ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವು ದಿಢೀರನೇ ಪ್ರತಿ ಲೀಟರ್ ಹಾಲಿನ ಮೇಲೆ 2 ರು.ದರ ಕಡಮೆ ಮಾಡಿದ್ದಾರೆ, ಈಗಾಗಲೇ ಮಳೆಯ ಕೊರತೆಯ ನಡುವೆ ಕೋಚಿಮುಲ್ ಆಡಳಿತ ಮಂಡಳಿ ರೈತರ ನೆರವಿಗೆ ಧಾವಿಸದೇ ಗಾಯದ ಮೇಲೆ ಬರೆ ಎಳೆದಂತೆ ಮಾಡಿದ್ದಾರೆ,
ರಾಮನಗರ: ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನ ಚುನಾವಣೆ ಮುಂದೂಡಲು ಜೆಡಿಎಸ್ ಬೆಂಬಲಿತ ನಿರ್ದೇಶಕರ ಸ್ವಯಂಕೃತ ಅಪರಾಧ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ- ಯರೇಹಳ್ಳಿ ಮಂಜು