ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಾನಪದ ಕಲೆ ಉಳಿಯಲು ಗ್ರಾಮೀಣ ಜನರ ಕೊಡುಗೆ ಅಪಾರ: ಶಾಸಕ ಎಚ್.ಟಿ.ಮಂಜು
Apr 20 2025, 01:49 AM IST
ವರ್ಷಕ್ಕೊಮ್ಮೆ ನಡೆಯುವ ಈ ರಂಗ ಹಬ್ಬಎಲ್ಲರ ಮನಸ್ಸಿಗೆ ಮುದ ನೀಡಲಿದೆ. ರಂಗಕುಣಿತ ಸರ್ವೆ ಸಾಮಾನ್ಯವಾಗಿದ್ದು, ಪ್ರತಿ ಗ್ರಾಮಗಳಲ್ಲಿಯೂ ಜಾನಪದದ ಕಲೆಯಾಗಿದೆ. ಸುಗ್ಗಿಯ ಹಿಗ್ಗಿನ ಸಂಭ್ರಮ ಮನೆ ಮಾಡಲು ರಂಗನ ಕುಣಿತವನ್ನು ನಮ್ಮ ಹಿರಿಯರು ರಂಗದ ಹಬ್ಬದಂದು ಆಚರಿಸುತ್ತಾ ಬಂದಿದ್ದಾರೆ.
ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತಲೂ ಮಿಗಿಲು
Apr 19 2025, 12:39 AM IST
ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತ ಮೇಲು. ಮಾನವೀಯ ಹಾಗೂ ನೈತಿಕ ಮೌಲ್ಯ ಒಳಗೊಂಡಿರುವ ಜಾನಪದ ಸಾಹಿತ್ಯ ರಚಿಸಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ
ಕಿನ್ನಿಗೋಳಿಯಲ್ಲಿ ಜಾನಪದ ಅಂದು ಇಂದು ಮುಂದು ಚಿಂತನೆ ಕಾರ್ಯಕ್ರಮ
Apr 14 2025, 01:22 AM IST
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ. ಕ. ಜಿಲ್ಲಾ ತಾಲೂಕು ಘಟಕ ಮೂಡಬಿದಿರೆ ಹಾಗೂ ಯುಗಪುರುಷ ಕಿನ್ನಿಗೋಳಿ ಸಹಭಾಗಿತ್ವದಲ್ಲಿ ಜಾನಪದ ಅಂದು ಇಂದು ಮುಂದು ಚಿಂತನೆ ಮತ್ತು ವಾಯ್ಸ್ ಆಫ್ ಆರಾಧನ ಬಳಗದಿಂದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಾಹಿತ್ಯ ಸಂಗೀತ ಕಲೆಗಳ ತಾಯಿಬೇರು ಜಾನಪದ: ಬೆಳವಾಡಿ ಮಂಜುನಾಥ್
Apr 13 2025, 02:05 AM IST
ಅಜ್ಜಂಪುರಎಲ್ಲ ಸಾಹಿತ್ಯ ಸಂಗೀತ ಕಲೆಗಳ ತಾಯಿಬೇರು ಜಾನಪದವೇ ಆಗಿದೆ ಎಂದು ಜಾನಪದ ಸಾಹಿತಿ ಬೆಳವಾಡಿ ಮಂಜುನಾಥ್ ಅಭಿಪ್ರಾಯ ಪಟ್ಟರು.
ಜಾನಪದ ಸಂಸ್ಕೃತಿ ಮರೆಯದಿರಿ: ಬಸವಣ್ಣೆಪ್ಪ ಅಟವಾಳಗಿ
Apr 12 2025, 12:49 AM IST
ಯುವ ಜನಾಂಗಕ್ಕೆ ಜಾನಪದ ಜಾತ್ರೆಗಳ ಮೂಲಕ ನಮ್ಮ ದೇಸಿ ಸಂಸ್ಕೃತಿ, ಸಾಹಿತ್ಯವನ್ನು ಪುನಃ ಕಟ್ಟಿಕೊಡಬೇಕಾಗಿದೆ. ಆ ಮೂಲಕ ಯುವ ಜನಾಂಗವನ್ನು ಸಾಂಸ್ಕೃತಿಕ, ನೈತಿಕವಾಗಿಯೂ ಗಟ್ಟಿಗೊಳಿಸುವ ಕೆಲಸ ನಡೆಯುತ್ತಿದೆ.
ಜಾನಪದ ಸಂಸ್ಕೃತಿ ಉಳಿಸಿ ಬೆಳೆಸ ಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿ: ಭಂಡಾರಿ ಶ್ರೀನಿವಾಸ್
Apr 12 2025, 12:48 AM IST
ಕಡೂರುಆಧುನಿಕ ಸಮಾಜದಲ್ಲಿ ಗ್ರಾಮೀಣರಿಂದ ಉಳಿದಿರುವ ಜಾನಪದ ಸಂಸ್ಕೃತಿ ಮರೆಯಾಗುತ್ತಿದ್ದು ಅದನ್ನು ಉಳಿಸಿ ಬೆಳೆಸ ಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಿ: ಡಾ.ಎಂ.ಬಿ.ಗಣಪತಿ
Apr 11 2025, 12:37 AM IST
ಆನವಟ್ಟಿ: ವಿದ್ಯಾರ್ಥಿಗಳು ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ಎಂ.ಬಿ.ಗಣಪತಿ ಸಲಹೆ ನೀಡಿದರು.
ಜಾನಪದ ನಮ್ಮ ಬದುಕಿನ ಜೀವನಾಡಿ: ಕುಂಬಾರ ಭುವನೇಶ
Apr 10 2025, 01:01 AM IST
ಜಾನಪದ ನಮ್ಮ ಬದುಕಿನ ಜೀವನಾಡಿಯಾಗಿದ್ದು ದೇಸೀಯ ಸಂಸ್ಕೃತಿ, ಸಂಪ್ರದಾಯ, ವಾಸ್ತವ ಬದುಕನ್ನು ನಿರೂಪಿಸುತ್ತದೆ.
ಕಾರ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಜಾನಪದ ಹಬ್ಬ ಆಚರಣೆ
Apr 08 2025, 12:32 AM IST
ಕಾರ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಹಬ್ಬ ಆಚರಣೆ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್. ಅಧ್ಯಕ್ಷತೆಯಲ್ಲಿ ಜರುಗಿತು.
ಜಾನಪದ ಜೀವಂತಿಕೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು
Apr 08 2025, 12:32 AM IST
ಜಾನಪದ ಎಂದರೆ ಅದೊಂದು ಜ್ಞಾನ ಮತ್ತು ಜೀವನ. ಗ್ರಾಮೀಣ ಪ್ರತಿಭೆಯೇ ಜಾನಪದ ಉತ್ಸವ. ಅದರ ಸೊಗಡು ಬಹಳ ಶ್ರೇಷ್ಠವಾದದದ್ದು. ಕಲೆ ಮತ್ತು ಸಂಸ್ಕೃತಿಯನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಜಾನಪದದಲ್ಲಿ ತತ್ವ, ನೀತಿ ಮತ್ತು ಆದರ್ಶ ಇದೆ.
< previous
1
2
3
4
5
6
7
8
9
10
11
...
33
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ