ಗಣೇಶ್‌ ಜಾನಪದ ಸಾಹಿತ್ಯದ ನಾಡಿಮಿಡಿತ

Jul 07 2024, 01:22 AM IST
ಜನಪದ ಸಾಹಿತ್ಯದ ಮೂಲಕ ಮಂಟೇಸ್ವಾಮಿ ಹಾಗೂ ಮಲೆಮಹದೇಶ್ವರ ಸ್ವಾಮಿಯ ಕುರಿತು ಅನೇಕ ಲೇಖನಗಳಿಂದ ನಾಡಿಗೆ ಪರಿಚಯವಾದವರು.

ಇಂದಿರಾನಗರದಲ್ಲಿ ಜಾನಪದ ಸಾಂಸ್ಕೃತಿಕ ಮುಂಗಾರು ಉತ್ಸವ

Jul 05 2024, 12:46 AM IST
ನಾಡಿನ ಕಲೆ ಹಾಗೂ ಸಂಸ್ಕೃತಿ ಬಿಂಬಿಸುವ ಚಟುವಟಿಕೆಗಳು ನಿರಂತರ ಜರುಗಬೇಕು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved