• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬನ್ನೂರು ಪುರಸಭೆ ಜೆಡಿಎಸ್- ಬಿಜೆಪಿ ಮೈತ್ರಿ ತೆಕ್ಕೆಗೆ

Sep 07 2024, 01:33 AM IST
ಅಧ್ಯಕ್ಷ ಸ್ಥಾನವು ಬಿಸಿಬಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನವು ಬಿಸಿಎಡಬ್ಲ್ಯೂಗೆ ಮೀಸಲಾಗಿದ್ದು

ಸಂಸದರ ಹೆಸರು ಕೈಬಿಟ್ಟಿದ್ದಕ್ಕೆ ಜೆಡಿಎಸ್ ಮುಖಂಡರ ಪ್ರತಿಭಟನೆ

Sep 05 2024, 12:37 AM IST
ಸಂಸದರ ಹೆಸರು ಕೈಬಿಟ್ಟಿದ್ದಕ್ಕೆ ಜೆಡಿಎಸ್ ಮುಖಂಡರ ಪ್ರತಿಭಟನೆ

ಡಿಸಿಸಿ ಬ್ಯಾಂಕ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಆಯ್ಕೆ : ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಕಸರತ್ತು

Sep 05 2024, 12:33 AM IST
ಡಿಸಿಸಿ ಬ್ಯಾಂಕ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಂತ್ರ ರೂಪಿಸುತ್ತಿವೆ. ಸೊಸೈಟಿ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಸಿಸಿ ಬ್ಯಾಂಕ್‌ನಲ್ಲಿ ಪ್ರಾಬಲ್ಯ ಸಾಧಿಸಲು ಎರಡೂ ಪಕ್ಷಗಳು ಪ್ರಯತ್ನಿಸುತ್ತಿವೆ.

ಪುರಸಭೆ ಅಧ್ಯಕ್ಷರಾಗಿ ಜೆಡಿಎಸ್ ಜ್ಯೋತಿಲಕ್ಷ್ಮಿಬಾಬು, ಉಪಾಧ್ಯಕ್ಷರಾಗಿ ಎಲ್ ಅಶೋಕ್ ಆಯ್ಕೆ

Sep 04 2024, 01:48 AM IST
ಪುರಸಭೆಯ ಏಕೈಕ ಬಿಜೆಪಿ ಸದಸ್ಯ ಎಲ್.ಅಶೋಕ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮೈತ್ರಿ ಧರ್ಮಪಾಲನೆ ಮಾಡುವ ಮೂಲಕ ರಾಜ್ಯ ಹಾಗೂ ಜಿಲ್ಲಾ ಬಿಜೆಪಿ- ಜೆಡಿಎಸ್ ನಾಯಕರಿಗೆ ಸ್ಪಷ್ಟವಾದ ಸಂದೇಶ ರವಾನಿಸಿದರು.

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್‌ ಬ್ರೇಕ್‌

Sep 01 2024, 07:56 AM IST

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮುಂದಿನ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಚರ್ಚೆ ನಡೆಸಿದ ಬಳಿಕ ಎನ್‌ಡಿಎ ಅಭ್ಯರ್ಥಿ ಅಂತಿಮ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 31 2024, 01:43 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಂಡು ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರಸಭೆ ಆವರಣದಲ್ಲಿ ಜೆಡಿಎಸ್- ಕಾಂಗ್ರೆಸ್ ಮಾತಿನ ಚಕಮಕಿ

Aug 29 2024, 12:46 AM IST
ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೈ ಕಾರ್ಯಕರ್ತನೊಬ್ಬ ತಿರುಗಿಬಿದ್ದಿದ್ದರಿಂದ ಕುಮಾರಸ್ವಾಮಿ ಕೂಡ ಅವನತ್ತ ಧಾವಿಸಿ ಹೋದರು. ಆ ವೇಳೆಗೆ ಪೊಲೀಸರು ಆತನ ಕುತ್ತಿಗೆಪಟ್ಟಿ ಹಿಡಿದು ಎಳೆದೊಯ್ದರು. ನಂತರ ಎಚ್‌ಡಿಕೆ ಅಲ್ಲಿಂದ ಹಿಂತಿರುಗಿದರು.

ಜೆಡಿಎಸ್ ಕೈ ತಪ್ಪಿ ಹೋಗುವ ಹಂತದಲ್ಲಿದ್ದ ಮಂಡ್ಯ ನಗರಸಭೆಯ ಅಧಿಕಾರ-‘ಕೈ’ ತಂತ್ರಕ್ಕೆ ಎಚ್ಡಿಕೆ ಪ್ರತಿತಂತ್ರ: ಮಂಡ್ಯ ನಗರಸಭೆ ದಳ ಪಾಲು

Aug 29 2024, 12:46 AM IST

ಜೆಡಿಎಸ್ ಕೈ ತಪ್ಪಿ ಹೋಗುವ ಹಂತದಲ್ಲಿದ್ದ ಮಂಡ್ಯ ನಗರಸಭೆಯ ಅಧಿಕಾರ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಪ್ರವೇಶದಿಂದ ದಳದಲ್ಲೇ ಉಳಿದುಕೊಂಡಿದೆ.  

ಗಂಗಾವತಿ ನಗರಸಭೆಯಲ್ಲಿ ಬಿಜೆಪಿಗೆ ಅಧಿಕಾರ : ಕಾಂಗ್ರೆಸ್ ವಲಸಿಗರು, ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರೊಂದಿಗೆ ಆಡಳಿತಕ್ಕೇರಲು ಯತ್ನ

Aug 26 2024, 01:41 AM IST
ಬಿಜೆಪಿಗೆ ಬಹುಮತ ಇರದಿದ್ದರೂ ಕಾಂಗ್ರೆಸ್ ವಲಸೆ ಸದಸ್ಯರು, ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರೊಂದಿಗೆ ಆಡಳಿತಕ್ಕೇರಲು ಪ್ರಯತ್ನ ಮಾಡಿದೆ.

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Aug 25 2024, 02:03 AM IST
ಸಂವಿಧಾನ ಪೀಠದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷೆಮೆಯಾಚಿಸಬೇಕು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved