• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್ ಗೆ ಜಾಮೀನು ವಿಳಂಬ, ಮಾಡಿದ ಪಾಪ ಕಳೆಯಬೇಕಿದೆ: ಕೋಡಿಶ್ರೀ ಭವಿಷ್ಯ

Oct 17 2024, 12:57 AM IST
ರಾಜ್ಯ ಹಾಗೂ ದೇಶದಲ್ಲಿ ಇನ್ನೂ ಮಳೆ ಹೆಚ್ಚಾಗಲಿದೆ. ದೊಡ್ಡ ದೊಡ್ಡ ನಗರ ಹಾಗೂ ರಸ್ತೆಗಳು ಜಲಾವೃತವಾಗಲಿವೆ, ಪ್ರಾಣಿ ಸಂಕುಲಕ್ಕೆ ಅಪಾಯ ಆಗುವ ಸಂಭವವಿದೆ, ವಿಶೇಷವಾಗಿ ಕಾಲಭೈರವ ಅಸಂತೋಷಗೊಂಡಿದ್ದು, ಅವನ ಕುಲ ಶ್ವಾನಗಳು ಜನರಿಗೆ ಬಹಳ ತೊಂದರೆ ಕೊಡುತ್ತಿವೆ. ಶ್ವಾನಗಳಿಗೆ ಊಟ ಹಾಕುವುದರ ಮೂಲಕ ಕಾಲಭೈರವನ ಶಾಂತಿ ಮಾಡಬೇಕಿದೆ. ಭೂಮಿಯಿಂದ ಜೀವಜಲ ಉಕ್ಕಲಿದೆ, ಪ್ರಾಣಿಗಳು ಕಾಡಿನಿಂದ ನಾಡಿನತ್ತ ಬರಲಿದ್ದು, ಜನ ಎಚ್ಚರದಿಂದ ಇರಬೇಕು.

ನಾಗೇಂದ್ರಗೆ ಜಾಮೀನು: ಮಧುಸೂದನ್ ಕಲ್ಮಾಡಿ ಸಂತಸ

Oct 17 2024, 12:57 AM IST
ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಲಯ ಜಾಮೀನು ಮುಂಜೂರು ಮಾಡಿರುವುದು ನ್ಯಾಯೋಚಿತವಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ : ಜಾಮೀನು ಸಿಕ್ರೂ ಜೈಲಲ್ಲೇ ನಾಗೇಂದ್ರ ಬಾಕಿ!

Oct 16 2024, 09:56 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಲಭ್ಯವಾಗಿದ್ದರೂ, ಜೈಲಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ : ಹಿಂಜಾವೇ ಪೂಜಾರಿ ಸೇರಿ 48 ಜನಕ್ಕೆ ಜಾಮೀನು

Oct 16 2024, 12:41 AM IST
ದಾವಣಗೆರೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಹಿಂದು ಜಾಗರಣಾ ವೇದಿಕೆಯ ಸತೀಶ ಪೂಜಾರಿಗೆ ಕೆಟಿಜೆ ನಗರದ ನಿವಾಸದ ಬಳಿ ನೂರಾರು ಹಿಂದು ಮುಖಂಡರು, ಕಾರ್ಯಕರ್ತರು ಸ್ವಾಗತಿಸುತ್ತಿರುವುದು.

ದರ್ಶನ್‌, ಪವಿತ್ರಾ ಗೌಡಾಗೆ ಜೈಲೇ ಗತಿ : ಜಾಮೀನು ಅರ್ಜಿಗಳು ತಿರಸ್ಕೃತ - ಬೇಲ್‌ ಇಲ್ಲ

Oct 15 2024, 06:32 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್‌ ಹಾಗೂ ನಟಿ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿದೆ.

ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಪೂರ್ಣ

Sep 27 2024, 10:43 AM IST

ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಮಾನಹಾನಿ ಪ್ರಕರಣದಲ್ಲಿ ಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್‌ಗೆ 15 ದಿನ ಜೈಲು: ಜಾಮೀನು

Sep 27 2024, 01:26 AM IST
ಮಾನಹಾನಿ ಪ್ರಕರಣವೊಂದರಲ್ಲಿ ಶಿವಸೇನೆಯ ಯುಬಿಟಿ ಬಣದ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್‌ ದೋಷಿಯೆಂದು ಸ್ಥಳೀಯ ನ್ಯಾಯಾಲಯ 15 ದಿನಗಳ ಸಾದಾ ಶಿಕ್ಷೆ ಮತ್ತು 25 ಸಾವಿರ ರು. ದಂಡ ವಿಧಿಸಿದೆ. ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಶಿಕ್ಷೆ ಜಾರಿಗೆ ತಡೆ ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ನ ಮೂವರು ಸಹಚರರಿಗೆ ಜಾಮೀನು- ಬಿಡುಗಡೆ ಇಂದು

Sep 26 2024, 09:50 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್‌ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.

ನಟ ದರ್ಶನ್‌ ಭೇಟಿ ಮಾಡಿದ ವಕೀಲರು: ಜಾಮೀನು ಕುರಿತು ಚರ್ಚೆ

Sep 25 2024, 01:04 AM IST
ನಟ ದರ್ಶನ್ ಅವರನ್ನು ಭೇಟಿ ಮಾಡಲು ಮಂಗಳವಾರ ಜೈಲಿಗೆ ಆಗಮಿಸಿದ್ದ ಮೂವರು ವಕೀಲರು, ಸುಮಾರು ಅರ್ಧಗಂಟೆ ಕಾಲ ಚರ್ಚಿಸಿದರು.

ರೇಣುಕಾ ಕೊಲೆ ಕೇಸಲ್ಲಿ ಮೊದಲ ಬಾರಿಗೆ ಕೇಶವಮೂರ್ತಿ, ಕಾರ್ತಿಕ್‌, ನಿಖಿಲ್‌ಗೆ ಜಾಮೀನು

Sep 24 2024, 11:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಬೆಂಗಳೂರಿನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved