• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಜಿನ ಮೆರವಣಿಗೆ ಮೂಲಕ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಂಭ್ರಮ

Jun 10 2024, 12:52 AM IST
ಬಿಜೆಪಿ ಆಡಳಿತಕ್ಕೆ ದೇಶವಲ್ಲದೆ ವಿವಿಧ ದೇಶದಲ್ಲಿ ಮೋದಿಯವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಿದೆ. ದೇಶದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಿ. ಮಾಜಿ ಸಿ.ಎಂ.ಕುಮಾರಸ್ವಾಮಿ ಕೇಂದ್ರ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಒಳ್ಳೆಯ ಕೆಲಸ ಮಾಡಲಿ.

ಮೋದಿ ಪ್ರಮಾಣ ವಚನ: ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Jun 10 2024, 12:31 AM IST
ಕೈಯಲ್ಲಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಬಾವುಟ ಹಿಡಿದು ನರೇಂದ್ರಮೋದಿ, ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಪರ ಜೈಕಾರ ಹಾಕುತ್ತಾ ಸಿಹಿಹಂಚಿ ಸಂತಸಪಟ್ಟರು.

ಬಿಜೆಪಿ‌-ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ: ವಿಜಯೋತ್ಸವ

Jun 10 2024, 12:30 AM IST
ಕಡೂರು, ಮೂರನೇ ಅವಧಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಡೂರಿನಲ್ಲಿ ಬಿಜೆಪಿ‌-ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ ನಡೆಸಿ ಸಂಭ್ರಮದ ವಿಜಯೋತ್ಸವ ಆಚರಿಸಿದರು.

ಸ್ವಾರ್ಥಿ ಜೆಡಿಎಸ್ ಸೋಲಿಸಿದ ಮತದಾರರಿಗೆ ಧನ್ಯವಾದ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್

Jun 06 2024, 12:31 AM IST
ಹಾಸನ ಲೋಕಸಭಾ ಕ್ಷೇತ್ರದ ಮತದಾರರಿಗೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಧನ್ಯವಾದ ಸಲ್ಲಿಸುತ್ತದೆ. ಹಾಸನದ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಪಟೇಲ್ ಅವರಿಗೆ ಅಬಿನಂದನೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಲೋಕ ಫಲಿತಾಂಶ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಆತಂಕ

Jun 06 2024, 12:31 AM IST
ಹಾಸನ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಗ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಸೋಲನ್ನು ಅರಗಿಸಿಕೊಳ್ಳಲಾಗದೆ ಜೆಡಿಎಸ್ ಮುಖಂಡರು ಪರಿತಪಿಸುತ್ತಿದ್ದಾರೆ.

ಜೆಡಿಎಸ್ ಟೀಕಿಸುತ್ತಿದ್ದ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ: ರುದ್ರೇಶ್

Jun 06 2024, 12:30 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿಚಾರದಲ್ಲಿ ಅತ್ಯಂತ ಕೀಳು ಮಟ್ಟದ ಪದಬಳಕೆ ಮಾಡಿ ಮಾತನಾಡಿದ್ದರುಸ,

ಜೆಡಿಎಸ್ ಎಲ್ಲಿದೆ ಎಂದವರಿಗೆ ಉತ್ತರ ಸಿಕ್ಕಿದೆ

Jun 06 2024, 12:30 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಾಧನೆ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದಕ್ಕೆ ಹೊರಟಿದ್ದು, ಬಡವರ ಪರವಾಗಿ, ರೈತರ ಪರವಾಗಿ ಕೆಲಸ ಮಾಡಲಿಲ್ಲ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಂಭ್ರಮಾಚರಣೆ

Jun 05 2024, 12:31 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್ ಗೆಲುವು ಸಾಧಿಸುತ್ತಿದ್ದಂತೆ ಉಭಯ ಪಕ್ಷಗಳ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಜೆಡಿಎಸ್ -ಬಿಜೆಪಿ ಯುಗ ಮಂಡ್ಯದಲ್ಲಿ ಆರಂಭ: ಸಿ.ಎಸ್.ಪುಟ್ಟರಾಜು

Jun 05 2024, 12:31 AM IST

ಇಂದಿನಿಂದ ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಹೊಸ ಯುಗ ಮಂಡ್ಯದಲ್ಲಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. 

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಾಳಯದಲ್ಲಿ ಸಂಭ್ರಮ

Jun 05 2024, 12:30 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಪಾಳಯದಲ್ಲಿ ಸಂತಸ-ಸಂಭ್ರಮ ಮನೆ ಮಾಡಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ನೆಚ್ಚಿನ ನಾಯಕನ ಪರ ಜೈಕಾರ ಕೂಗಿದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ ಜೊತೆಗೆ ಕುಮಾರಸ್ವಾಮಿ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 42
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved