• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಜೆಡಿಎಸ್ ರಾಜ್ಯ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿವೆ

Oct 25 2024, 12:46 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಅಧಿಕಾರಕ್ಕೆ ಬರುವ ಸರ್ಕಾರಗಳು, ಸಾಮಾಜಿಕ ನ್ಯಾಯ, ಅಸ್ಪೃಶ್ಯತೆ, ಜಾತಿ ತಾರತಮ್ಯ, ಅಸಮಾನತೆಗಳನ್ನು ಹೋಗಲಾಡಿಸಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇಂದು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಕನಿಷ್ಠ ಅವಕಾಶಗಳಿಲ್ಲದೆ ಜೀವನ ಸಾಗಿಸುತ್ತಿದ್ದಾರೆ ಎಂದರು.

ಜೆಡಿಎಸ್ ಅಭ್ಯರ್ಥಿ ಯಾರು?

Oct 24 2024, 12:52 AM IST
ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೆ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಬಿಜೆಪಿ ಹಾಗೂ ಜೆಡಿಎಸ್‌ ವಲಯದಲ್ಲಿ ಮೂಡಿದೆ.

ಸಿ.ಪಿ.ಯೋಗೇಶ್ವರ್ ರಾಜೀನಾಮೆ ಪರಿಣಾಮ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಮೊದಲ ಹೊಡೆತ

Oct 22 2024, 08:01 AM IST

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ರಾಜಕೀಯ ನಡೆಯಿಂದಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಮೊದಲ ಹೊಡೆತ ಬಿದ್ದಂತಾಗಿದೆ.

ಸಿ.ಪಿ.ಯೋಗೇಶ್ವರ್ ಜೆಡಿಎಸ್ ಆಫರ್ ತಿರಸ್ಕರಿಸಿದ್ದಾರೆ : ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್

Oct 22 2024, 12:40 AM IST

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಜೆಡಿಎಸ್ ಚಿಹ್ನೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ನೀಡಿದ ಆಫರ್ ಅನ್ನು ತಿರಸ್ಕಾರ ಮಾಡಿದ್ದಾರೆ.

ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ: ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ

Oct 22 2024, 12:17 AM IST
ನ.೧೦ ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ತಿಳಿಸಿದರು. ಕೊರಟಗೆರೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ಮುಖಂಡರ ಒತ್ತಾಯ

Oct 21 2024, 12:47 AM IST

  ಚನ್ನಪಟ್ಟಣ    ತಾಲೂಕಿನ ಜೆಡಿಎಸ್ ಮುಖಂಡರು ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಂಡು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸುವಂತೆ ಒಕ್ಕೊರಲ ನಿರ್ಧಾರ ಕೈಗೊಂಡಿದ್ದಾರೆ.

ಎಡಿಜಿಪಿ ಚಂದ್ರಶೇಖರ್, ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

Oct 05 2024, 01:33 AM IST
ಈ ಸರ್ಕಾರ ಕೆಲವು ಪೊಲೀಸ್ ಅಧಿಕಾರಿಗಳ ಮೂಲಕ ನಮ್ಮ ನಾಯಕರ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕುವ ಕೆಲಸವನ್ನು ಮಾಡುತ್ತಿದೆ

ಚಂದ್ರಶೇಖರ್ ವಿರುದ್ಧ ಜೆಡಿಎಸ್ ಬೃಹತ್‌ ಪ್ರತಿಭಟನೆ

Oct 04 2024, 01:01 AM IST
ಹಾಸನ: ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಬಗೆ ಅಸಭ್ಯ ಭಾಷೆ ಬಳಸಿರುವ ಮುಡಾ ವಿಶೇಷ ತನಿಖಾ ದಳದ ಅಧಿಕಾರಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಬಿಜೆಪಿ, ಜೆಡಿಎಸ್ ಷಡ್ಯಂತ್ರ್ಯಕ್ಕೆ ಸಿದ್ದರಾಮಯ್ಯ ಜಗ್ಗಲ್ಲ, ಬಗ್ಗಲ್ಲ: ಸಂಸದ ತುಕಾರಾಂ

Oct 03 2024, 01:22 AM IST
ಸಿದ್ದರಾಮಯ್ಯ ಎಂದೂ ರಾಜಕೀಯ ಅಧಿಕಾರವನ್ನು ದುಬರ್ಳಕೆ ಮಾಡಿಕೊಂಡವರಲ್ಲ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ : ಚಲುವರಾಯಸ್ವಾಮಿ ಕಿಡಿ

Oct 03 2024, 01:21 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ. 

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved