• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಮದ್ಯ ಹಗರಣದಲ್ಲಿ ಕೆ.ಕವಿತಾ ಜಾಮೀನು ವಿಚಾರ : ರೇವಂತ್‌ ರೆಡ್ಡಿ ಹೇಳಿಕೆಗೆ ಸುಪ್ರೀಂಕೋರ್ಟ್‌ ತರಾಟೆ

Aug 30 2024, 01:07 AM IST
ತೆಲಂಗಾಣದ ಬಿಆರ್‌ಎಸ್‌ ಶಾಸಕಿ ಕೆ.ಕವಿತಾ ಅವರಿಗೆ ದೆಹಲಿ ಮದ್ಯ ಹಗರಣದಲ್ಲಿ ಜಾಮೀನು ಲಭಿಸಿರುವುದು ಬಿಜೆಪಿ ಜೊತೆಗಿನ ಒಪ್ಪಂದದಿಂದಾಗಿ ಎಂಬ ರೇವಂತ್‌ ರೆಡ್ಡಿ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯ ಅಪಹರಣ ಮತ್ತು ಕೊಲೆ ಪ್ರಕರಣ : ಆ.31ರಂದು ನಟಿ ಪವಿತ್ರಾ ಗೌಡ ಜಾಮೀನು ಅರ್ಜಿ ತೀರ್ಪು

Aug 29 2024, 11:25 AM IST

ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್‌ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣಗೆರೆ ವಿನಯ್‌ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್‌ ಕೋರ್ಟ್‌ ಪ್ರಕಟಿಸಲಿದೆ.

ದೆಹಲಿ ಮದ್ಯ ಹಗರಣ: 5 ತಿಂಗಳ ಬಳಿಕ ಕವಿತಾಗೆ ಜಾಮೀನು

Aug 28 2024, 12:48 AM IST
ದೆಹಲಿ ಮದ್ಯದಂಗಡಿ ಲೈಸೆನ್ಸ್‌ ಹಂಚಿಕೆ ಹಗರಣ ಸಂಬಂಧ ಕಳೆದ 5 ತಿಂಗಳಿನಿಂದ ಬಂಧನಕ್ಕೆ ಒಳಗಾಗಿದ್ದ ತೆಲಂಗಾಣದ ಬಿಆರ್‌ಎಸ್‌ ಪಕ್ಷದ ಶಾಸಕಿ ಕೆ.ಕವಿತಾಗೆ ಸುಪ್ರೀಂಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ಗೆ ಜಾಮೀನು: ಎತ್ತಿ ಹಿಡಿದ ಸುಪ್ರೀಂಕೋರ್ಟ್

Jul 30 2024, 12:33 AM IST
ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ.

ಹೆಣ್ಣುಭ್ರೂಣ ಗರ್ಭಪಾತಕ್ಕೆ ಪ್ರೇರಣೆ: ಮೂವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

Jul 27 2024, 12:49 AM IST

ಭ್ರೂಣ ಹತ್ಯೆಗೆ ಪ್ರೇರೇಪಿಸಿದ್ದ ಆರೋಪ ಎದುರಿಸುತ್ತಿರುವವವರ   ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ ಜಾಮೀನು - ಇಂದು ಜೈಲಿನಿಂದ ಬಿಡುಗಡೆ

Jul 23 2024, 12:41 AM IST
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕೇಜ್ರಿಗೆ ಜಾಮೀನು, ಬಿಡುಗಡೆ ಭಾಗ್ಯವಿಲ್ಲ

Jul 13 2024, 01:38 AM IST
ರಾಜಧಾನಿ ದೆಹಲಿಯ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.)ದ ತನಿಖೆಗೆ ಗುರಿಯಾಗಿರುವ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ಪರಮೋಚ್ಚ ನಾಯಕ ಅರವಿಂದ ಕೇಜ್ರಿವಾಲ್‌ ಅವರಿಗೆ ಶುಕ್ರವಾರ ಸುಪ್ರೀಂಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ರಾಹುಲ್‌ ಗಾಂಧಿ ನಿಂದನೆ ಕೇಸ್‌: ಶಾಸಕಗೆ ಮಧ್ಯಂತರ ಜಾಮೀನು ಮಂಜೂರು

Jul 12 2024, 01:30 AM IST
ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಠಾಣಾ ಇನ್‌ಸ್ಪೆಕ್ಟರ್‌ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್‌ ಜಾರಿ ಮಾಡಿದ್ದರು. ಈ ನಡುವೆ ಶಾಸಕ ಡಾ.ಭರತ್‌ ಶೆಟ್ಟಿ ಕೋರ್ಟ್‌ ಮೆಟ್ಟಿಲೇರಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶಸಂತೋಷ್‌ ಗಜಾನನ ಭಟ್‌ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದರು.

ಹೇಮಂತ್‌ ಸೊರೇನ್‌ಗೆ 5 ತಿಂಗಳ ಬಳಿಕ ಜಾಮೀನು

Jun 29 2024, 12:38 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧಿತರಾಗಿದ್ದ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಸ್ಥಳೀಯ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಸಿಕ್ಕರೂ ಕೇಜ್ರಿಗೆ ಜೈಲೇ ಗತಿ

Jun 22 2024, 12:50 AM IST
ದೆಹಲಿಯ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಶುಕ್ರವಾರ ಹೈಕೋರ್ಟ್‌ ತಡೆಹಿಡಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved