• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಬೇಕು : ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ

Dec 27 2024, 12:49 AM IST
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಹಾವೇರಿ ತಾಲೂಕಿನ ನೂತನ ಅಧ್ಯಕ್ಷರಾಗಿ ರವೀಂದ್ರಕುಮಾರ ಅಂಗಡಿ ಹಾಗೂ ಸವಣೂರ ತಾಲೂಕಿನ ಯುವ ಘಟಕದ ಅಧ್ಯಕ್ಷರಾಗಿ ಎಸ್. ರಾಮಚಂದ್ರರಾವ್ ಅವರನ್ನು ನೇಮಕ ಮಾಡಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಆದೇಶ ಪ್ರತಿ ನೀಡಿದರು.

ಆಲೂರಿನಲ್ಲಿ ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರ ಮನವಿ

Dec 25 2024, 12:47 AM IST
ಆಲೂರು ತಾಲೂಕಿನ ಅಭಿವೃದ್ಧಿಗೆ ಸ್ಪಂದಿಸುವಂತೆ ಆಲೂರು-ಸಕಲೇಶಪುರ ಕ್ಷೇತ್ರದ ಮಾಜಿ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್. ಮಂಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಲಿಖಿತ ಮನವಿ ಪತ್ರಗಳನ್ನು ಸಲ್ಲಿಸಿದರು.

ದಲ್ಲಾಳಿಗಳ ಹಾವಳಿ ತಪ್ಪಿಸಲು ಜೆಡಿಎಸ್ ಒತ್ತಾಯ

Dec 19 2024, 12:31 AM IST
ದಲ್ಲಾಳಿಗಳಿದ್ದರೆ ಮಾತ್ರ ಬೆಳೆ ವಿಮೆ ಹಣ ಜಮಾ ಮಾಡುತ್ತಿರುವ ವಿಮಾ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು

ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್

Dec 17 2024, 12:46 AM IST

  ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಅಭಿಪ್ರಾಯಪಟ್ಟರು.

ಕುಮಾರಸ್ವಾಮಿ ಜನ್ಮದಿನ: ಜೆಡಿಎಸ್ ಮುಖಂಡರಿಂದ ರೈತರಿಗೆ ವಿವಿಧ ಸಸಿ ವಿತರಣೆ

Dec 17 2024, 12:45 AM IST
ನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜನ ಮೆಚ್ಚಿದ ನಾಯಕರಾಗಿರುವ ಎಚ್ಡಿಕೆ ಅವರಿಗೆ ಆರೋಗ್ಯ ಭಾಗ್ಯ ಮತ್ತು ಉನ್ನತ ರಾಜಕೀಯ ಹುದ್ದೆಗಳು ಸಿಗಲಿ ಎಂದು ನಗರದ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.

5 ವರ್ಷ ಅಧಿಕಾರ ನಡೆಸಿದ ಜೆಡಿಎಸ್ ಯಜಮಾನರು ಏನು ಮಾಡುತ್ತಿದ್ದರು..?

Dec 15 2024, 02:01 AM IST
ಕಳೆದ ಎಂಟು ವರ್ಷಗಳ ಹಿಂದೆ ನಾನು ಶಂಕುಸ್ಥಾಪನೆ ಮಾಡಿದ್ದ ಹಲವು ಕಟ್ಟಡಗಳ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳನ್ನು ನಾನೇ ಪೂರ್ಣಗೊಳಿಸಿ ಉದ್ಘಾಟಿಸುತ್ತಿದ್ದೇನೆ. 5 ವರ್ಷ ಅಧಿಕಾರ ನಡೆಸಿದ ಜೆಡಿಎಸ್‌ನ ಯಜಮಾನರು ಏನು ಮಾಡುತ್ತಿದ್ದರು...?

ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಜೆಡಿಎಸ್ ನಿಂದ ಚನ್ನೇಗೌಡನದೊಡ್ಡಿ ಮಹೇಶ್ ಕಣಕ್ಕೆ

Dec 10 2024, 12:31 AM IST
ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ನೇತೃತ್ವದಲ್ಲಿ ಚುನಾವಣೆಗೆ ಚನ್ನೇಗೌಡನದೊಡ್ಡಿ ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಆಯ್ಕೆಗೊಳಿಸಲಾಗಿದೆ.

ಮೃತ ಬಾಣಂತಿ ರೋಜಾ ಮನೆಗೆ ಜೆಡಿಎಸ್ ನಿಯೋಗ ಭೇಟಿ

Dec 07 2024, 12:31 AM IST
ಎಮ್ಮಿಗನೂರ ಗ್ರಾಮದ ಬ್ರಾಹ್ಮಣರ ಕ್ಯಾಂಪಿನ ನಿವಾಸಿ, ಈಚೆಗೆ ಬಿಮ್ಸ್‌ನಲ್ಲಿ ಸಾವನ್ನಪ್ಪಿದ ಬಾಣಂತಿ ರೋಜಾ ಮನೆಗೆ ಜೆಡಿಎಸ್ ನಿಯೋಗ ಭೇಟಿ ಮಾಡಿ 35 ಸಾವಿರ ನಗದು ನೆರವು ನೀಡಿ ಸಾಂತ್ವನ ಹೇಳಿತು.

‘ನಾನು ಜೆಡಿಎಸ್ ಶಾಸಕ, ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿ’

Dec 05 2024, 12:30 AM IST
ಕೆ.ಆರ್.ಪೇಟೆ ತಾಲೂಕಿನ ರಸ್ತೆಗಳಲ್ಲಿ ಮಂಡಿ ಉದ್ದ ಗುಂಡಿಗಳು ಬಿದ್ದಿವೆ. ನಮ್ಮ ತಾಲೂಕಿನಲ್ಲಿ ಹಲವು ಕೆರೆಗಳ ಏರಿ ಹೊಡೆದುಹೋಗಿವೆ. ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೂ ಮಾತನಾಡಿದ್ದೆ. ಈ ಕುರಿತು ಸಚಿವ ಚಲುವರಾಯಸ್ವಾಮಿ ಅವರ ಗಮನಕ್ಕೂ ತಂದಿದ್ದೆ. ನಾನು ಜೆಡಿಎಸ್ ಶಾಸಕನಾಗಿದ್ದೇನೆ. ನಮ್ಮ ಕ್ಷೇತ್ರದ ಸಮಸ್ಯೆಗೂ ಸ್ಪಂದಿಸಿ. ನಮ್ಮ ತಾಲೂಕಿಗೆ ವಿಶೇಷ ಅನುದಾನ ನೀಡಿ.

ಜೆಡಿಎಸ್ ತೊರೆದು ಬಿಜೆಪಿ ಸೇರಿದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ

Dec 01 2024, 01:33 AM IST
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಎಸ್.ಎಲ್. ಘೊಟ್ನೇಕರ ಅವರಿಗೆ ಬಿಜೆಪಿಯ ಶಾಲು ಹೊದೆಸಿ, ಪಕ್ಷದ ಧ್ವಜ ನೀಡಿ,ಪಕ್ಷಕ್ಕೆ ಸ್ವಾಗತಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 42
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved