• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಜೆಡಿಎಸ್ ನಿಲುವು ಖಂಡಿಸಿ ಡಿಎಸ್‌ಎಸ್‌ ಪ್ರತಿಭಟನೆ

Sep 27 2024, 01:29 AM IST
ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ- ಜೆಡಿಎಸ್ ಪಕ್ಷಗಳ ನಡೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಾ.ಡಿ.ಜಿ.ಸಾಗರ ಬಣದಿಂದ ನಗರದ ಡಾ.ಅಂಬೇಡ್ಕರ್‌ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ- ಜೆಡಿಎಸ್ ಜಮೀನ್ದಾರರ ಪರ : ಸಚಿವ ರಾಮಲಿಂಗಾರೆಡ್ಡಿ

Sep 21 2024, 01:58 AM IST
ಕಾಂಗ್ರೆಸ್ ಯಾವತ್ತು ಬಡವರ ಪರವಾಗಿದ್ದು, ಆರ್ಥಿಕವಾಗಿ ದುರ್ಬಲರಾಗಿರುವವರ ಅಭಿವೃದ್ಧಿಗೆ ಶ್ರಮಿಸುತ್ತದೆ. ಬಿಜೆಪಿ-ಜೆಡಿಎಸ್‌ನವರು ಜಮೀನ್ದಾರರ ಪರ. ಅವರು ಬರೀ ಹೇಳುತ್ತಾರೆ ಆದರೆ, ಏನು ಮಾಡುವುದಿಲ್ಲ. ಇದೇ ನಮಗೂ ಅವರಿಗೆ ಇರುವ ವ್ಯತ್ಯಾಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಜೆಡಿಎಸ್ ಕೇಡರ್‌ ಬೇಸ್ಡ್‌ ಪಾರ್ಟಿ ಮಾಡಲು ಶ್ರಮಿಸಿ

Sep 20 2024, 01:34 AM IST
ಜೆಡಿಎಸ್ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿ.ಬಿ.ಸುರೇಶಬಾಬು ಹಾಗೂ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಆದೇಶದಂತೆ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಮತ್ತು ಬೂತ್ ಕಮೀಟಿಗಳ ರಚನೆ ಮಾಡುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮುಖಂಡರಿಗೆ ಸೂಚನೆ ನೀಡಿದರು.

ಬಿಡದಿ ಪುರಸಭೆ ಆಡಳಿತ ಜೆಡಿಎಸ್ ತೆಕ್ಕೆಗೆ

Sep 20 2024, 01:31 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬಿಡದಿ ಪುರಸಭೆಯನ್ನು ಜೆಡಿಎಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಜೆಡಿಎಸ್ ಬಲ ಹೆಚ್ಚಿಸಲು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಕರೆ

Sep 19 2024, 01:59 AM IST

ಜೆಡಿಎಸ್ ಪಕ್ಷವನ್ನು ಬೂತ್‌ ಮಟ್ಟದಿಂದ ಬಲಪಡಿಸಲು ಮತ್ತು ಮುಂಬರುವ ಚುನಾವಣೆಗಳಿಗೆ ಸಜ್ಜಾಗಲು ಕಾರ್ಯಕರ್ತರನ್ನು ಒಗ್ಗೂಡಿಸುವಂತೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದ್ದಾರೆ. 

'ನನ್ನನ್ನು ಮುಗಿಸಲು ಸಾಧ್ಯವಿಲ್ಲ', ಬಿಜೆಪಿ-ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಗುಡುಗು

Sep 17 2024, 07:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ರಾಜಕೀಯವಾಗಿ ಮುಗಿಸುವುದು ಸುಲಭವಲ್ಲ ಎಂದು ಅವರು ಹೇಳಿದ್ದಾರೆ.

ಮಂಡ್ಯ ನಾಗಮಂಗಲದ ಘಟನೆಯ ಹಿಂದೆ ಕಾಣದ ಕೈ ಗಳ ಕೈವಾಡ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Sep 13 2024, 01:46 AM IST
ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ.

ಬನ್ನೂರು ಪುರಸಭೆ ಜೆಡಿಎಸ್- ಬಿಜೆಪಿ ಮೈತ್ರಿ ತೆಕ್ಕೆಗೆ

Sep 07 2024, 01:33 AM IST
ಅಧ್ಯಕ್ಷ ಸ್ಥಾನವು ಬಿಸಿಬಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನವು ಬಿಸಿಎಡಬ್ಲ್ಯೂಗೆ ಮೀಸಲಾಗಿದ್ದು

ಸಂಸದರ ಹೆಸರು ಕೈಬಿಟ್ಟಿದ್ದಕ್ಕೆ ಜೆಡಿಎಸ್ ಮುಖಂಡರ ಪ್ರತಿಭಟನೆ

Sep 05 2024, 12:37 AM IST
ಸಂಸದರ ಹೆಸರು ಕೈಬಿಟ್ಟಿದ್ದಕ್ಕೆ ಜೆಡಿಎಸ್ ಮುಖಂಡರ ಪ್ರತಿಭಟನೆ

ಡಿಸಿಸಿ ಬ್ಯಾಂಕ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಆಯ್ಕೆ : ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಕಸರತ್ತು

Sep 05 2024, 12:33 AM IST
ಡಿಸಿಸಿ ಬ್ಯಾಂಕ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಂತ್ರ ರೂಪಿಸುತ್ತಿವೆ. ಸೊಸೈಟಿ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಸಿಸಿ ಬ್ಯಾಂಕ್‌ನಲ್ಲಿ ಪ್ರಾಬಲ್ಯ ಸಾಧಿಸಲು ಎರಡೂ ಪಕ್ಷಗಳು ಪ್ರಯತ್ನಿಸುತ್ತಿವೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 42
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved