• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಪಕ್ಷ ನಶಿಸಿ ಹೋಗುತ್ತಿದೆ - ಪಕ್ಷ ಬಿಡಲು ಕಾರಣ ಹೇಳಿದ ಸಿ.ಪಿ. ಯೋಗೇಶ್ವರ್

Nov 26 2024, 12:51 AM IST
ದೇವೆಗೌಡರು ಫೇಲ್ ಆಗಿದ್ದಾರೆ. ಹಳ್ಳಿ ಹಳ್ಳಿಗೆ ಬಂದು, ಪ್ರಚಾರ ಮಾಡಿದರಲ್ಲ, ಏನಾಯ್ತು? ಜನ ಗೌರವ ಕೊಡಲಿಲ್ಲ, ಸಮುದಾಯ ಬೆಂಬಲ ಕೊಡಲಿಲ್ಲ, ಅವರ ಕುಟುಂಬ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ .

ಜೆಡಿಎಸ್ ಬೇಕಿಲ್ಲ ಎಂದು ಮುಸ್ಲಿಂ ಸಮುದಾಯ ಸಂದೇಶ- ಎಲ್ಲಿ ಕಳೆದುಕೊಂಡಿದ್ದೀನೋ ಅಲ್ಲೇ ಹುಡುಕ್ತೇನೆ : ನಿಖಿಲ್

Nov 25 2024, 01:04 AM IST

ಚನ್ನಪಟ್ಟಣ: ನಾನು ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಮೇಲೆ ದೊಡ್ಡಮಟ್ಟದ ಅಭಿಮಾನ ಇದೆ. ಪಕ್ಷದ ಕಾರ್ಯಕರ್ತರ ಜತೆಗೆ ನಾನು ಸದಾ ಇರುತ್ತೇನೆ  

ಬಿಜೆಪಿ -ಜೆಡಿಎಸ್ ಸಹಕಾರದಿಂದ ಕಾಂಗ್ರೆಸ್‌ ಜಯ : ಚನ್ನಪಟ್ಟಣ ಅಭಿವೃದ್ಧಿ ಭರವಸೆಗಳು ಈಡೇರಿಸುವೆವು : ಡಿಕೆಶಿ

Nov 25 2024, 01:03 AM IST

 ಕಾಂಗ್ರೆಸ್‌ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್‌ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಅಚ್ಚರಿ ಏನಲ್ಲ : ಜೆಡಿಎಸ್ ವಕ್ತಾರ ರಘು ಹೊಂಗೆರೆ

Nov 25 2024, 01:03 AM IST

ಯಾವುದೇ ಉಪ ಚುನಾವಣೆಗಳಲ್ಲಿ ಆಡಳಿತದಲ್ಲಿರುವ ಪಕ್ಷ ಗೆಲ್ಲುವುದು ಸಹಜ. ಅದರಂತೆ ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿರುವುದು ಅಚ್ಚರಿ ಏನಲ್ಲ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ಹೇಳಿದ್ದಾರೆ.

ರೇಷ್ಮೆನಾಡಿನಲ್ಲಿ ಜೆಡಿಎಸ್ ಅನ್ನು ಕ್ಲೀನ್ ಸ್ವೀಪ್ : ಜೆಡಿಎಸ್ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಕಾರಣಗಳು ?

Nov 24 2024, 01:47 AM IST

 ಕಾಂಗ್ರೆಸ್ ಪಕ್ಷ ರಾಮನಗರ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದೆ. ದಳಪತಿಗಳ ಪಾಲಿಗೆ ದಶಕಗಳಿಂದಲೂ ರಾಮನಗರ ಜಿಲ್ಲೆ ಜೆಡಿಎಸ್ ನ ಭದ್ರಕೋಟೆಯಾಗಿಯೇ ಉಳಿದಿತ್ತು. ಆದರೀಗ ಕೈ ಪಾಳಯ ಹಂತಹಂತವಾಗಿ ಜೆಡಿಎಸ್ ಭದ್ರಕೋಟೆಯನ್ನು ಚಿದ್ರಗೊಳಿಸಿ ಕಾಂಗ್ರೆಸ್ ಬಾವುಟ ಹಾರಿಸುವಲ್ಲಿ ಯಶಸ್ವಿಯಾಗಿದೆ.

ಜೆಡಿಎಸ್ ತವರಲ್ಲಿ ಡಿಸೆಂಬರ್‌ 5ಕ್ಕೆ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ

Nov 24 2024, 01:46 AM IST
ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಜೆಡಿಎಸ್‌ಗೆ ತಿರುಗೇಟು ನೀಡುವ ಹಿನ್ನೆಲೆಯಲ್ಲಿ ಜೆಡಿಎಸ್‌ ತವರಲ್ಲೇ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದರ ಸಿದ್ಧತೆ ಈಗಾಗಲೇ ಶುರುವಾಗಿದ್ದು, ಶನಿವಾರ ನಗರದಲ್ಲಿ ನಾಲ್ವರು ಸಚಿವರು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ್ದಾರೆ. ಡಿಸೆಂಬರ್‌ 5ರಂದು ನಗರದಲ್ಲಿ ಸಿದ್ಧರಾಮಯ್ಯ ಸ್ವಾಭಿಮಾನಿ ಸಂಘದಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ನಂಜನಗೂಡಿನಲ್ಲಿ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

Nov 13 2024, 12:48 AM IST
ಒಬ್ಬ ಜವಾಬ್ದರಿಯುತ ಸಚಿವರಾಗಿ ಕೇಂದ್ರ ಸಚಿವರ ವಿರುದ್ಧ ವರ್ಣನಿಂದನೆ ಮಾತುಗಳನ್ನು ಹೇಳಿರುವುದು ಕೀಳು ಮಟ್ಟದ ನೈತಿಕ ಮಟ್ಟವನ್ನು ತೋರಿಸುತ್ತದೆ.

ಸಚಿವ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

Nov 13 2024, 12:00 AM IST
ಇಂತಹ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕಾನೂನಿನ ರಿತ್ಯಾ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಜೆಡಿಎಸ್‌ ದೂರು ಸಲ್ಲಿಸಲಿದೆ. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದೆ

ಬಿಜೆಪಿ-ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸುವರ್ಣ ಕಾಲ ಸರ್ಕಾರ ರಚನೆ ಮಾಡುತ್ತೇವೆ : ಎಚ್ಡಿಕೆ

Nov 12 2024, 01:30 AM IST
ಚನ್ನಪಟ್ಟಣ: ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸುವರ್ಣ ಕಾಲ ಸರ್ಕಾರವನ್ನು ರಚನೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.

ರಾಜಕೀಯ ಲಾಭಕ್ಕಾಗಿ  ಬಿಜೆಪಿ, ಜೆಡಿಎಸ್ ವಕ್ಫ್‌ ವಿವಾದ ಸೃಷ್ಟಿ : ಶಾಸಕ ಎಸ್.ಎನ್.ನಾರಾಯಣಸ್ವಾಮಿ

Nov 10 2024, 01:55 AM IST

 ಬಿಜೆಪಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ದ ಜನರಲ್ಲಿ ತಪ್ಪು ಕಲ್ಪನೆ ಮೂಡಲಿ ಎಂದು ರೈತರ ಮಠ,ಮಂದಿರಗಳ ಆಸ್ತಿಯನ್ನು ವಕ್ಫ್ ಬೋರ್ಡ್ ಹೆಸರಿಗೆ ಬದಲಾಯಿಸಿಕೊಂಡು ರೈತರನ್ನು ವಂಚನೆ ಮಾಡುತ್ತಿದೆ ಎಂದು ಆರೋಪ ಮಾಡುತ್ತಿದೆ 

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 42
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved