ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಿಕೆಶಿ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಧರಣಿ
May 10 2024, 01:35 AM IST
ಪೆನ್ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ನಗರದಲ್ಲಿ ಡಿಕೆಶಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸುವಂತೆ ಜೆಡಿಎಸ್ ಧರಣಿ
May 10 2024, 01:33 AM IST
ಅಶ್ಲೀಲ ಸಿಡಿಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಮೂಲಕ ಮಹಿಳೆಯರ ಮಾನ ಹರಾಜು ಹಾಕಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಭಾವಚಿತ್ರಗಳು ಮತ್ತು ಪ್ರತಿಕೃತಿಗಳಿಗೆ ಪೊರಕೆ ಸೇವೆ ಮಾಡಿದರು.
ಜೆಡಿಎಸ್ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ
May 10 2024, 01:32 AM IST
ರಾಮನಗರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣರವರ ಬಗ್ಗೆ ಅವಹೇಳನಕಾರಿ ಪೋಸ್ಟಗಳನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹರಿಬಿಟ್ಟಿರುವ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಜೆಡಿಎಸ್ ನ ಮಾಧ್ಯಮ ವಕ್ತಾರ ವಿ.ನರಸಿಂಹಮೂರ್ತಿ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.
ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು
May 09 2024, 01:30 AM IST
ಡಿಸಿಎಂ ಡಿ.ಕೆ. ಶಿವಕುಮಾರ ಅವರು ದೇವೇಗೌಡರ ಕುಟುಂಬದ ಸದಸ್ಯರ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ರೇವಣ್ಣ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಉಲ್ಲೇಖಿಸಿದ್ದಾರೆ
ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಿ; ರಾಜ್ಯಪಾಲರಿಗೆ ಜೆಡಿಎಸ್ ಮನವಿ
May 09 2024, 01:03 AM IST
ಪೆನ್ಡ್ರೈವ್ ಬಿಡುಗಡೆಯಿಂದ ಹಾಸನ ಜಿಲ್ಲೆಯ ಮಹಿಳಾ ಸಂತ್ರಸ್ತರಿಗೆ ಅನ್ಯಾಯವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ದಳ ರದ್ದುಪಡಿಸಿ ಇದರ ಸಂಪೂರ್ಣ ತನಿಖೆಯ ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ವಹಿಸಬೇಕು.
ಉಪ ಮುಖ್ಯಮಂತ್ರಿ ಸ್ಥಾನದಿಂದ ಡಿ.ಕೆ.ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
May 09 2024, 12:45 AM IST
ಹಾಸನ ವಿಡೀಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಹಿಸಿರುವುದು ಸ್ವಾಗತಾರ್ಹ. ಆದರೆ, ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದು ಅನುಮಾನ.
ಪೆನ್ಡ್ರೈವ್ ಪ್ರಕರಣ: ಡಿಕೆ ಶಿವಕುಮಾರಿಂದ ನೀಚಕೃತ್ಯ: ಜೆಡಿಎಸ್
May 08 2024, 01:08 AM IST
ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿರುವ ಹೆಣ್ಣುಮಕ್ಕಳ ಅಶ್ಲೀಲ ವಿಡಿಯೋ, ಪೆನ್ಡ್ರೈವ್ ಹಂಚಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದರ ಹಿಂದಿನ ರೂವಾರಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬುದು ಜಗಜನಿತವಾಗಿದೆ.
ಜೆಡಿಎಸ್ ನಿಂದ ನಾನು ಪ್ರಬಲ ಆಕಾಂಕ್ಷಿ: ವಿವೇಕಾನಂದ
May 07 2024, 01:00 AM IST
ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮತದಾರ ಶಿಕ್ಷಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದ್ದು, ಇದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಹೆಚ್ಚಿನ ಬಲ ತಂದಿದೆ
ಜೆಡಿಎಸ್ ಪಕ್ಷದ ತೆನೆಹೊತ್ತ ಮಹಿಳೆ ಚಿಹ್ನೆ ರದ್ದುಪಡಿಸಿ: ಗೋಪಾಲಸ್ವಾಮಿ
May 05 2024, 02:08 AM IST
ನಮ್ಮ ರಾಜ್ಯದಲ್ಲಿ ಹಿಂದೆ ಉಮೇಶ್ ರೆಡ್ಡಿ ಒಬ್ಬರನ್ನು ನೋಡಿದ್ದೇವು. ಈಗ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ವಿಕೃತಕಾಮಿ ವಿಚಾರವಾಗಿ ಪ್ರಪಂಚದಲ್ಲೆ ಗಿನ್ನಿಸ್ ದಾಖಲೆ ಮಾಡಿದ್ದಾರೆ.
ದೇಶದ ರಕ್ಷಣೆ, ಅಭಿವೃದ್ಧಿಗೆ ಜೆಡಿಎಸ್-ಬಿಜೆಪಿ ಮೈತ್ರಿ: ಮಾಲಕರಡ್ಡಿ
May 05 2024, 02:06 AM IST
ಯಾದಗಿರಿ ಜಿಲ್ಲೆಯ ಮತದಾರರು ರಾಯಚೂರು-ಕಲಬುರಗಿ ಕ್ಷೇತ್ರಗಳು ಸೇರಿದಂತೆ ಸುರಪುರ ವಿಧಾನಸಭೆಗೆ ನಡೆಯುತ್ತಿರುವ ಉಪ ಚುನಾವಣೆಗೆ ಅಲ್ಲಿನ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ಮುಖಂಡ ಡಾ. ಎ.ಬಿ. ಮಾಲಕರಡ್ಡಿ ಮನವಿ ಮಾಡಿದರು.
< previous
1
...
20
21
22
23
24
25
26
27
28
...
39
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!