• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಮಹಾಕಾವ್ಯ ಇತಿಹಾಸ ದೇಶದೆಲ್ಲೆಡೆ ಪಸರಿಸಿ: ಡಾ. ನಾಗರಾಜಮೂರ್ತಿ

Jul 17 2025, 12:42 AM IST
ಜಾನಪದ ಮೌಖಿಕ ಮಹಾಕಾವ್ಯ-ರಂಗ ಪ್ರಯೋಗದಲ್ಲಿನ ಹೊಸ ಸಾಧ್ಯತೆಗಳು ಕುರಿತು ಭಾರಿಘಾಟ್‌ ಡಾ.ಎಚ್‌.ಎಸ್. ಶಿವಪ್ರಕಾಶರ ನಾಟಕಗಳಲ್ಲಿ ಜಾನಪದ ಮೌಖಿಕ ಪರಂಪರೆಯ ಅನಾವರಣ ಕುರಿತು ಶೇಷಾದ್ರಿಪುರಂ ಸಂಜೆ ಕಾಲೇಜು ನಾಟಕ ವಿಭಾಗದ ಮುಖ್ಯಸ್ಥ ಜಗದೀಶ್ ಸಿ.ಜಾಲ ವಿಚಾರಮಂಡಿಸಿದರು.

ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ: ಡಾ.ಜಾನಪದ ಎಸ್.ಬಾಲಾಜಿ

Jul 17 2025, 12:30 AM IST
ತರೀಕೆರೆ, ಸರ್ವರ ಸಹಕಾರದಿಂದ ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ ಸಂಘಟಿಸುವ ಆಶಯ ಹೊಂದಲಾಗಿದೆ ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.

ಜಾನಪದ ಕಲೆಗಳ ಉಳಿವಿಗೆ ಯೋಜನೆ ಅಗತ್ಯ: ಶಾಸಕ ಧೀರಜ್‌

Jul 15 2025, 11:45 PM IST
ದೊಡ್ಡಬಳ್ಳಾಪುರ: ಕರ್ನಾಟಕ ಜಾನಪದ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭುವನೇಶ್ವರಿ ನಗರದ ಮುನಿನಂಜಪ್ಪನವರ ಜಮೀನಲ್ಲಿ 2025ನೇ ಸಾಲಿನ ರಾಜ್ಯ ಮಟ್ಟದ ಗಾಳಿಪಟ ಉತ್ಸವ ಸಮಾರೋಪ ಸಮಾರಂಭ ನಡೆಯಿತು.

ಜಾನಪದ ಸಾಹಿತ್ಯ,ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಆಶೀಶ್ ದೇವಾಡಿಗ

Jul 15 2025, 01:00 AM IST
ಶೃಂಗೇರಿಜಾನಪದ ಪರಂಪರೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಇದು ನಮ್ಮ ಪೂರ್ವಿಕರಿಂದ ಪೀಳಿಗೆಯಿಂದ ಪೀಳಿಗೆಗೆ ಮುಂದುವರೆದುಕೊಂಡು ಬಂದಿದೆ.ಇಂತಹ ಪ್ರಾಚಿನ ಕಲಾಪರಂಪರೆಯಾಗಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಶೃಂಗೇರಿ ಘಟಕದ ಅಧ್ಯಕ್ಷ ಆಶೀಶ್ ದೇವಾಡಿಗ ಹೇಳಿದರು.

ಜಾನಪದ ಪರಂಪರೆಯನ್ನು ಪುನಶ್ಚೇತನಗೊಳಿಸುವ ಕೆಲಸವಾಗಬೇಕು: ಗಾಣಾಳು ಮಾದೇಶ್

Jul 07 2025, 11:48 PM IST
ಜಾನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಅಡಕವಾಗಿವೆ. ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತದೆ. ಕರ್ನಾಟಕದಲ್ಲಿ ಕಂಸಾಳೆ, ಯಕ್ಷಗಾನ, ಬಯಲಾಟ, ಸೋಬಾನೆ, ತಂಬೂರಿ ಪದ, ಪೂಜಾ ಕುಣಿತ, ತಮಟೆ, ನಗಾರಿ, ಪಟದ ಕುಣಿತ, ಸೇರಿದಂತೆ ಹಲವು ಜಾನಪದ ಕಲಾ ಪ್ರಕಾರಗಳು ಅತ್ಯಂತ ಶ್ರೀಮಂತವಾಗಿವೆ.

ಜಾನಪದ ಉತ್ಸವದಿಂದ ಸಂಸ್ಕೃತಿ ಉಳಿಸಲು ಸಹಕಾರಿ: ಎಸ್.ಎಸ್. ಪಾಟೀಲ

Jun 30 2025, 12:34 AM IST
ನಾಡಿನ ಜಾನಪದ ಕಲೆಗಳು, ಭವ್ಯ ಪರಂಪರೆಗಳು ನಮ್ಮ ಸಂಸ್ಕೃತಿಯ ಇತಿಹಾಸದ ಸಂದೇಶವನ್ನು ಸಾರುತ್ತವೆ.

ಜಾನಪದ ಜ್ಞಾನ ಭೂಮಿ ತೂಕದ್ದು: ಪ್ರೊ. ಅಂಬಳಿಕೆ ಹಿರಿಯಣ್ಣ

Jun 17 2025, 01:11 AM IST
ಕಲೆಗಳನ್ನು ರಂಗು ರಂಗಾಗಿ ತೋರಿಸುವುದು ಜಾನಪದವಲ್ಲ. ಜಾನಪದ ಜ್ಞಾನ ಭೂಮಿ ತೂಕದ್ದು. ಆಕಾಶದಷ್ಟು ಅಗಲವಾದದ್ದು.

ಜಾನಪದ ಕಲೆಗಳ ಬೆಳೆಸಲು ಶ್ರಮಿಸುತ್ತಿದೆ ಜಾನಪದ ಲೋಕ: ಜಿ.ಬಿ.ಸುರೇಶ್

Jun 10 2025, 08:47 AM IST
ತರೀಕೆರೆ, 250ಕ್ಕೂ ಹೆಚ್ಚು ಜಾನಪದ ಕಲೆಗಳನ್ನು ರಾಜ್ಯಾದ್ಯಂತ ಉಳಿಸಿ ಬೆಳೆಸಲು ನಮ್ಮ ಜಾನಪದ ಲೋಕ ಶ್ರಮಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದರು.

ಜಾನಪದ ಕಲೆ ಉಳಿಸಿ ಬೆಳೆಸಿ: ಡಾ.ಕೃಷ್ಣ ಎಸ್.ಭಟ್

Jun 10 2025, 01:34 AM IST
ಜಾನಪದ ಜನರಿಂದ ಜನರಿಗಾಗಿ ಇರುವ ಕಲೆ. ಇದೊಂದು ಅದ್ಭುತ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರದ ಭೂಮಿಕಾ ವೇದಿಕೆ ಅಧ್ಯಕ್ಷ ಡಾ.ಕೃಷ್ಣ ಎಸ್.ಭಟ್ ಹೇಳಿದರು.

ಜಾನಪದ ಸಂಸ್ಕೃತಿಯೇ ಮೂಲ ಮಂತ್ರ: ಕೌರಿ ಪ್ರಕಾಶ್

Jun 09 2025, 02:02 AM IST
ಕೊಪ್ಪ, ಸುಸ್ಥಿರ ಸಮಾಜಕ್ಕೆ ಜಾನಪದ ಸಂಸ್ಕೃತಿಯೇ ಮೂಲ ಮಂತ್ರವಾಗಿದೆ. ಜಾನಪದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗಳು ಮಾನವನ ನಾಗರಿಕತೆಗೆ ಭದ್ರ ಭೂನಾದಿ ಹಾಕಿವೆ ಎಂದು ಸಮಾಜ ಸೇವಕರು ಆದ ಕೌರಿ ಪ್ರಕಾಶ್ ಹೇಳಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved