• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟರನ್ನು ಸೋಲಿಸಲು ಜೆಡಿಎಸ್-ಬಿಜೆಪಿ ಮೈತ್ರಿ: ಮಂಜುನಾಥ್‌

Mar 27 2024, 01:02 AM IST
ಹಾರೋಹಳ್ಳಿ: ಭ್ರಷ್ಟರು ಮತ್ತು ದುರಾಡಳಿತ ಮಾಡುತ್ತಿರುವವರನ್ನು ಸೋಲುಣಿಸಲೇಬೇಕು ಎಂಬ ದೃಢ ನಿರ್ಧಾರದಿಂದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.

ಜೆಡಿಎಸ್-ಬಿಜೆಪಿ ಮೈತ್ರಿ ಧರ್ಮ ಪಾಲಿಸಲಿವೆ

Mar 27 2024, 01:00 AM IST
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎರಡೂ ಪಕ್ಷದವರು ಮೈತ್ರಿ ಧರ್ಮ ಪಾಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ಡಾ.ರಾಧಮೋಹನ್ ದಾಸ್ ಅಗರ್‌ವಾಲ್ ತಿಳಿಸಿದ್ದಾರೆ.

ರೋಣ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಶಿವಕುಮಾರ ನೇಮಕ

Mar 26 2024, 01:06 AM IST
ರೋಣ ತಾಲೂಕಿಗೆ ನೇಮಕಗೊಂಡಿರುವ ಎಲ್ಲ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತನ್ನು ನೀಡಿ ಬಲಪಡಿಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ವೈ. ಮುಧೋಳ ತಿಳಿಸಿದರು.

ಎಚ್.ಡಿ.ಕುಮಾರಸ್ವಾಮಿ ಆರೋಗ್ಯಕ್ಕೆ ಜೆಡಿಎಸ್ ವಿಶೇಷ ಪೂಜೆ

Mar 22 2024, 01:04 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಚಿಕಿತ್ಸೆ ಯಶಸ್ವಿ ಆಗಲೆಂದು ಪ್ರಾರ್ಥಿಸಿ ಹಾಸನದ ಶ್ರೀ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದರು.

ಹಾಸನ ಜಿಲ್ಲೆಯ ಕೆರಗಳಿಗೂ ಹೇಮಾವತಿ ನೀರು ಬಿಡಿ: ಜೆಡಿಎಸ್ ಪಕ್ಷದಿಂದ ಜಿಲ್ಲಾಡಳಿತಕ್ಕೆ ಆಗ್ರಹ

Mar 22 2024, 01:02 AM IST
ಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆ ಮೂಲಕ ತುಮಕೂರಿಗೆ ನೀರು ಹರಿಸುತ್ತಿದ್ದು, ತುಮಕೂರಿಗೆ ನೀರು ಹರಿಸುವಂತೆ ಹಾಸನ ಜಿಲ್ಲೆಯ ಕೆರೆಗಳಿಗೂ ನೀರು ಬಿಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಅಪರ ಜಿಲ್ಲಾಧಿಕಾರಿ ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ವರಿಷ್ಠರ ಸೂಚನೆವರೆಗೂ ನಾವು ತಟಸ್ಥ: ಮಾಜಿ ಶಾಸಕ ಎಚ್.ಎಸ್.ಶಿವಶಂಕರ

Mar 20 2024, 01:22 AM IST
ರಾಜ್ಯದಲ್ಲಿ ಬಿಜೆಪಿ ಮತ್ತೆ ಸುಸ್ಥಿತಿಗೆ ಬರಬೇಕಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಗ್ಯಾರಂಟಿ ರಾಜ್ಯದಲ್ಲಿ ಸಮರ್ಪಕವಾಗಿ ತಲುಪುತ್ತಿಲ್ಲ. ಕಾಂಗ್ರೆಸ್‌ನಿಂದಾಗಿ ಜನ ಭ್ರಮನಿರಸನರಾಗಿದ್ದಾರೆ. ಇಂತಹ ಸರ್ಕಾರ ಮುಂದುವರಿಯಲು ಜನರ ಅಪೇಕ್ಷೆಯೂ ಇಲ್ಲವಾಗಿದೆ. 130 ಕ್ಷೇತ್ರ ಗೆದ್ದಿದ್ದೇ ಕಾಂಗ್ರೆಸ್ಸಿಗರು ತಮಗೆ ಸಂಪೂರ್ಣ ಬೆಂಬಲವಿದೆಯೆಂಬ ಭ್ರಮೆಯಲ್ಲಿ ತೇಲುತ್ತಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸಮಸ್ಯೆಯಿಲ್ಲ: ಪ್ರಜ್ವಲ್

Mar 20 2024, 01:19 AM IST
ಮೈತ್ರಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಅಸಮಾಧಾನಗೊಂಡಿರುವುದಿಲ್ಲ. ಬಿಜೆಪಿಯ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮತ್ತು ಎಚ್.ಡಿ. ದೇವೇಗೌಡರು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ನಾವು ಇನ್ನೊಂದು ಸೀಟು ಮಾತ್ರ ಹೆಚ್ಚುವರಿ ಕೇಳಿದ್ದೇವೆ. ನಂತರದಲ್ಲಿ ಎಲ್ಲಾ ಸರಿ ಹೋಗಲಿದೆ.

ಸೀರೆಗಳಿದ್ದ ವಾಹನ ಪೊಲೀಸರಿಗೆ ಒಪ್ಪಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು

Mar 20 2024, 01:17 AM IST
ರಾಮನಗರ: ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮು ಬಳಿ ಮಂಗಳವಾರ ರಾತ್ರಿ ನಡೆದಿದೆ.

ಜೆಡಿಎಸ್ ಅಭ್ಯರ್ಥಿ ಇಲ್ಲದ ಎರಡನೇ ಸಂಸತ್ ಚುನಾವಣೆ!

Mar 19 2024, 12:57 AM IST
ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಸಂಸತ್ ಚುನಾವಣೆವರೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜಿದ್ದಾಜಿದ್ದಿನ ಹೋರಾಟ ನಡೆಸುತ್ತಲೇ ಬಂದಿದ್ದವು. ಆದರೀಗ ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇಲ್ಲದೆ ಚುನಾವಣೆಗೆ ಅಖಾಡ ಸಜ್ಜುಗೊಳ್ಳುತ್ತಿದೆ.

ಜೆಡಿಎಸ್ ಬಲವರ್ಧನೆಗೆ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಕರೆ

Mar 18 2024, 01:50 AM IST
ತಳಮಟ್ಟದಿಂದ ಜೆಡಿಎಸ್ ಬಲವರ್ಧನೆಗೆ ಕಾರ್ಯಕರ್ತರು, ಮುಖಂಡರು ಮುಂದಾಗಬೇಕು ಎಂದು ಪಕ್ಷದ ಜಿಲ್ಲಾ ನೂತನ ಅಧ್ಯಕ್ಷ ಬಾಲರಾಜ ಗುತ್ತೇದಾರ ಕರೆ ನೀಡಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 37
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved