• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಯುವಕರು

Apr 15 2024, 01:17 AM IST
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಎನ್.ಆರ್.ಪುರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಅನೇಕ ಯುವಕರು ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು.‌ ಶೃಂಗೇರಿಯಲ್ಲೂ ಹಲವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.

ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ

Apr 15 2024, 01:16 AM IST
ಅಂಬೇಡ್ಕರ್‌ ಜಯಂತಿ, ಭಾವಚಿತ್ರಕ್ಕೆ ಪೂಜೆ, ಜೆಡಿಎಸ್‌ ನಿಂದ ಆಚರಣೆ, ಸಂವಿಧಾನ ಶಿಲ್ಪಿ ಜನ್ಮದಿನ

ಜೆಡಿಎಸ್ ಉಳಿವು, ರೈತರ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಮೈತ್ರಿ: ನಿಖಿಲ್ ಕುಮಾರಸ್ವಾಮಿ

Apr 14 2024, 01:50 AM IST
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗಿ ರೈತರು ಸಂತೃಪ್ತಿ ಜೀವನ ನಡೆಸುತ್ತಿದ್ದರು. ಆದರೆ, ಸಿದ್ದರಾಮಯ್ಯನವರ ಕಾಲದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ನಿಖಿಲ್ ವ್ಯಂಗ್ಯವಾಡಿದರು.

ಮಡಿಕೇರಿ: ಬಿಜೆಪಿ - ಜೆಡಿಎಸ್ ಸಮನ್ವಯ ಸಭೆ

Apr 14 2024, 01:47 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ- ಜೆಡಿಎಸ್‌ ಸಮನ್ವಯ ಸಭೆ ನಗರದಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಎಂಎಲ್‌ಸಿ ಅಡಗೂರು ವಿಶ್ವನಾಥ್‌ ಮಾತನಾಡಿದರು.

ರೈತರ ಬದುಕನ್ನು ಸರಿಪಡಿಸಲು ಬಿಜೆಪಿ-ಜೆಡಿಎಸ್‌ ಮೈತ್ರಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ

Apr 14 2024, 01:46 AM IST
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ವೈಯಕ್ತಿಕವಾಗಿ ನನಗೆ ಸ್ಥಾನಮಾನ ಸಿಗಲಿ ಎಂದಲ್ಲ. ಈ ನಾಡಿನ ರೈತರ ಬದುಕು ಹಸನಾಗಬೇಕು. ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂಬ ಉದ್ದೇಶದಿಂದ ಈ ಮಹಾಮೈತ್ರಿ ಮಾಡಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದುದ್ದಕ್ಕೂ ಬಿಜೆಪಿ-ಜೆಡಿಎಸ್ ಗಾಳಿ ಬೀಸುತ್ತಿದೆ: ಬಿಎಸ್‌ವೈ

Apr 14 2024, 01:45 AM IST
ಹಿರಿಯೂರಿನ ತಾಹಾ ಪ್ಯಾಲೇಸ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮನ್ವಯ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿ ಮಾತನಾಡಿದರು.

ಮತಬೇಟೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜಿದ್ದಾಜಿದ್ದಿನ ಪೈಪೋಟಿ

Apr 14 2024, 01:45 AM IST
ಜೆಡಿಎಸ್‌ನವರು ಒಕ್ಕಲಿಗ ಮತಗಳನ್ನೇ ಕೇಂದ್ರೀಕರಿಸಿಕೊಂಡು ಮತಬೇಟೆಯಲ್ಲಿ ತೊಡಗಿದ್ದಾರೆ. ಜೆಡಿಎಸ್‌ಗೆ ಜಿಲ್ಲೆಯೊಳಗೆ ತನ್ನದೇ ಆದ ವೋಟ್‌ಬ್ಯಾಂಕ್ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿರುವುದರಿಂದ ಜೆಡಿಎಸ್‌ಗೆ ಜಿಲ್ಲೆಯೊಳಗೆ ಅನುಕೂಲಕರ ವಾತಾವರಣವಿದೆ. ಬಿಜೆಪಿ ಮುಖಂಡರೆಲ್ಲರೂ ಚುನಾವಣಾ ಪ್ರಚಾರದಲ್ಲಿ ತೊಡಗಿರುವುದರಿಂದ ಆ ಪಕ್ಷದ ಮತಗಳೂ ಜೆಡಿಎಸ್‌ಗೆ ಹರಿದುಬರುವುದರಿಂದ ಗೆಲುವು ನಿಶ್ಚಿತವಾಗಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಚುನಾವಣೆ ಬಳಿಕ ಬಿಜೆಪಿ ಜೊತೆ ಜೆಡಿಎಸ್ ವಿಲೀನ: ಡಿಕೆಶಿ ವ್ಯಂಗ್ಯ

Apr 13 2024, 01:04 AM IST
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.

ಬೇಲೂರಿನ ಅರೇಹಳ್ಳಿ ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

Apr 12 2024, 01:07 AM IST
ಬೇಲೂರು ತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ, ದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ.ಮಲ್ಲೇಶ್, ಅಲ್ಪಸಂಖ್ಯಾತರ ಮುಖಂಡ ಮುಸ್ತಾಫ ಇತ್ತೀಚೆಗೆ ಕಾಂಗ್ರೆಸ್ ಮುಖಂಡರ ಸಮ್ಮಲ್ದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.

ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Apr 11 2024, 12:57 AM IST
ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಎಂ. ಪಟೇಲ್ ಅವರ ಸಮ್ಮುಖದಲ್ಲಿ ತಮ್ಮ ನಿವಾಸದಲ್ಲಿ ಚನ್ನರಾಯಪಟ್ಟಣ, ಹೊಳೆನರಸೀಪುರದ ಜೆಡಿಎಸ್ ಮುಖಂಡರು ಕಾಂಗ್ರೆಸ್‌ ಸೇರ್ಪಡೆಯಾದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved