• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Sep 24 2024, 01:52 AM IST

ಬಿಜೆಪಿ ಶಾಸಕ ಮುನಿರತ್ನ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ತಿಂಗಳ 25ಕ್ಕೆ ಮುಂದೂಡಿದೆ.  

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿರುವ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಇಂದು ವಿಚಾರಣೆ

Sep 23 2024, 12:44 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ಇಂದು ನಡೆಸಲಿದೆ.  

ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಪ್ರಕರಣ : ಪ್ರಜ್ವಲ್ ಜಾಮೀನು ವಿಚಾರಣೆ ಪೂರ್ಣ: ತೀರ್ಪು ಬಾಕಿ

Sep 20 2024, 06:43 AM IST

ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರು : ರಿಲೀಸ್‌ ಆಗ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಸೆರೆ?

Sep 20 2024, 01:52 AM IST
ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿದರೂ, ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲು ಪೊಲೀಸರು ಕಾದು ಕುಳಿತಿದ್ದಾರೆ.

ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪ :ಅರವಿಂದ ಕೇಜ್ರಿವಾಲ್‌ಗೆ ಕಡೆಗೂ ಜಾಮೀನು

Sep 14 2024, 01:58 AM IST
ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದಡಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, 3 ತಿಂಗಳ ಬಳಿಕ ಶುಕ್ರವಾರ ರಾತ್ರಿ ಅವರು ತಿಹಾರ್ ಜೈಲಿಂದ ಹೊರಬಂದಿದ್ದಾರೆ.

ಕೇಜ್ರಿವಾಲ್‌ ಜಾಮೀನು ಆದೇಶ - ಸಿಬಿಐಯನ್ನು ಪಂಜರದ ಗಿಳಿ ಎಂದು ತೀವ್ರ ತರಾಟೆ ತೆಗೆದುಕೊಂಡ ಸುಪ್ರೀಂಕೋರ್ಟ್‌

Sep 14 2024, 01:49 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡುವ ಆದೇಶದಲ್ಲಿ ಸುಪ್ರೀಂಕೋರ್ಟ್‌ ಸಿಬಿಐಯನ್ನು ತೀವ್ರ ತರಾಟೆ ತೆಗೆದುಕೊಂಡಿದ್ದು, ‘ಸಿಬಿಐ ಪಂಜರದ ಗಿಳಿ ಎಂಬ ಕಲ್ಪನೆಯಿಂದ ತನ್ನನ್ನು ತಾನು ಹೊರಗೆ ತಂದುಕೊಳ್ಳಬೇಕು ಹಾಗೂ ಸ್ವತಂತ್ರ ಗಿಳಿ ಆಗಬೇಕು’ ಎಂದು ತೀಕ್ಷ್ಣವಾಗಿ ಹೇಳಿದೆ.

ಅಬಕಾರಿ ಕೇಸಲ್ಲಿ ಬಂಧಿತ ಕೇಜ್ರಿ ಜಾಮೀನು ಬಗ್ಗೆ ಇಂದು ಸುಪ್ರೀಂ ತೀರ್ಪು ಭವಿಷ್ಯ ನಿರ್ಧಾರ

Sep 13 2024, 01:32 AM IST
ಅಬಕಾರಿ ಲೈಸೆನ್ಸ್‌ ಹಗರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ಕುರಿತು ಸುಪ್ರೀಂಕೋರ್ಟ್‌ ಶುಕ್ರವಾರ ತೀರ್ಪು ಪ್ರಕಟಿಸಲಿದೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆ: ಎಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

Sep 11 2024, 01:03 AM IST
ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿರುವ ಶೇಖ್‌ ಅಬ್ದುಲ್‌ ರಶೀದ್‌ಗೆ ದಿಲ್ಲಿ ಕೋರ್ಟ್‌ ಅ.2ರ ವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ವೆಬ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಣೆಯ ಆರೋಪ : ಯುವಕನಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು

Sep 06 2024, 01:46 AM IST
ವೆಬ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಣೆಯ ಆರೋಪ ಹೊತ್ತಿದ್ದ ಯುವಕನೊಬ್ಬನಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನಟ ದರ್ಶನ್‌ನನ್ನು ಭೇಟಿ ಮಾಡಿ ಪತ್ನಿ ವಿಜಯಲಕ್ಷ್ಮಿ; ಜಾಮೀನು ಕುರಿತು ಚರ್ಚೆ

Sep 06 2024, 01:04 AM IST
ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್ ಹಾಗೂ ದರ್ಶನ್ ಸಂಬಂಧಿ ಸುಶಾಂತ್ ನಾಯ್ಡು ಅವರ ಜೊತೆ ನಟ ದರ್ಶನ್ ಸುಮಾರು 20 ನಿಮಿಷ ಚರ್ಚೆ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved