• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೆನ್‌ಡ್ರೈವ್‌ನಿಂದ ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಸೋಲು: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್.ಲಿಂಗೇಶ್

Jun 11 2024, 01:36 AM IST
ಪೆನ್‌ಡ್ರೈವ್ ವಿಚಾರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಕೋತೂರಿನಲ್ಲಿ ಜೆಡಿಎಸ್-ಬಿಜೆಪಿ ಜಂಟಿ ಸಂಭ್ರಮಾಚರಣೆ

Jun 11 2024, 01:33 AM IST
ಕಾನೂರು ಕೋತೂರು ಮುಖ್ಯ ರಸ್ತೆಯಲ್ಲಿ ಪ್ರಮುಖರು, ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ; ಜೆಡಿಎಸ್ ಸಂಭ್ರಮ

Jun 11 2024, 01:32 AM IST
ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಕರ್ನಾಟಕದ ಪ್ರಗತಿಗೆ ಶ್ರಮಿಸಲಿದ್ದಾರೆ.

ಪಂಜಿನ ಮೆರವಣಿಗೆ ಮೂಲಕ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಂಭ್ರಮ

Jun 10 2024, 12:52 AM IST
ಬಿಜೆಪಿ ಆಡಳಿತಕ್ಕೆ ದೇಶವಲ್ಲದೆ ವಿವಿಧ ದೇಶದಲ್ಲಿ ಮೋದಿಯವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಿದೆ. ದೇಶದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಿ. ಮಾಜಿ ಸಿ.ಎಂ.ಕುಮಾರಸ್ವಾಮಿ ಕೇಂದ್ರ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಒಳ್ಳೆಯ ಕೆಲಸ ಮಾಡಲಿ.

ಮೋದಿ ಪ್ರಮಾಣ ವಚನ: ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Jun 10 2024, 12:31 AM IST
ಕೈಯಲ್ಲಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಬಾವುಟ ಹಿಡಿದು ನರೇಂದ್ರಮೋದಿ, ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಪರ ಜೈಕಾರ ಹಾಕುತ್ತಾ ಸಿಹಿಹಂಚಿ ಸಂತಸಪಟ್ಟರು.

ಬಿಜೆಪಿ‌-ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ: ವಿಜಯೋತ್ಸವ

Jun 10 2024, 12:30 AM IST
ಕಡೂರು, ಮೂರನೇ ಅವಧಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಡೂರಿನಲ್ಲಿ ಬಿಜೆಪಿ‌-ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ ನಡೆಸಿ ಸಂಭ್ರಮದ ವಿಜಯೋತ್ಸವ ಆಚರಿಸಿದರು.

ಸ್ವಾರ್ಥಿ ಜೆಡಿಎಸ್ ಸೋಲಿಸಿದ ಮತದಾರರಿಗೆ ಧನ್ಯವಾದ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್

Jun 06 2024, 12:31 AM IST
ಹಾಸನ ಲೋಕಸಭಾ ಕ್ಷೇತ್ರದ ಮತದಾರರಿಗೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಧನ್ಯವಾದ ಸಲ್ಲಿಸುತ್ತದೆ. ಹಾಸನದ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಪಟೇಲ್ ಅವರಿಗೆ ಅಬಿನಂದನೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಲೋಕ ಫಲಿತಾಂಶ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಆತಂಕ

Jun 06 2024, 12:31 AM IST
ಹಾಸನ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಗ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಸೋಲನ್ನು ಅರಗಿಸಿಕೊಳ್ಳಲಾಗದೆ ಜೆಡಿಎಸ್ ಮುಖಂಡರು ಪರಿತಪಿಸುತ್ತಿದ್ದಾರೆ.

ಜೆಡಿಎಸ್ ಟೀಕಿಸುತ್ತಿದ್ದ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ: ರುದ್ರೇಶ್

Jun 06 2024, 12:30 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿಚಾರದಲ್ಲಿ ಅತ್ಯಂತ ಕೀಳು ಮಟ್ಟದ ಪದಬಳಕೆ ಮಾಡಿ ಮಾತನಾಡಿದ್ದರುಸ,

ಜೆಡಿಎಸ್ ಎಲ್ಲಿದೆ ಎಂದವರಿಗೆ ಉತ್ತರ ಸಿಕ್ಕಿದೆ

Jun 06 2024, 12:30 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಾಧನೆ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದಕ್ಕೆ ಹೊರಟಿದ್ದು, ಬಡವರ ಪರವಾಗಿ, ರೈತರ ಪರವಾಗಿ ಕೆಲಸ ಮಾಡಲಿಲ್ಲ
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved