• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಜಿಲ್ಲೆ ಜಾನಪದ ಕಣಜ: ಡಾ. ಎಸ್. ಬಾಲಾಜಿ

Apr 07 2025, 12:35 AM IST
ಉತ್ತರ ಕನ್ನಡ ಜಿಲ್ಲೆ ಜಾನಪದ ಕಣಜವಾಗಿದೆ. ಜಾನಪದಕ್ಕೆ ಇತಿಮಿತಿ, ಚೌಕಟ್ಟಿಲ್ಲ. ಇದು ಅವಿನಾಶಿ

ಮಹತ್ವಾಕಾಂಕ್ಷೆಯಿಂದ ಆರಂಭವಾದ ಜಾನಪದ ವಿವಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 50% ಕುಸಿತ!

Apr 07 2025, 12:32 AM IST
ಕರ್ನಾಟಕ ಜಾನಪದ ಕಲೆಗಳ ಕಣಜ. ಅಂಥ ಜಾನಪದದ ಅಧ್ಯಯನಕ್ಕೆ ವಿಸ್ತೃತವಾದ ನೆಲೆಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯಿಂದ ಆರಂಭವಾದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೆ ಈಗ ವಿದ್ಯಾರ್ಥಿಗಳ ಕೊರತೆ ತೀವ್ರಗೊಂಡಿದೆ.

ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಡಾ.ಜಿ.ಆರ್. ಜುನ್ನಾಯ್ಕರ್

Apr 07 2025, 12:32 AM IST
ಇಂದಿನ ಆಧುನಿಕತೆಯ ದಿನಗಳಲ್ಲಿ ಜಾನಪದ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಆದ್ದರಿಂದ ಜಾನಪದ ಕಲೆ ಉಳಿಸಿ ಬೆಳೆಸಬೇಕಾದರೆ ಯುವಕರಿಗೆ ಜಾನಪದ ಕಲೆಗಳ ಮಹತ್ವ ತಿಳಿ ಹೇಳಬೇಕು. ಜಾನಪದ ಕಲೆಗಳಿಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಎಸ್‌ಟಿಸಿ ಕಲಾ, ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಜಿ.ಆರ್. ಜುನ್ನಾಯ್ಕರ್ ಹೇಳಿದರು.

ಜಾನಪದ ಸುಗ್ಗಿ ಸಂಭ್ರಮಕ್ಕೆ ಪೃಥ್ವಿರಾಜ್‌ ಚಾಲನೆ

Apr 06 2025, 01:47 AM IST
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಸುಗ್ಗಿ ಸಂಭ್ರಮದಲ್ಲಿ ಚಿಂತಕ ಪೃಥ್ವಿರಾಜ್‌ ಹಾಲಹಳ್ಳಿ ಮಾತನಾಡಿದರು.

ಮಾನವೀಯ ಮೌಲ್ಯ ತಿಳಿಸುವ ಜಾನಪದ

Apr 06 2025, 01:47 AM IST
ದೇಶದಲ್ಲಿ ಅಸ್ತಿತ್ವದಲ್ಲಿರುವ ಜಾನಪದದ ವಿವಿಧ ಪ್ರಕಾರಗಳು ಜಗತ್ತಿನ ಯಾವುದೇ ದೇಶದಲ್ಲಿ ಕಾಣಸಿಗುವುದಿಲ್ಲ. ಜಾನಪದವೂ ಮಾನವೀಯ ಮೌಲ್ಯ ತಿಳಿಸುತ್ತವೆ.

ಸಾಧನೆಗೆ ಹಳೇ ಕಾಲ ಮನಸ್ಥಿತಿ ಅಡ್ಡಿ : ಜಾನಪದ ಸಂಶೋಧಕಿ ಡಾ। ಕೆ.ಆರ್‌.ಸಂಧ್ಯಾ ರೆಡ್ಡಿ

Apr 05 2025, 01:49 AM IST

 ಈಗಲೂ ಸಮಾಜದಲ್ಲಿ ಹಿಂದಿನ ಕಾಲದ ಮನೋಭಾವ ಮುಂದುವರಿದಿದ್ದು, ಅದರ ಪರಿಣಾಮ ಅನೇಕ ಹೆಣ್ಣುಮಕ್ಕಳು ಪ್ರತಿಭೆಯಿದ್ದರೂ ಸಾಧನೆ ಮಾಡಲು ಸಾಧ್ಯವಾಗದಂತಾಗಿದೆ ಎಂದು ಜಾನಪದ ಸಂಶೋಧಕಿ ಡಾ। ಕೆ.ಆರ್‌.ಸಂಧ್ಯಾ ರೆಡ್ಡಿ ಅಭಿಪ್ರಾಯಪಟ್ಟರು.

ಎತ್ತಿನ ಬಂಡಿ, ವಿವಿಧ ಜಾನಪದ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ

Apr 05 2025, 12:49 AM IST
ಕಾಲೇಜಿನಿಂದ ಹೊರಟ ಮೆರವಣಿಗೆಯು ವಿವೇಕಾನಂದ ನಗರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿ, ಕಾಲೇಜಿಗೆ ವಾಪಸ್‌ ಆಯಿತು. ನಂತರ ಬುಗುರಿ, ಗೋಲಿ, ಕುಂಟೆ ಬಿಲ್ಲೆ, ಚೌಕಾಬಾರ, ಅಳುಗುಳಿ ಮಣೆ ಮೊದಲಾದ ದೇಸಿ ಕ್ರೀಡೆಗಳು, ಗಾದೆ ಸವಾಲ್‌, ಜನಪದ ಗೀತಗಾಯನ ನಡೆದವು, ಪಲ್ಲವಿ ಅವರ ನೇತೃತ್ವದಲ್ಲಿ ಜನಪದ ವಸ್ತು ಪ್ರದರ್ಶನ ನಡೆಯಿತು. ದೇಸಿ ಆಹಾರ ಮೇಳವೂ ಇತ್ತು.

ಗಮನಸೆಳೆದ ಜಾನಪದ ವೈಭವ ಸಂಭ್ರಮ

Apr 04 2025, 12:47 AM IST
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ ಕಾರ್ಯಕ್ರಮ ಸಂಪೂರ್ಣವಾಗಿ ಗ್ರಾಮೀಣ ಸೊಗಡಿನಿಂದ ವಿಶೇಷ ಗಮನ ಸೆಳೆಯಿತು.

ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆಯೆ ಜಾನಪದ ಸಾಹಿತ್ಯ

Apr 04 2025, 12:46 AM IST
ಕನ್ನಡ ಸಾಹಿತ್ಯ ಮೊದಲಿಗೆ ಕಾವ್ಯಗಳಲ್ಲಿ ಉಗಮವಾಯಿತು, ಆ ನಂತರದಲ್ಲಿ ಗದ್ಯ ಪ್ರಬಂಧ ಲಲಿತ ಪ್ರಬಂಧಗಳು ಬಂದವು

ಮೌಢ್ಯವಿಲ್ಲದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಿ

Apr 03 2025, 12:32 AM IST
ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳದ ಅಂಗವಾಗಿ ಸಾಂಪ್ರದಾಯಿಕ ಉಡುಪು ಧರಿಸಿ ಪಟ್ಟಣದ ಪ್ರವಾಸಿ ಮಂದಿರ ಆವರಣದಿಂದ ಮಹಿಳಾ ಕಾಲೇಜಿನವರೆಗೆ ವಿದ್ಯಾರ್ಥಿನಿಯರು ಜಾನಪದ ನೃತ್ಯ ಪ್ರದರ್ಶನಗಳೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಗಮನ ಸೆಳೆದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved