ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಜೆಡಿಎಸ್ ಕಾಲ ಮುಗಿದುಹೋಯಿತು. ಜೆಡಿಎಸ್ ಕಾರ್ಯಕರ್ತರು ಸಮಯ ವ್ಯರ್ಥ ಮಾಡಬೇಡಿ. ಇನ್ನೇನಿದ್ದರೂ ಕಾಂಗ್ರೆಸ್ ಕಾಲ. ಪಕ್ಷಭೇದ ಮರೆತು ಕಾಂಗ್ರೆಸ್ ಪರ ನಿಲ್ಲುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ
ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಬಾಗಿಲನ್ನು ಬಡಿದಿದ್ದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಮಾಡುವ ಜವಾಬ್ದಾರಿ ಪಡೆದಿದ್ದಲ್ಲದೇ, ರಾಜ್ಯದಲ್ಲಿ ಬಿಜೆಪಿ ಸಂಘಟನೆಗೆ ದೊಡ್ಡ ಕೊಡುಗೆ ನೀಡಿದ್ದು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಜಿ.ಎಂ. ಸಿದ್ದೇಶ್ವರ ಅರವಿಂದ ಲಿಂಬಾವಳಿ