• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎತ್ತಿನ ಬಂಡಿ, ವಿವಿಧ ಜಾನಪದ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ

Apr 05 2025, 12:49 AM IST
ಕಾಲೇಜಿನಿಂದ ಹೊರಟ ಮೆರವಣಿಗೆಯು ವಿವೇಕಾನಂದ ನಗರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿ, ಕಾಲೇಜಿಗೆ ವಾಪಸ್‌ ಆಯಿತು. ನಂತರ ಬುಗುರಿ, ಗೋಲಿ, ಕುಂಟೆ ಬಿಲ್ಲೆ, ಚೌಕಾಬಾರ, ಅಳುಗುಳಿ ಮಣೆ ಮೊದಲಾದ ದೇಸಿ ಕ್ರೀಡೆಗಳು, ಗಾದೆ ಸವಾಲ್‌, ಜನಪದ ಗೀತಗಾಯನ ನಡೆದವು, ಪಲ್ಲವಿ ಅವರ ನೇತೃತ್ವದಲ್ಲಿ ಜನಪದ ವಸ್ತು ಪ್ರದರ್ಶನ ನಡೆಯಿತು. ದೇಸಿ ಆಹಾರ ಮೇಳವೂ ಇತ್ತು.

ಗಮನಸೆಳೆದ ಜಾನಪದ ವೈಭವ ಸಂಭ್ರಮ

Apr 04 2025, 12:47 AM IST
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ ಕಾರ್ಯಕ್ರಮ ಸಂಪೂರ್ಣವಾಗಿ ಗ್ರಾಮೀಣ ಸೊಗಡಿನಿಂದ ವಿಶೇಷ ಗಮನ ಸೆಳೆಯಿತು.

ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆಯೆ ಜಾನಪದ ಸಾಹಿತ್ಯ

Apr 04 2025, 12:46 AM IST
ಕನ್ನಡ ಸಾಹಿತ್ಯ ಮೊದಲಿಗೆ ಕಾವ್ಯಗಳಲ್ಲಿ ಉಗಮವಾಯಿತು, ಆ ನಂತರದಲ್ಲಿ ಗದ್ಯ ಪ್ರಬಂಧ ಲಲಿತ ಪ್ರಬಂಧಗಳು ಬಂದವು

ಮೌಢ್ಯವಿಲ್ಲದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಿ

Apr 03 2025, 12:32 AM IST
ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳದ ಅಂಗವಾಗಿ ಸಾಂಪ್ರದಾಯಿಕ ಉಡುಪು ಧರಿಸಿ ಪಟ್ಟಣದ ಪ್ರವಾಸಿ ಮಂದಿರ ಆವರಣದಿಂದ ಮಹಿಳಾ ಕಾಲೇಜಿನವರೆಗೆ ವಿದ್ಯಾರ್ಥಿನಿಯರು ಜಾನಪದ ನೃತ್ಯ ಪ್ರದರ್ಶನಗಳೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಗಮನ ಸೆಳೆದರು.

ಪಾಶ್ಚಾತ್ಯ ಸಂಸ್ಕೃತಿ ಬಿಟ್ಟು ಜಾನಪದ ಸಂಪ್ರದಾಯ ಬೆಳೆಸಿ

Mar 30 2025, 03:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜನಪದ ಸಾಹಿತ್ಯವು ನಮ್ಮ ಪರಂಪರೆ, ಸಂಪ್ರದಾಯ, ಪದ್ಧತಿ, ಆಚರಣೆ, ಹಳ್ಳಿಗಾಡಿನ ಬದುಕು-ಸೊಗಡು, ರೀತಿ-ನೀತಿ, ಸಂಸ್ಕೃತಿ-ಸಂಸ್ಕಾರ, ಮಾನವೀಯ ಮೌಲ್ಯ, ಜೀವನ ನಿರ್ವಹಣೆ, ಹೆಣ್ಣು ಮಕ್ಕಳನ್ನು ಪೂಜ್ಯ ಭಾವನೆಯಿಂದ ಕಾಣುವ, ಹಿರಿಯರನ್ನು ಗೌರವಿಸುವ, ತಾಯಿ-ಮಗುವಿನ ಪ್ರೀತಿ, ವಾತ್ಸಲ್ಯ ಮತ್ತು ಮಮತೆ, ಗಂಡ-ಹೆಂಡಿರ ಸರಸ-ಸಲ್ಲಾಪದಂತಹ ಪ್ರಸಂಗಗಳನ್ನು ಹಾಡಿನ ಮೂಲಕ ಮಾನವೀಯ ಸಂಬಂಧಗಳನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಬಾಳನಗೌಡ ಪಾಟೀಲ ಹೇಳಿದರು.

ಜಾನಪದ ಕಲೆ ಉಳಿಸಿ, ಬೆಳಸಿ: ಶ್ರೀಕಾಂತ ಕೆಂದೋಳಿ

Mar 29 2025, 12:32 AM IST
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜಾನಪದ ಕಲೆಗೆ ಹೆಚ್ಚು ಮಹತ್ವವಿದೆ. ಆಧುನಿಕ ಅಬ್ಬರಕ್ಕೆ ಸಿಲುಕಿರುವ ಜಾನಪದ ಕಲೆಗಳು ನಸಿಶಿ ಹೋಗದಂತೆ ಮುಂದಿನ ಪೀಳಿಗೆಗೆ ಬೆಳಸಬೇಕು.

ಜನರ ಜ್ಞಾನವೇ ಜಾನಪದ: ಉಪನ್ಯಾಸಕ ಚಂದ್ರಪ್ಪ ಸೊಬಟಿ

Mar 29 2025, 12:32 AM IST
ಮನುಷ್ಯ ಸಂಕುಲದಿಂದ ಹಿಡಿದು ಪ್ರಾಣಿ ಪಕ್ಷಿ, ಜಲಚರ ಜೀವಿಗಳಿಗಳಿಗೂ ರಕ್ಷಣೆ ಇಲ್ಲದೇ ಇರುವುದರಿಂದ ನಮ್ಮಲಿನ ಸಂಸ್ಕೃತಿ ನಶಿಸುವ ಹಂತ ತಲುಪಿದ ನಂತರ ಅದರ ರಕ್ಷಣೆಗೆ ಧಾವಿಸುತ್ತಿರುವುದು ಬೇಸರ ಸಂಗತಿಯಾಗಿದೆ.

ಜಾನಪದ ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಜನಾಂಗದ ಮೇಲಿದೆ

Mar 28 2025, 12:36 AM IST
ಭಾರತ ಬಹುಭಾಷೆಯ ಬಹು ಸಂಸ್ಕೃತಿಯ ದೇಶ, ಕಲೆಗಳಲ್ಲಿ ಜಗತ್ತಿನಲ್ಲಿ ಶ್ರೀಮಂತ ರಾಷ್ಟ್ರ ಭಾರತ ಹಾಗೆಯೇ ಜಾನಪದ ಕ್ಷೇತ್ರದಲ್ಲಿ ಭಾರತ ತನ್ನದೇ ಆದ ಶ್ರೀಮಂತಿಕೆಯನ್ನು ಹೊಂದಿದೆ

ಜಾನಪದ ಕಲೆ ಉಳಿಸಲು ಯುವ ಪೀಳಿಗೆಗೆ ಅರಿವು ಮೂಡಿಸಿ

Mar 28 2025, 12:30 AM IST
ಜಾನಪದ ಕಲೆ ಉಳಿಸುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ವೈಡಿಡಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹೆಬ್ಬಾಳು ಹಾಲಪ್ಪ ಹೇಳಿದರು. ಜೀವನದಲ್ಲಿ ಸಾಧನೆ ಮಾಡಿದ ಮಹನೀಯರು ಪ್ರೇರಣೆಯಾಗಬೇಕು, ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು ತೆರೆದಿಡುತ್ತವೆ ಎಂದರು.

ಮನುಷ್ಯನ ಮೂಲಗುಣವೇ ಜಾನಪದ

Mar 27 2025, 01:02 AM IST
ಜಾನಪದ ಬಹುಮುಖಿ ನೆಲೆಗಳು ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪುಸ್ತಕ ಬಿಡುಗಡೆಗೊಳಿಸಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved