• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಜ್ರಿ ಜಾಮೀನು ತೀರ್ಪು 5ಕ್ಕೆ: ದೆಹಲಿ ಸಿಎಂ ಇಂದು ಮರಳಿ ತಿಹಾರ್‌ ಜೈಲಿಗೆ

Jun 02 2024, 01:45 AM IST
ಜಾಮೀನು ವಿಸ್ತರಣೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸ್ಥಳೀಯ ನ್ಯಾಯಾಲಯ ಜೂ.5ಕ್ಕೆ ಕಾಯ್ದಿರಿಸಿದೆ.

ಭವಾನಿ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ

Jun 01 2024, 12:45 AM IST
ಪ್ರಜ್ವಲ್‌ ತಾಯಿಗಾಗಿ ಎಸ್‌ಐಟಿ ತೀವ್ರ ತಲಾಶ್‌ ನಡೆಸುತ್ತಿದ್ದು, ಕಿಡ್ನಾಪ್‌ ಕೇಸ್‌ನಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

ಜಾಮೀನು ರದ್ದು ಕೋರಿ ಎಸ್‌ಐಟಿಮೇಲ್ಮನವಿ: ರೇವಣ್ಣಗೆ ನೋಟಿಸ್‌

Jun 01 2024, 12:45 AM IST
ಮನೆ ಕೆಲಸದಾಕೆಯನ್ನು ಅಪಹರಿಸಿದ ಆರೋಪ ಸಂಬಂಧ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದತಿಗೆ ಕೋರಿ ರಾಜ್ಯ ಸರ್ಕಾರ (ಎಸ್‌ಐಟಿ) ಸಲ್ಲಿಸಿರುವ ಅರ್ಜಿ ಸಂಬಂಧ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.

ಪೆನ್‌ಡ್ರೈವ್ ಹಂಚಿಕೆ : ಲಿಖಿತ್‌, ಚೇತನ್‌ಗೆ ಜಾಮೀನು

May 31 2024, 07:53 AM IST

ಸಂಸದ ಪ್ರಜ್ವಲ್‌ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳುಳ್ಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಜಿಲ್ಲೆಯ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.

ನಾಳೆ ಭವಾನಿ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು

May 30 2024, 12:49 AM IST
ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರಕ್ಕೆ (ಮೇ 31) ಕಾಯ್ದಿರಿಸಿದೆ.

ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

May 30 2024, 12:48 AM IST
ತಾವು ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಜಾಮೀನು ಅರ್ಜಿಯನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ಎಲ್ಲಾ ಕೇಸಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಪ್ರಜ್ವಲ್‌ ಮೊರೆ

May 30 2024, 12:47 AM IST
ಭಾರತಕ್ಕೆ ಆಗಮನ ಸಮೀಪಿಸುತ್ತಿದ್ದಂತೆ ಜೈಲು ತಪ್ಪಿಸಿಕೊಳ್ಳಲು ಯತ್ನ ಮುಂದುವರೆದಿದ್ದು, 2 ರೇಪ್‌, 1 ಲೈಂಗಿಕ ದೌರ್ಜನ್ಯ ಕೇಸಲ್ಲಿ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಪ್ರಕರಣಗಳು ನಾಳೆಯೇ ವಿಚಾರಣೆಗೆ ಬರಲಿವೆ.

ಪೋರ್ಷೆ ಅಪಘಾತ ಕೇಸು: ಅಪ್ರಾಪ್ತನ ಜಾಮೀನು ರದ್ದು

May 23 2024, 01:16 AM IST
ಬಾರ್‌ನಲ್ಲಿ ಮದ್ಯ ಸೇವಿಸಿನ್ನು ಪೋರ್ಷೆ ಕಾರಿನಿಂದ ಹೊಡೆದು ಇಬ್ಬರನ್ನು ಕೊಂದ 17 ವರ್ಷದ ಬಾಲಕನಿಗೆ ನೀಡಲಾಗಿದ್ದ ಜಾಮೀನನ್ನು ಬಾಲನ್ಯಾಯ ಮಂಡಳಿ ಬುಧವಾರ ರದ್ದುಗೊಳಿಸಿದೆ.

8 ಪಿಎಫ್‌ಐ ಸದಸ್ಯರ ಜಾಮೀನು ರದ್ದು: ಸುಪ್ರೀಂ ಆದೇಶ

May 23 2024, 01:00 AM IST
ಭಯೋತ್ಪಾದನಾ ಕೃತ್ಯಗಳನ್ನು ನಡೆಸುವಾಗ ದಾಖಲಿಸುವ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರೂ ನಿಷೇಧಿತ ಎಂಟು ಪಿಎಫ್‌ಐ ಸದಸ್ಯರಿಗೆ ಜಾಮೀನು ನೀಡಿದ್ದ ಮದ್ರಾಸ್‌ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಸಿಸೋಡಿಯಾ ಜಾಮೀನು ಅರ್ಜಿ ಹೈಕೋರ್ಟಲ್ಲಿ ವಜಾ

May 22 2024, 12:47 AM IST
: ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದಿಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved