• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನದಿಂದ ಜೆಡಿಎಸ್ ಸತ್ಯಯಾತ್ರೆ ಪ್ರಾರಂಭ

Sep 01 2025, 01:03 AM IST
ಕಂದಲಿ ಬಳಿ ಜೆಡಿಎಸ್ ಸತ್ಯಯಾತ್ರೆ ಪ್ರಾರಂಭಗೊಂಡು ಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಅವರು, “ಧರ್ಮಸ್ಥಳ ದೇಶ ಹಾಗೂ ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರ ನಂಬಿಕೆಗೆ ಕೇಂದ್ರವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದರ ವಿರುದ್ಧ ದುರುದ್ದೇಶಿತ ಪ್ರಚಾರ ನಡೆಯುತ್ತಿದೆ. ಇದು ಕೇವಲ ಆಂತರಿಕ ವಿಚಾರವಲ್ಲ, ಇದರ ಹಿಂದೆ ವಿದೇಶಿ ಬಂಡವಾಳ ಹಾಗೂ ಸಂಘಟಿತ ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಗಂಭೀರ ಅನುಮಾನಗಳಿವೆ. ಆದ್ದರಿಂದ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು” ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್, ಬಿಜೆಪಿಯವರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ: ಡಿಕೆಶಿ

Aug 31 2025, 02:00 AM IST
ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆ ಎರಡೂ ಪಕ್ಷಗಳು ಜನರ ಬದುಕಿನ ಬಗ್ಗೆ ಮಾತನಾಡುವುದಿಲ್ಲ, ಕೇವಲ ಜನರ ಭಾವನೆ ಮೇಲೆ, ಧರ್ಮದ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಆರೋಪಿಸಿದರು.

ಇಂದು ಜೆಡಿಎಸ್ ನಿಂದ ಧರ್ಮಸ್ಥಳ ಚಲೋ

Aug 31 2025, 01:09 AM IST
ಚಿಕ್ಕಮಗಳೂರು, ಜಿಲ್ಲೆಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಆ. 31 ರಂದು ನಗರದಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡ ತಿಳಿಸಿದರು.

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಾಳೆ ಜೆಡಿಎಸ್ ಸತ್ಯ ಯಾತ್ರೆ

Aug 30 2025, 01:01 AM IST
ಜಾತಿ, ಧರ್ಮ, ಪಕ್ಷ ಎಲ್ಲವನ್ನು ಮೀರಿ ರಾಜ್ಯದ ಸಮಸ್ತ ಜನತೆ ಪೂಜಿಸುವ ಧರ್ಮಸ್ಥಳದ ಶ್ರದ್ಧಾಕೇಂದ್ರದ ಬಗ್ಗೆ ಕೆಲವು ಕಾಣದ ಕೈಗಳು ಅಪಪ್ರಚಾರ ನಡೆಸುತ್ತಿರುವುದನ್ನು ಜೆಡಿಎಸ್ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ. ಪವಿತ್ರ ತೀರ್ಥ ಕ್ಷೇತ್ರದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ನಮ್ಮ ಪಕ್ಷದಿಂದ ಆ. 31ರಂದು ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದ್ದು, ಗದಗ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎಂ.ವೈ.ಮುಧೋಳ ಹೇಳಿದರು.

ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ

Aug 30 2025, 01:00 AM IST
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.

ನಾಳೆ ಜೆಡಿಎಸ್ ಧರ್ಮಸ್ಥಳ ಸತ್ಯ ಯಾತ್ರೆ

Aug 30 2025, 01:00 AM IST
ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದ ಸುಮಾರು ೫ರಿಂದ ೬ ಸಾವಿರ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ನಗರದ ಹೊರವಲಯದ ಕಂದಲಿ ಗ್ರಾಮದ ಯಗಚಿ ಇನ್‌ಸ್ಟಿಟ್ಯೂಟ್ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ಪ್ರತ್ಯೇಕ ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಲಾಗುವುದು. ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ಸೂಚಿಸಲು ಈ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ನೆಲೆ ಇನ್ನಷ್ಟು ವಿಸ್ತರಿಸಿ

Aug 29 2025, 01:00 AM IST
ಜೆಡಿಎಸ್‌ ಪಕ್ಷವನ್ನು ಇನ್ನೂ ಬಲಿಷ್ಠವಾಗಿ ಸಂಘಟಿಸುವ ಅಗತ್ಯವಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷ ಹೆಚ್ಚಿನ ಸ್ಥಾನ ಪಡೆಯಲು ಇದು ಅಗತ್ಯ. ಸದಸ್ಯತ್ವ ಹೆಚ್ಚಳ ಹಾಗೂ ನಿರಂತರ ಜನ ಸಂಪರ್ಕದಿಂದ ಪಕ್ಷದ ನೆಲೆಯನ್ನು ವಿಸ್ತರಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ.

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಜೆಡಿಎಸ್ ಧರ್ಮಸ್ಥಳ ಯಾತ್ರೆ

Aug 26 2025, 01:02 AM IST
ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಮತ್ತು ಕುಟುಂಬದ ವಿರುದ್ಧ ಅನಗತ್ಯವಾಗಿ ಅಪಪ್ರಚಾರ

ಆ.೩೦-೩೧ರಂದು ಜೆಡಿಎಸ್ ಸದಸ್ಯತ್ವ ನೋಂದಣಿ: ಸಿ.ಎಸ್.ಪುಟ್ಟರಾಜು

Aug 24 2025, 02:00 AM IST
ಆ.೩೧ರಂದು ಎಚ್‌.ಡಿ.ದೇವೇಗೌಡರ ಒಡನಾಡಿಯಾಗಿ, ಜಿ.ಬಿ.ಶಿವಕುಮಾರ್ ಅವರ ಜೊತೆಗೂಡಿ ಕೆಲಸ ಮಾಡಿದ ಗೊರವಾಲೆಯ ಪಟೇಲ್ ಸಿದ್ದೇಗೌಡ ಅವರ ಅಗಲಿಕೆ ಹಿನ್ನೆಲೆಯಲ್ಲಿ ಅವರ ಪುತ್ಥಳಿ ಅನಾವಣ ಕಾರ್ಯಕ್ರಮದಲ್ಲಿಯೂ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.

ಜೆಡಿಎಸ್ ಬಲಿಷ್ಠಗೊಳಿಸಲು ಅಭಿಯಾನ ಯಶಸ್ವಿಗೊಳಿಸಿ

Aug 13 2025, 12:30 AM IST
ರಾಮನಗರ: ರೈತರು, ಬಡವರು, ಮಹಿಳೆಯರು ಹಾಗೂ ಶೋಷಿತರ ಪರವಾಗಿರುವ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಮತ್ತಷ್ಟು ಬಲಿಷ್ಠಗೊಳಿಸಲು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಕಾರ್ಯಕರ್ತರು ಯಶಸ್ವಿಗೊಳಿಸಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved