• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಜಾನಪದ ಸಮ್ಮೇಳನಕ್ಕೆ ಡಾ. ಬಿದರಿ ಅಧ್ಯಕ್ಷ

May 08 2025, 12:33 AM IST
ಬಾಗಲಕೋಟೆ ಜಿಲ್ಲಾ ದ್ವಿತೀಯ ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ದಂಪತಿಯನ್ನು ಕಜಾಪ ಪದಾಧಿಕಾರಿಗಳು ಸನ್ಮಾನಿಸಿದರು.

ಕೆ.ವಿ.ಶಂಕರಗೌಡರ ಸಾಧನೆಗಳ ಕುರಿತು ಜಾನಪದ ಗೀತೆಗಳು ರಚನೆಯಾಗಲಿ: ಡಾ.ನೀಲಕಂಠ

May 01 2025, 12:49 AM IST
ನಾವು ಕಂಡಂತೆ ಪ್ರಪಂಚದಲ್ಲಿಯೇ ಒಬ್ಬ ಸಚಿವರನ್ನು ನಿತ್ಯ ಸಚಿವರೆಂದು ಗುರುತಿಸಿ ಗೌರವಕ್ಕೆ ಪಾತ್ರರಾಗಿರುವ ಏಕೈಕ ಅಸಾಮಾನ್ಯ ವ್ಯಕ್ತಿ ಶಂಕರಗೌಡರೊಬ್ಬರೇ ಇರಬೇಕು. ಈಗಲು ಇವರ ಕುಟುಂಬ ಸಮಾನ್ಯ ಮನುಷ್ಯರಂತೆ ಬಾಡಿಗೆ ಮನೆಯಲ್ಲಿದ್ದಾರೆ. ಈ ವಿಷಯವನ್ನು ಹೇಳುತ್ತಿರುವುದಕ್ಕೆ ಕ್ಷಮೆ ಇರಲಿ.

ಜಾನಪದ ಪೂರ್ವಜರು ನಮಗೆ ಕೊಟ್ಟ ಸಂಸ್ಕೃತಿ

Apr 27 2025, 01:30 AM IST
ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಆವರಣದಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮದ ಅಂಗವಾಗಿ ಅಲಂಕೃತ ಎತ್ತಿನ ಗಾಡಿಯಲ್ಲಿ ಗಣ್ಯರನ್ನು ಕರೆದುಕೊಂಡು ಬಂದು, ಆರತಿ ಎತ್ತಿ ಬರಮಾಡಿಕೊಳ್ಳಲಾಯಿತು.

ಮಿಜಾರು: 27ರಂದು ಕುಡುಬಿ ಜಾನಪದ ಸಮಾವೇಶ

Apr 24 2025, 11:52 PM IST
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ದ.ಕ. ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ‘ಕುಡುಬಿ ಜಾನಪದ ಸಮಾವೇಶ’ ಏ.27ರಂದು ಬೆಳಗ್ಗೆ 10 ಗಂಟೆಗೆ ಮಿಜಾರಿನಲ್ಲಿರುವ ಮಿಜಾರು ಅಣ್ಣಪ್ಪ ಸಭಾಂಗಣದಲ್ಲಿ ನಡೆಯಲಿದೆ.

ದೇಶೀ ಕ್ರೀಡೆ ಪರಿಚಯಿಸಲು ಜಾನಪದ ಉತ್ಸವ

Apr 22 2025, 01:49 AM IST
ಇಂದಿನ ಯುವಕರು ಮೊಬೈಲ್‌ ಗೇಮ್‌ಗಳು, ಅಂತಾರಾಷ್ಟ್ರೀಯ ಕ್ರೀಡಗಳಿಗೆ ಗಮನಹರಿದಷ್ಟು ದೇಶೀ ಕ್ರೀಡೆಗಳಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಶಾಸಕ ಬಾಲಕೃಷ್ಣ ಬೇಸರ ವ್ಯಕ್ತ ಪಡಿಸಿದರು.

ಮಾನವೀಯ ಸಂಬಂಧ ಗಟ್ಟಿಗೊಳಿಸುವ ಶಕ್ತಿ ಜಾನಪದ ಕಲೆಗೆ ಇದೆ-ಹಿರೇಮಠ

Apr 21 2025, 12:56 AM IST
ಜಿಲ್ಲೆಯಲ್ಲಿ ಮಾನವೀಯ ಸಂಬಂಧ ಗಟ್ಟಿಗೊಳಿಸುವ ಶಕ್ತಿ ಜಾನಪದ ಕಲೆಗೆ ಇದೆ. ಜಾನಪದ ಕಲೆ ತನ್ನದೇ ಆದ ಇತಿಹಾಸವಿದ್ದು ಅದನ್ನು ಉಳಿಸಿ ಬೆಳೆಸುವುದು ಮುಖ್ಯವಾಗಬೇಕು ಎಂದು ಪ್ರಾ. ಎಂ.ಯು. ಹಿರೇಮಠ ಹೇಳಿದರು.

ಜಾನಪದ ಸಂಸ್ಕೃತಿ ಜೀವನದಲ್ಲಿ ಅಳವಡಿಸಿಕೊಳ್ಳಿ

Apr 20 2025, 01:49 AM IST
ಮುಂದಿನ ದಿನಗಳಲ್ಲಿ ಹೆಚ್ಚು ಅನುದಾನ ತಂದು ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುವುದು

ಜಾನಪದ ಕಲೆ ಉಳಿಯಲು ಗ್ರಾಮೀಣ ಜನರ ಕೊಡುಗೆ ಅಪಾರ: ಶಾಸಕ ಎಚ್.ಟಿ.ಮಂಜು

Apr 20 2025, 01:49 AM IST
ವರ್ಷಕ್ಕೊಮ್ಮೆ ನಡೆಯುವ ಈ ರಂಗ ಹಬ್ಬಎಲ್ಲರ ಮನಸ್ಸಿಗೆ ಮುದ ನೀಡಲಿದೆ. ರಂಗಕುಣಿತ ಸರ್ವೆ ಸಾಮಾನ್ಯವಾಗಿದ್ದು, ಪ್ರತಿ ಗ್ರಾಮಗಳಲ್ಲಿಯೂ ಜಾನಪದದ ಕಲೆಯಾಗಿದೆ. ಸುಗ್ಗಿಯ ಹಿಗ್ಗಿನ ಸಂಭ್ರಮ ಮನೆ ಮಾಡಲು ರಂಗನ ಕುಣಿತವನ್ನು ನಮ್ಮ ಹಿರಿಯರು ರಂಗದ ಹಬ್ಬದಂದು ಆಚರಿಸುತ್ತಾ ಬಂದಿದ್ದಾರೆ.

ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತಲೂ ಮಿಗಿಲು

Apr 19 2025, 12:39 AM IST
ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತ ಮೇಲು. ಮಾನವೀಯ ಹಾಗೂ ನೈತಿಕ ಮೌಲ್ಯ ಒಳಗೊಂಡಿರುವ ಜಾನಪದ ಸಾಹಿತ್ಯ ರಚಿಸಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ

ಕಿನ್ನಿಗೋಳಿಯಲ್ಲಿ ಜಾನಪದ ಅಂದು ಇಂದು ಮುಂದು ಚಿಂತನೆ ಕಾರ್ಯಕ್ರಮ

Apr 14 2025, 01:22 AM IST
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ. ಕ. ಜಿಲ್ಲಾ ತಾಲೂಕು ಘಟಕ ಮೂಡಬಿದಿರೆ ಹಾಗೂ ಯುಗಪುರುಷ ಕಿನ್ನಿಗೋಳಿ ಸಹಭಾಗಿತ್ವದಲ್ಲಿ ಜಾನಪದ ಅಂದು ಇಂದು ಮುಂದು ಚಿಂತನೆ ಮತ್ತು ವಾಯ್ಸ್ ಆಫ್ ಆರಾಧನ ಬಳಗದಿಂದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved