• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್

Feb 09 2024, 01:49 AM IST
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ

ಜೆಡಿಎಸ್ ಅಭ್ಯರ್ಥಿಯಾಗಲು ಮಂಡ್ಯದಲ್ಲಿ ಗಂಡಸರು ಇಲ್ಲವೇ?: ಶಾಸಕ ಉದಯ್

Feb 09 2024, 01:46 AM IST
ಮಂಡ್ಯ ಜೆಡಿಎಸ್‌ನೊಳಗೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ಗಂಡಸರೇ ಇಲ್ಲವೇ. ಬೇರೆ ಜಿಲ್ಲೆಯವರೇ ಬರಬೇಕಾ. ನಮ್ಮ ಜಿಲ್ಲೆಯವರೇ ನಿಲ್ಲಲಿ. ಜೆಡಿಎಸ್ ಪಕ್ಷದಲ್ಲಿ ಸ್ಪರ್ಧೆ ಮಾಡುವಂತಹ ಸಮರ್ಥ ನಾಯಕರು ಇಲ್ಲವೇ. ನಾಯಕರ ಮಕ್ಕಳು ಮತ್ತು ಅವರ ಕುಟುಂಬದವರೇ ಮಂಡ್ಯಕ್ಕೆ ಬರಬೇಕಾ.

ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಸಾ.ರಾ. ಮಹೇಶ್

Feb 07 2024, 01:46 AM IST
ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನೇಮಕದ ಆದೇಶ ಹೊರಬೀಳುತ್ತಿದ್ದಂತೆ ಅವರು ಮಾತನಾಡಿ, ನಾನು ಎಂದು ಕನಸು ಮನಸ್ಸಿನಲ್ಲಿಯೂ ಈ ಹುದ್ದೆ ನಿರೀಕ್ಷಿಸಿರಲಿಲ್ಲ, ಆದರೆ ನನ್ನನ್ನು ನಂಬಿ ನೀಡಿದ ಅಧಿಕಾರವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತೇನೆ, ಆದರೆ ನಾನು ಮೊದಲೇ ಹೇಳಿದಂತೆ ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ

ಸುರೇಶ ಭೂಮರಡ್ಡಿ ಹೆಗಲಿಗೆ ಜೆಡಿಎಸ್ ಸಾರಥ್ಯ

Feb 06 2024, 01:33 AM IST
ಕಾಂಗ್ರೆಸ್ ಪಕ್ಷದ ಕೊಪ್ಪಳ ಬ್ಲಾಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಸುರೇಶ ಭೂಮರಡ್ಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೇರ್ಪಡೆಯಾದರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಿ.ವಿ. ಚಂದ್ರಶೇಖರ ಅವರನ್ನು ಬೆಂಬಲಿಸಿ, ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದರು. ಈಗ ಅವರನ್ನೇ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಜೆಡಿಎಸ್ ನೂತನ ರಾಜ್ಯ ಕಾರ್ಯಾಧ್ಯಕ್ಷರಾಗಿ ರಾಜುಗೌಡ ಆಯ್ಕೆ

Feb 06 2024, 01:32 AM IST
ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯ್ಲಲಿ ತಿಳಿಸಿದ್ದಾರೆ.

ಮೊದಲಿನಿಂದಲೂ ಬಿಜೆಪಿ, ಜೆಡಿಎಸ್ ಒಂದೇ: ಸಚಿವ ರಹೀಮ್ ಖಾನ್

Feb 06 2024, 01:30 AM IST
ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ದೆಹಲಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಯಚೂರಿನಲ್ಲಿ ಪೌರಾಡಳಿತ ಸಚಿವ ತಿಳಿಸಿದರು.

ಪಾದಯಾತ್ರೆ ವೇಳೆ ನಡೆದ ಅಹಿತಕರ ಘಟನೆಗಳಿಗೆ ಜೆಡಿಎಸ್ ಕಾರಣ: ಚಲುವರಾಯಸ್ವಾಮಿ

Jan 31 2024, 02:22 AM IST
ಬಿಜೆಪಿಯವರು ಮಂಡ್ಯದಲ್ಲಿ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡುವುದಕ್ಕೆ ಹೊರಟಿದ್ದಾರೆ. ಇದಕ್ಕೆ ಜೆಡಿಎಸ್‌ನವರು ಬೆಂಬಲ ನೀಡುತ್ತಿದ್ದಾರೆ. ಧರ್ಮಾಧಾರಿತ ರಾಜಕಾರಣ ಮಾಡುವುದಕ್ಕೆ ಇದು ಮಂಗಳೂರಲ್ಲ. ಮಂಡ್ಯದ ಜನರು ನಿಮ್ಮ ಮಾತುಗಳಿಂದ ಪ್ರೇರಿತರಾಗಿ ಬಿಜೆಪಿ ಪರ ಒಲವು ತೋರುತ್ತಾರೆಂದು ಭಾವಿಸಿದ್ದರೆ ಅದು ಮೂರ್ಖತನ. ಹೋರಾಟದ ನೆಲದಲ್ಲಿರುವ ಅವರಿಗೆ ನಿಮ್ಮ ಢೋಂಗಿತನ ಏನೆಂಬುದು ಗೊತ್ತಿದೆ.

ಪಾದಯಾತ್ರೆಯೊಂದಿಗೆ ‘ಜೆಡಿಎಸ್ ಅಂತಿಮಯಾತ್ರೆ’: ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

Jan 31 2024, 02:20 AM IST
ಮಂಡ್ಯ ಜಿಲ್ಲೆಯಲ್ಲಿ ನಡೆದ ಪಾದಯಾತ್ರೆಯೊಂದಿಗೆ ಜೆಡಿಎಸ್ ಅಂತಿಮಯಾತ್ರೆಯೂ ನಡೆದಿದೆ. ಅಲ್ಲಿಗೆ ಪ್ರಾದೇಶಿಕ ಪಕ್ಷದ ಸಮಾಧಿಯೂ ಆದಂತಾಗಿದೆ. ಕುಮಾರಸ್ವಾಮಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಿರೆ ನೋವಾಗುತ್ತಿರಲಿಲ್ಲ. ತಮ್ಮ ವೈಯಕ್ತಿಕ ಹಿತಾಸಕ್ತಿ, ಸ್ವಾರ್ಥ ರಾಜಕೀಯ ಸಾಧನೆಗೆ ಜಯಪ್ರಕಾಶ್ ನಾರಾಯಣ್, ರಾಮಕೃಷ್ಣ ಹೆಗಡೆ, ದೇವೇಗೌಡರು, ಜೆ.ಎಚ್.ಪಟೇಲ್‌ರಂಥವರು ಪ್ರಾದೇಶಿಕ ಪಕ್ಷದ ಉಳಿವಿಗೆ ನಡೆಸಿದ ಹೋರಾಟಕ್ಕೆ ತಿಲಾಂಜಲಿ ಹಾಡಿರುವುದು ತೀವ್ರ ನೋವುಂಟುಮಾಡಿದೆ.

ಹೊನ್ನಾಲಗನದೊಡ್ಡಿ ಡೇರಿಯಲ್ಲಿ ಜೆಡಿಎಸ್ ಬೆಂಬಲಿತರ ಮೇಲುಗೈ

Jan 28 2024, 01:23 AM IST
ಹಾರೋಹಳ್ಳಿ: ತಾಲೂಕಿನ ಹೊನ್ನಾಲಗನದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 11 ಜೆಡಿಎಸ್ ಬೆಂಬಲಿತ ನಿರ್ದೇಶಕರು ಜಯಗಳಿಸಿದ್ದಾರೆ.

ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಕಣಕ್ಕೆ!

Jan 28 2024, 01:20 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved