• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ಖರೀದಿಗೆ ಅವಕಾಶ ಸ್ವಾಗತಾರ್ಹ: ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್

Jan 12 2024, 01:45 AM IST
ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ನಫೆಡ್ ಮೂಲ ಕೊಬ್ಬರಿ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದು ಅನ್ನದಾತರಿಗೆ ನೆರವಾಗಲಿದೆ ಎಂದು ಅರಸೀಕೆರೆ ತಾಪಂ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ಕೇಂದ್ರದ ನಿಲುವನ್ನು ಗುರುವಾರ ಸ್ವಾಗತಿಸಿದರು.

ಪುರಸಭೆ ಉಪಚುನಾವಣೆ: ಜೆಡಿಎಸ್ ಜಯಭೇರಿ

Dec 31 2023, 01:30 AM IST
ಪುರಸಭೆಯ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಬೆಂಬಲಿತ ರೈತ ಸಂಘದ ಅಭ್ಯರ್ಥಿಗಳಿಗೆ ತೀವ್ರ ಮುಖಭಂಗ ಉಂಟು ಮಾಡಿದ್ದಾರೆ.

ಜೆಡಿಎಸ್ ಪಂಚರತ್ನ ರಥಯಾತ್ರೆ ವಾರ್ಷಿಕ ಸವಿನೆನಪು ಸಂಭ್ರಮಾಚರಣೆ

Dec 27 2023, 01:32 AM IST
ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪರಿಕಲ್ಪನೆಯ ಪಂಚರತ್ನ ರಥಯಾತ್ರೆ ಕೆ.ಆರ್.ಪೇಟೆಗೆ ಆಗಮಿಸಿ ಒಂದು ವರ್ಷ. ಜೆಡಿಎಸ್‌ ಕಾರ್ಯಕರ್ತರಿಂದ ವಾರ್ಷಿಕ ಸವಿ ನೆನಪು, ಸಂಭ್ರಮಾಚರಣೆ, ಕರ್ನಾಟಕಕ್ಕೆ ಮತ್ತೊಮ್ಮೆ ಕುಮಾರಣ್ಣ ಎನ್ನುವ ಘೋಷಣೆ.

ಟಿಎಪಿಸಿಎಂಎಸ್ ಚುನಾವಣೆ: ಜೆಡಿಎಸ್ ಬೆಂಬಲಿತರ ಜಯಭೇರಿ

Dec 26 2023, 01:31 AM IST
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಲವು ವಿವಾದಗಳಿಂದ ಸದ್ದು ಮಾಡಿದ್ದ ಟಿಎಪಿಸಿಎಂ ಸಹಕಾರಿ ಸಂಘಕ್ಕೆ ಭಾನುವಾರ ಚುನಾವಣೆ ನಡೆದು ಎಲ್ಲ ಹನ್ನೊಂದು ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲ್ಲುವ ಮೂಲಕ ವಿಜಯೋತ್ಸವ ಆಚರಿಸಿದೆ

ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಾ.ರಾ. ಮಹೇಶ್ ಸೋದರ ರಾಜೀನಾಮೆ

Dec 20 2023, 01:15 AM IST
ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಾ.ರಾ. ಮಹೇಶ್ ಸೋದರ ರಾಜೀನಾಮೆ- ಜಿಲ್ಲಾಧ್ಯಕ್ಷರಿಗೆ ಪತ್ರ ಕಳುಹಿಸಿರುವ ಜಿಪಂ ಮಾಜಿ ಸದಸ್ಯ ಸಾ.ರಾ. ನಂದೀಶ್,ಭೇರ್ಯ

ಭದ್ರಾವತಿ ಕ್ಷೇತ್ರ ಅಭಿವೃದ್ಧಿಗೆ ಬಿಜೆಪಿ, ಜೆಡಿಎಸ್ ಕೈ ಜೋಡಿಸಲಿ

Dec 20 2023, 01:15 AM IST
ಭದ್ರಾವತಿ ಕ್ಷೇತ್ರದಲ್ಲಿ ಒಸಿ, ಇಸ್ಪೀಟ್ ಜೂಜು ಯಾರಿಂದ ಆರಂಭವಾಯಿತು ಎಂಬ ಕರಾಳ ಇತಿಹಾಸ ಜನತೆಗೆ ತಿಳಿದಿದೆ. ಗೂಂಡಾಗಿರಿ, ಇಸ್ಪೀಟ್ ಸೇರಿದಂತೆ ಯಾವುದೇ ಜೂಜಾಟ ಕಾಂಗ್ರೆಸ್ ಪಕ್ಷ ಬೆಂಬಲಿಸುವುದಿಲ್ಲ. ಇವುಗಳ ವಿರುದ್ಧ ಹೋರಾಟಕ್ಕೆ ನಮ್ಮ ಬೆಂಬಲ ಸಹ ಇದೆ ಎಂದು ಮಂಗಳವಾರದ ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.

ಉಡುಪಿ: ಜೆಡಿಎಸ್ ಕಾರ್ಯಕರ್ತರಿಂದ ಎಚ್‌ಡಿಕೆ ಜನ್ಮದಿನಾಚರಣೆ

Dec 17 2023, 01:45 AM IST
ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಲ್ಲಿ ವಿಶೇಷ ಮಕ್ಕಳ ಶಾಲೆ ‘ಆಶಾ ನಿಲಯ’ದಲ್ಲಿ ಆಚರಿಸಲಾಯಿತು.

ಸಂಸದ ಧೀರಜ್‌ರನ್ನು ಬಂಧಿಸಲು ಬಿಜೆಪಿ-ಜೆಡಿಎಸ್ ಆಗ್ರಹ

Dec 12 2023, 12:45 AM IST
ರಾಮನಗರ: ಒಡಿಶಾದಲ್ಲಿ ದಾಖಲೆ ಇಲ್ಲದೆ ಅಪಾರ ಪ್ರಮಾಣದ ನಗದನ್ನು ಸಂಗ್ರಹಿಸಿ ಆದಾಯ ತೆರಿಗೆ ಇಲಾಖೆಗೆ ಸಿಕ್ಕಿಬಿದ್ದಿರುವ ಜಾರ್ಖಂಡ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹುನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

Dec 03 2023, 01:00 AM IST
ತೆಂಗು ಬೆಳೆಯ ಬೆಲೆ ಪಾತಾಳಕ್ಕೆ ಕುಸಿದು ಇಂದು ಬೆಳೆಗಾರು ಸಂಕಷ್ಟದಲ್ಲಿದ್ದಾರೆ. ರೈತರ ಹಿತ ಕಾಪಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಾಗೂ ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಶಾಸಕರಾದ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಶನಿವಾರ ನೂರಾರು ಜನ ರೈತರು ಹಾಗೂ ಜೆಡಿಎಸ್‌ ಜನಪ್ರತಿನಿಧಿಗಳೊಡಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಉದ್ದಕ್ಕೂ ತೆಂಗಿನಕಾಯಿ ಒಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.

ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

Dec 03 2023, 01:00 AM IST
ತೆಂಗು ಬೆಳೆಯ ಬೆಲೆ ಪಾತಾಳಕ್ಕೆ ಕುಸಿದು ಇಂದು ಬೆಳೆಗಾರು ಸಂಕಷ್ಟದಲ್ಲಿದ್ದಾರೆ. ರೈತರ ಹಿತ ಕಾಪಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಾಗೂ ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಶಾಸಕರಾದ ಎಚ್.ಡಿ. ರೇವಣ್ಣ ಅವರ ನೇತೃತ್ವದಲ್ಲಿ ಶನಿವಾರ ನೂರಾರು ಜನ ರೈತರು ಹಾಗೂ ಜೆಡಿಎಸ್‌ ಜನಪ್ರತಿನಿಧಿಗಳೊಡಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಉದ್ದಕ್ಕೂ ತೆಂಗಿನಕಾಯಿ ಒಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved