• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಕರು ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಿ

Jan 28 2024, 01:18 AM IST
ರಾಮನಗರ: ಜಾನಪದ ಅತ್ಯಂತ ಪುರಾತನ ಕಲಾ ಪ್ರಕಾರ‍‍ವಾಗಿದ್ದು, ಹಲವು ರೀತಿಯಲ್ಲಿ ಪ್ರಕಟಗೊಂಡಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಾನಂದೂರು ಕೆಂಪಯ್ಯ ಹೇಳಿದರು.

ಜಾನಪದ ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ: ಜಾನಪದ ಬಾಲಾಜಿ

Jan 25 2024, 02:01 AM IST
ಜಾನಪದ ಎಂದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾತ್ರವಾಗಿರದೆ ಅದು ಭಾರತೀಯ ಬದುಕಿನ ಸಂಸ್ಕೃತಿಯಾಗಿದೆ ಎಂದು ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಜಾನಪದ ಬಾಲಾಜಿ ಹೇಳಿದರು.

ಮಸುಕಾಗುತ್ತಿವೆ ಸಂಸ್ಕೃತಿ ಬಿಂಬಿಸುವ ಜಾನಪದ ಕಲೆ: ವೈ.ಎಸ್.ವಿ.ದತ್ತ

Jan 17 2024, 01:45 AM IST
ಯಗಟಿ ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ದ್ವಿತೀಯ ಜಾನಪದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ವೈ.ಎಸ್.ವಿ.ದತ್ತ ಬದಲಾಗುತ್ತಿರುವ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿ ಬಿಂಬಿಸುವ ಜಾನಪದ ಕಲೆಗಳು ಮಸುಕಾಗುತ್ತಿದೆ ಎಂಬ ಬೇಸರ ವಿದ್ದರೂ ತಲ ತಲಾಂತರದಿಂದ ಬಂದಿರುವ ಜಾನಪದಕ್ಕೆ ಎಂದೂ ಅಳಿವಿಲ್ಲ ಎಂದರು.

ಜಾನಪದ ಕಲೆ ಉಳಿಸಿ ಬೆಳೆಸಲು ಪ್ರಯತ್ನಿಸಿ: ಚೆನ್ನವೀರ ಶಿವಾಚಾರ್ಯರು

Jan 14 2024, 01:31 AM IST
ಮನುಷ್ಯನಲ್ಲಿನ ಜನಪದ ಕಲೆ ಸಾಹಿತ್ಯವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದನ್ನು ಒಲಿಸಿಕೊಳ್ಳಬೇಕಾದರೆ ಬಹಳ ಪ್ರಯತ್ನ ಪಡಬೇಕಾಗಿದೆ ಎಂದು ಶ್ರೀಗಳು ಹೇಳಿದರು. ಬಸವಕಲ್ಯಾಣ ತಾಲೂಕಿನ ಪಂಡರಗೇರಾ ಗ್ರಾಮದಲ್ಲಿ ದಮ್ಮದೀಪ ಕಾರ್ಯಕ್ರಮ ನಡೆಯಿತು.

ಜಾನಪದ ವಿವಿ ಅಕ್ರಮ ನೇಮಕಾತಿ ಸಿಬಿಐ ತನಿಖೆಗೆ ವಹಿಸಿ

Jan 13 2024, 01:32 AM IST
ಹಾವೇರಿ ಜಿಲ್ಲೆ ಜಾನಪದ ವಿವಿ 24 ಬೋಧಕ-ಬೋಧಕೇತರ ಹುದ್ದೆಗಳು ಅಕ್ರಮವಾಗಿ ನೇಮಿಸಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದರೂ, ಮೌನ ವಹಿಸಿರುವುದು ಏಕೆ ಎಂದು ಹೋರಾಟಗಾರ ಶಿವಸೋಮಣ್ಣ ನಿಟ್ಟೂರ ಪ್ರಶ್ನಿಸಿದ್ದಾರೆ.

ಯುವ ಜನತೆಯಲ್ಲಿ ಜಾನಪದ ಜಾಗೃತವಾಗಲಿ: ಟೆಂಗಿನಕಾಯಿ

Jan 12 2024, 01:45 AM IST
ಇಂದಿನ ಕಾಲದಲ್ಲಿ ಜಾನಪದ ಕಲಾವಿದರನ್ನು ಹಾಗೂ ಕಲಾ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸ್ವರ್ಣ ಮಯೂರಿ ಸಾಂಸ್ಕೃತಿಕ ಸಂಸ್ಥೆ ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಜಾನಪದ ಕಲೆ ಕಲಿಸುವ ಕಾರ್ಯ ಕೈಗೊಂಡಿರುವುದು ಅಭಿನಂದನಾರ್ಹ

ಕಲೆ ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ: ಜಿ.ಬಿ.ಸುರೇಶ್

Jan 11 2024, 01:30 AM IST
ಎಲ್ಲಾ ಭಾರತೀಯರ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ ಕಲೆ, ಸಾಹಿತ್ಯ, ಸಂಗೀತವೇ ಆಗಿದೆ ಎಂದು ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಪರಿಷತ್‌ ನಿಂದ ತರೀಕೆರೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲು ಏರ್ಪಡಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದ್ದಾರೆ.

ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ

Jan 10 2024, 01:46 AM IST
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.

ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ

Jan 10 2024, 01:46 AM IST
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.

ಜಾನಪದ ಕಲೆ, ಕಲಾವಿದರನ್ನು ಉಳಿಸಿ: ಶಾಸಕ ಅರವಿಂದಕುಮಾರ ಅರಳಿ

Jan 09 2024, 02:00 AM IST
ಕಲಾವಿದರನ್ನು ಉಳಿಸಲು ಸರ್ಕಾರದಿಂದ ವಿವಿಧ ಕಾರ್ಯಕ್ರಮ ಆಯೋಜನೆ: ವಿಧಾನ ಪರಿಷತ್‌ ಸದಸ್ಯ. ಬೀದರ್‌ ಜಿಲ್ಲಾಡಳಿತ ವತಿಯಿಂದ ಕರ್ನಾಟಕ 50ರ ಸಂಭ್ರಮದ ನಿಮಿತ್ತ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಉತ್ಸವ ಹಮ್ಮಿಕೊಳ್ಲಲಾಗಿತ್ತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved