• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಪ್ರತಿಭೆಗೆ ಅವಕಾಶ ಸಿಗಲಿ: ಡಾ.ಮಂತರ್‌ಗೌಡ

Feb 17 2025, 12:30 AM IST
ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು. ಅವರ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್‌ ಗೌಡ ಹೇಳಿದರು.

ಪತ್ರಕರ್ತ ಜಿತೇಂದ್ರ ರಚಿಸಿ, ಹಾಡಿರುವ ಜಾನಪದ ಗೀತೆ ಬಿಡುಗಡೆ

Feb 16 2025, 01:47 AM IST
ಪತ್ರಕರ್ತ ಜಿತೇಂದ್ರ ಕಾಂಬಳೆ ಅವರು ರಚಿಸಿ, ಹಾಡಿರುವ ಬಡವನ ಪ್ರೀತಿ ಮರತ್ಯಾಕ ಜಾನಪದ ಗೀತೆಯನ್ನು ಬೆಳಗಾವಿ ಮಾಧ್ಯಮ ಬಳಗದಿಂದ ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

21ರಂದು ಮ.ಬೆಟ್ಟದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ

Feb 15 2025, 12:32 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಾನಪದ ಜಾತ್ರೆ ರೂಪುರೇಷೆಗಳ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪೂರ್ವಭಾವಿ ಸಭೆ ನಡೆಸಿದರು.

ಕಾಡಿನ ಹಕ್ಕಿ ಎಂದೇ ಪ್ರಸಿದ್ಧರಾಗಿದ್ದ ಜಾನಪದ ಹಾಡುಗಾರ್ತಿ ಪದ್ಮಶ್ರೀ ಸುಕ್ರಿ ಗೌಡ ವಿಧಿವಶ

Feb 14 2025, 12:34 AM IST
ಶ್ವಾಸಕೋಶ ಸಮಸ್ಯೆ, ಹೃದಯದ ತೊಂದರೆಯಿಂದ ಬಳಲುತ್ತಿದ್ದ ಸುಕ್ರಿಗೌಡ ಅವರು ಅಂಕೋಲೆಯ ಬಡಗೇರಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು

ಸುಕ್ರಿಗೌಡ ಬುಡಕಟ್ಟು ಸಂಸ್ಕೃತಿಯ ಜಾನಪದ ಸಂಪತ್ತು, ಹಳ್ಳಿ ಹಾಡಿನ ಕಣಜ, ಕಾಡಿನ ಹಕ್ಕಿ

Feb 14 2025, 12:33 AM IST
ತಮ್ಮ ನಿಸ್ವಾರ್ಥ ಸಮಾಜ ಸೇವೆ ಹಾಗೂ ಜಾನಪದ ಕ್ಷೇತ್ರದ ಭೂಮಿಕೆಗೆ ಸುಕ್ರಿ ಗೌಡ ಅವರು ನೀಡಿದ ಸೇವೆ ಅನನ್ಯ. ಹೀಗಾಗಿ ಅವರಿಗೆ ದೇಶದ ಪ್ರತಿಷ್ಠಿತ ಪುರಸ್ಕಾರವಾದ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿತ್ತು.

ಜಾನಪದ ಎಲ್ಲಾ ಕಲೆಗಳ ತಾಯಿ ಬೇರಿದ್ದಂತೆ: ಮಲ್ಲಿಕಾರ್ಜುನ್

Feb 14 2025, 12:32 AM IST
ಗ್ರಾಮೀಣ ಭಾಗಗಳಲ್ಲಿನ ಜನರಲ್ಲಿ ಜನಪದವು ಜೀವನದಲ್ಲಿ ಬೆರೆತು ಹೋಗಿದೆ. ಇಂದಿನ ಆಧುನಿಕ ಯುಗದಲ್ಲಿ ಜನಪದದ ಅರ್ಥವನ್ನು ಅರಿತುಕೊಳ್ಳದೇ ಯುವಜನತೆ ಮೊಬೈಲ್, ರಿಯಾಲಿಟಿ ಶೋಗಳ ಮೊರೆ ಹೋಗುತ್ತಿದ್ದಾರೆ. ಅವರಿಗೆ ನಮ್ಮ ಮೂಲ ಜನಪದದ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟನಲ್ಲಿ ಸಾಮಾಜಿಕ ಟ್ರಸ್ಟ್ ಉತ್ತಮ ಕೆಲಸ ಮಾಡುತ್ತಿದೆ.

ಸಕಲ ಸರ್ಕಾರಿ ಗೌರವದೊಂದಿಗೆ ಜಾನಪದ ಕೋಗಿಲೆ ಸುಕ್ರಿಗೌಡಗೆ ಸಕಲ ಸರಕಾರಿ ಗೌರವಗಳನ್ನು ನೀಡಿ ಅಂತಿಮ ವಿದಾಯ

Feb 14 2025, 12:30 AM IST
ಜಾನಪದ ಕೋಗಿಲೆಯ ಅಂತಿಮ ದರ್ಶನವನ್ನು ಸಹಸ್ರಾರು ಜನರು ಪಡೆದು ಕಂಬನಿ ಮಿಡಿದರು. ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆಯಿಂದ ಸಕಲ ಸರಕಾರಿ ಗೌರವಗಳನ್ನು ನೀಡಿ ಗೌರವಿಸಲಾಯಿತು.

ಜಾನಪದ ಸಂಸ್ಕೃತಿ ಗ್ರಾಮೀಣ ಭಾಗದ ಪ್ರತೀತಿ : ಸೂರಿ ಶ್ರೀನಿವಾಸ್

Feb 12 2025, 12:33 AM IST
ಚಿಕ್ಕಮಗಳೂರು, ಶಾಲಾ ಮಕ್ಕಳಿಗೆ ಪದ್ಯಗಳ ಕಲಿಕೆಯೊಟ್ಟಿಗೆ ಜಾನಪದ ಸೊಗಡಿನ ಗೀತೆಗಳನ್ನು ಶಿಕ್ಷಕರು ರೂಢಿಸಿದರೆ, ಭವಿಷ್ಯದಲ್ಲಿ ಜಾನಪದ ಸಂಸ್ಕೃತಿ ಬೆಳವಣಿಗೆಯತ್ತ ಕೊಂಡೊಯ್ಯಲು ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಜಾನಪದ ಎಂದಿಗೂ ಸ್ಥಾಯಿ ಅಲ್ಲ

Feb 10 2025, 01:51 AM IST
ಜನಪದರು ಎಂದಿಗೂ ಬೌದ್ಧಿಕ ಹಕ್ಕು ಸ್ವಾಮ್ಯತೆಗಾಗಿ ಹೊಡೆದಾಡಿದವರಲ್ಲ.

ಸರ್ಕಾರ ಜಾನಪದ ಜಾತ್ರೆ ಮತ್ತೆ ಪ್ರಾರಂಭಿಸಲಿ: ತಿಮ್ಮೇಗೌಡ

Feb 09 2025, 01:18 AM IST
ರಾಮನಗರ: ಜಾನಪದ ಕಲೆಗಳ ಉಳಿವಿಗೆ ಅನುದಾನ ಕೊಡುವುದರ ಜೊತೆಗೆ ಜಾನಪದ ಜಾತ್ರೆಯನ್ನು ಮತ್ತೆ ಆರಂಭಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ತಿಮ್ಮೇಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 29
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved