ಜನಾರ್ದನ ರೆಡ್ಡಿಗೆ ಜಾಮೀನು, ಗಂಗಾವತಿಯಲ್ಲಿ ವಿಜಯೋತ್ಸವ
Jun 12 2025, 01:16 AM ISTಮೇ ತಿಂಗಳಲ್ಲಿ ಜನಾರ್ದನ ರೆಡ್ಡಿಗೆ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿತ್ತು. ಅಂದಿನಿಂದ ಜಾಮೀನಿಗಾಗಿ ರೆಡ್ಡಿ ಕಾನೂನು ಸಮರ ನಡೆಸಿದ್ದರು. ಮಂಗಳವಾರ ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದ್ದರಿಂದ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು.