ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಡಾ.ಜಿ.ಆರ್. ಜುನ್ನಾಯ್ಕರ್
Apr 07 2025, 12:32 AM ISTಇಂದಿನ ಆಧುನಿಕತೆಯ ದಿನಗಳಲ್ಲಿ ಜಾನಪದ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಆದ್ದರಿಂದ ಜಾನಪದ ಕಲೆ ಉಳಿಸಿ ಬೆಳೆಸಬೇಕಾದರೆ ಯುವಕರಿಗೆ ಜಾನಪದ ಕಲೆಗಳ ಮಹತ್ವ ತಿಳಿ ಹೇಳಬೇಕು. ಜಾನಪದ ಕಲೆಗಳಿಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಎಸ್ಟಿಸಿ ಕಲಾ, ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಜಿ.ಆರ್. ಜುನ್ನಾಯ್ಕರ್ ಹೇಳಿದರು.