• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯ ಜಾಹೀರಾತು ವಿರುದ್ಧ ಆಯೋಗಕ್ಕೆ ಕಾಂಗ್ರೆಸ್‌ ದೂರು

Apr 03 2024, 01:38 AM IST
ಚುನಾವಣಾ ಪ್ರಚಾರದ ಭಾಗವಾಗಿ ಬಿಜೆಪಿ ಪ್ರಸಾರ ಮಾಡುತ್ತಿರುವ ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ಸಲ್ಲಿಸಿದೆ.

ಕಾಸಿಗಾಗಿ ಸುದ್ದಿ ಮೇಲೆ ನಿಗಾ, ಜಾಹೀರಾತು ಪೂರ್ವಾನುಮತಿ ಅಗತ್ಯ: ಡಿಸಿ

Apr 01 2024, 12:54 AM IST
ಮುದ್ರಣ, ವಿದ್ಯುನ್ಮಾನ, ಸಾಮಾಜಿಕ ಜಾಲತಾಣದಲ್ಲಿ ಬರುವ ಕಾಸಿಗಾಗಿ ಸುದ್ದಿ ಮೇಲೆ ತೀವ್ರ ನಿಗಾ ವಹಿಸಿದ್ದು, ರಾಜಕೀಯ ಜಾಹೀರಾತುಗಳಿಗೆ ಅಭ್ಯರ್ಥಿ ಪೂರ್ವಾನುಮತಿ ಪಡೆಯುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

ಪತ್ರಿಕೆ ಜಾಹೀರಾತು ದರ ಶೇ.12 ಹೆಚ್ಚಳಗೊಳಿಸಿ: ತಿಪ್ಪೇಸ್ವಾಮಿ

Mar 27 2024, 01:04 AM IST
ಜಿಲ್ಲಾ, ಪ್ರಾದೇಶಿಕ ದಿನಪತ್ರಿಕೆಗಳ ಹಾಲಿ ಜಾಹೀರಾತು ದರಕ್ಕಿಂತ ಶೇ.12ರಷ್ಟು ಹೆಚ್ಚಳ, ದಿನಪತ್ರಿಕೆಗಳ ಸಮಸ್ಯೆಗಳನ್ನು ಪರಿಹರಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಸರ್ಕಾರ ಗಮನಹರಿಸಲಿ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಜಾಹೀರಾತು ಪಾರ್ಟಿ- ಡಾ. ಹೆಗ್ಗಡೆ ಕೈಗೊಂಡ ಜಲ ಸಂರಕ್ಷಣಾ ಬಗ್ಗೆ ಐಐಎಂಬಿನಲ್ಲಿ ವಿಚಾರ ಮಂಡನೆ

Mar 24 2024, 01:35 AM IST
ಡಾ.ಡಿ ವೀರೇಂದ್ರ ಹೆಗ್ಗಡೆಯವರು ಜಲ ಸಂರಕ್ಷಣೆಯ ಉದ್ದೇಶಕ್ಕಾಗಿ ಕೈಗೊಂಡ ಅನೇಕ ಯಶಸ್ವಿ ಕಾರ್ಯಕ್ರಮಗಳ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ವಿಚಾರ ಸಂಕಿರಣದಲ್ಲಿ ತಿಳಿಸಿದರು.

ಜಾಹೀರಾತು- ಸುರ್ಯ ದೇವಸ್ಥಾನದಲ್ಲಿ ದರ್ಶನ ಬಲಿ, ಉತ್ಸವ

Mar 23 2024, 01:09 AM IST
ನಾಡಿನಲ್ಲಿ ಮಣ್ಣಿನ ಹರಕೆಗೆ ಪ್ರಖ್ಯಾತ ಕ್ಷೇತ್ರವಾದ ನಡ ಗ್ರಾಮದ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಸಂಭ್ರಮ,

ಜಾಹೀರಾತು ಪ್ರದರ್ಶನಕ್ಕೆ ಅನುಮತಿ ಕಡ್ಡಾಯ

Mar 18 2024, 01:48 AM IST
ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಖಾಸಗಿ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಮಾಡಲು ಅನುಮತಿ ಪಡೆಯಬೇಕು. ನಾಮಪತ್ರ ಸಲ್ಲಿಕೆವರೆಗೆ ಈ ವೆಚ್ಚವು ಪಕ್ಷದ ಲೆಕ್ಕಕ್ಕೆ ಸೇರಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಯಾದ ಮೇಲೆ ಅಭ್ಯರ್ಥಿಯ ಲೆಕ್ಕಕ್ಕೆ ಸೇರ್ಪಡೆ ಮಾಡಲಾಗುತ್ತದೆ.

ಜಾಹೀರಾತು, ಪ್ರೀಮಿಯಂ ಎಫ್‌ಎಆರ್‌ಮೂಲಕ ಆದಾಯ ಗಳಿಕೆ: ಬಿಬಿಎಂಪಿ

Mar 01 2024, 02:15 AM IST
ನವದೆಹಲಿ ಮಾದರಿಯಲ್ಲಿ ಹೊಸ ಜಾಹೀರಾತು ನೀತಿ ರಚನೆ, ಪ್ರೀಮಿಯಂ ಎಫ್‌ಎಆರ್ ಶುಲ್ಕ ಸಂಗ್ರಹ, ಮಾರ್ಗಸೂಚಿ ದರ ಆಧಾರಿಸಿ ಆಸ್ತಿ ತೆರಿಗೆ ಸಂಗ್ರಹ ಗುರಿ ಹೊಂದಿದೆ.

ಮಗುವಿನ ಲಿಂಗ ನಿರ್ಧಾರದ ಜಾಹೀರಾತು ಶಿಕ್ಷಾರ್ಹ ಅಪರಾಧ: ಸಿವಿಲ್ ನ್ಯಾಯಾಧೀಶೆ ರೇಷ್ಮಾ ರೋಡ್ರಿಗಸ್

Feb 10 2024, 01:46 AM IST
ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಮತ್ತು ಶಿಕ್ಷೆಯ ಪ್ರಮಾಣದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕು. ಇಂತಹ ಪ್ರಕರಣ ನಡೆಯುತ್ತಿದ್ದಲ್ಲಿ ಈ ಬಗ್ಗೆ ಯಾರನ್ನು ಸಂಪರ್ಕಿಸಿ ದೂರು ನೀಡಬೇಕು.

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಜಾಹೀರಾತು: ವೈ.ಎ. ನಾರಾಯಣಸ್ವಾಮಿ

Feb 07 2024, 01:50 AM IST
೬೦ ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತೆ ನಿರಂತರವಾಗಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ

ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ

Dec 19 2023, 01:45 AM IST
ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ2018ರಲ್ಲಿ ಜಾಹೀರಾತು ರದ್ದು ಪಡಿಸಿದ್ದ ಪಾಲಿಕೆ, ಇನ್ನೊಂದು ತಿಂಗಳಲ್ಲಿ ಹೊಸ ನೀತಿ ಜಾರಿ, ಬಳಿಕ ಸರ್ಕಾರಕ್ಕೆ ಪ್ರಸ್ತಾವನೆಸರ್ಕಾರದ ಒಪ್ಪಿಗೆ ಬಳಿಕ ಹೈಕೋರ್ಟ್‌ಗೆ ಅಂತಿಮ ವರದಿ, ಜಾಹೀರಾತಿನಿಂದ ವರ್ಷಕ್ಕೆ ₹500 ಕೋಟಿ ಸಂಗ್ರಹಕ್ಕೆ ಚಿಂತನೆ
  • < previous
  • 1
  • 2
  • 3
  • 4
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved