• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ನಗರಸಭೆಯಲ್ಲಿ 17 ಸದಸ್ಯಬಲ ಹೊಂದಿರುವ ಜೆಡಿಎಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಅವಕಾಶ

Aug 15 2024, 01:47 AM IST

ಮಂಡ್ಯ ನಗರಸಭೆಯಲ್ಲಿ 17 ಸದಸ್ಯಬಲ ಹೊಂದಿರುವ ಜೆಡಿಎಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಅವಕಾಶವಿದೆ. ಆದರೆ, ಜೆಡಿಎಸ್‌ಗೆ ಆಪರೇಷನ್ ಮಾಡುವುದಕ್ಕೆ ಕಾಂಗ್ರೆಸ್ ಪರೋಕ್ಷವಾಗಿ ಸಿದ್ಧತೆ ನಡೆಸುತ್ತಿದೆ. ಹಾಗಾಗಿ ಅಧ್ಯಕ್ಷ ಸ್ಥಾನಕ್ಕೆ ರೋಚಕ ಹಣಾಹಣಿ ಆರಂಭಗೊಂಡಿದೆ.

ಸಣ್ಣ ನೀರಾವರಿ ಉಪ ವಿಭಾಗ ಕಚೇರಿ ನಾಗಮಂಗಲಕ್ಕೆ ವರ್ಗ: ಕಾಂಗ್ರೆಸ್ ಸಮರ್ಥನೆಗೆ ಜೆಡಿಎಸ್ ಖಂಡನೆ

Aug 15 2024, 01:46 AM IST
ಬೂಕನಕೆರೆ ಹೋಬಳಿಯಲ್ಲಿ ಸಣ್ಣ ನೀರಾವರಿ ಇಲಾಖೆ ಇರುವುದಕ್ಕೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ವಿಜಯ ಭಾಸ್ಕರ್ ಆಕ್ಷೇಪಿಸಿದ್ದಾರೆ. ಅದನ್ನೆ ನೆಪವಾಗಿರಿಸಿ ಸಚಿವ ಎನ್.ಚಲುವರಾಯಸ್ವಾಮಿ ನಮ್ಮ ತಾಲೂಕಿನ ಕಚೇರಿಯನ್ನು ತಮ್ಮ ಸ್ವ-ಕ್ಷೇತ್ರಕ್ಕೆ ಕಿತ್ತುಕೊಂಡು ಹೋಗುವ ಬದಲು ಅದನ್ನು ಕೆ.ಆರ್.ಪೇಟೆ ಪಟ್ಟಣಕ್ಕೆ ವರ್ಗಾಯಿಸಬಹುದಿತ್ತು.

ಅರಳಕುಪ್ಪೆ ಗ್ರಾಮದಲ್ಲಿ ಗದ್ದೆಗಿಳಿದು ನಾಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 12 2024, 10:41 AM IST

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡುವ ಮೂಲಕ ಕೃಷಿಯ ಖುಷಿಯನ್ನು ಅನುಭವಿಸಿದರು.

ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆಯಿಂದ ಏನು ಸಾಧಿಸಿದರು?

Aug 11 2024, 01:35 AM IST
ಕಡೂರು, ತಮ್ಮ ಸುದೀರ್ಘ ರಾಜಕಾರಣದಲ್ಲಿ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದ ನಮ್ಮ ನಾಯಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತಂದು ಕಾಂಗ್ರೆಸ್ ಸರ್ಕಾರ ಉರುಳಿಸುವ ಹುನ್ನಾರ ಮಾಡಿದ ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆ ಮಾಡಿ ಎನು ಸಾಧಿಸಿದರು ಎಂದು ಶಾಸಕ ಕೆ.ಎಸ್.ಆನಂದ್ ಲೇವಡಿ ಮಾಡಿದರು.

ಜೆಡಿಎಸ್ ಸಮಾವೇಶಕ್ಕೆ ಹೊರಟ ವಾಹನಗಳಿಗೆ ಶಾಸಕ ಸ್ವರೂಪ್ ಚಾಲನೆ

Aug 11 2024, 01:34 AM IST
ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಮೈಸೂರಿನಲ್ಲಿ ನಡೆದ ಬಿಜೆಪಿ - ಜೆಡಿಎಸ್ ಸಮಾವೇಶಕ್ಕೆ ಹಾಸನ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಹೊರಟ ವಾಹನಗಳಿಗೆ ನಗರದ ಸಮೀಪ ಹೊಳೆನರಸೀಪುರ ರಸ್ತೆ ಬಳಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಪಕ್ಷದ ಬಾವುಟ ಪ್ರದರ್ಶಿಸಿ ಅಧಿಕೃತ ಚಾಲನೆ ನೀಡಿದರು. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಆದುದರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಈ ಹೋರಾಟ ನಡೆಯುತ್ತಿದೆ ಎಂದು ಹೇಳಿದರು.

ಮೈಸೂರು ಚಲೋ ಪಾದಯಾತ್ರೆಗೆ ಅಡ್ಡಿ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಸಂಘರ್ಷ

Aug 10 2024, 08:40 AM IST
ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಮೈಸೂರು ಪ್ರವೇಶದ ವೇಳೆ ಪೊಲೀಸರು ತಡೆ ಹಿಡಿದಾಗ ಕೆಲಕಾಲ ಸಂಘರ್ಷದ ವಾತಾವರಣ ನಿರ್ಮಾಣವಾಯಿತು. ಕಾಂಗ್ರೆಸ್‌ ಸಮಾವೇಶದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡರು.

‘ನಮ್ಮ ನೀರು ನಮ್ಮ ಹಕ್ಕು’ ಚುನಾವಣೆ ಘೋಷಣೆಗೆ ಸೀಮಿತ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 10 2024, 01:38 AM IST
ಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ.

ಆಡಳಿತರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ ಸಿದ್ಧತೆ

Aug 10 2024, 01:37 AM IST
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಪರಿಶಿಷ್ಟರಿಗೆ ಮೀಸಲಾದ ಅನುದಾನ ದುರ್ಬಳಕೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ಪಕ್ಷಗಳ ನಾಯಕರು ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಟೀಕಾಪ್ರಹಾರ ನಡೆಸಲು ಸಿದ್ಧರಾಗಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಕೈಗೊಂಡಿರುವ ಪಾದಯಾತ್ರೆ - ಇಂದು ಮೈಸೂರಲ್ಲಿ ಬೃಹತ್‌ ಸಮಾವೇಶ

Aug 10 2024, 01:36 AM IST
ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬೆಂಗಳೂರಿನಿಂದ ಕೈಗೊಂಡಿರುವ ಪಾದಯಾತ್ರೆ ನಿರೀಕ್ಷೆಯಂತೆ ಏಳನೆಯ ದಿನ ಮೈಸೂರು ತಲುಪಿದೆ.

ಹಗರಣಗಳ ಬಿಜೆಪಿ, ಜೆಡಿಎಸ್ ನಾಯಕರಿಗೆ ಪಾದಯಾತ್ರೆ ಬೇಕಿತ್ತಾ?: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ ಪ್ರಶ್ನೆ

Aug 10 2024, 01:33 AM IST
ದಕ್ಷ, ಪ್ರಾಮಾಣಿಕ ಆಡಳಿತಗಾರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿರುವುದು ಸರಿಯೇ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರಜತ್ತಿ ಪ್ರಶ್ನಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved