• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಲಿಗೆರೆ ಡೇರಿ ಚುನಾವಣೆ: 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತರು ಆಯ್ಕೆ

Mar 21 2025, 12:31 AM IST
ಪಾಂಡವಪುರ ತಾಲೂಕಿನ ಮಲ್ಲಿಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾಗಿದ್ದಾರೆ.

ಮಹತ್ವದ ರಾಜಕೀಯ ಬೆಳವಣಿಗೆ : ಕಾಂಗ್ರೆಸ್ ತೊರೆದು 50ಕ್ಕೂ ಹೆಚ್ಚು ಮಂದಿ ಜೆಡಿಎಸ್ ಸೇರ್ಪಡೆ

Mar 16 2025, 01:52 AM IST
ಕಡೂರು ಕ್ಷೇತ್ರದ ಮರವಂಜಿ ಗ್ರಾಪಂ ಸದಸ್ಯರು ಹಾಗೂ ಕೆಲವು ಗ್ರಾಮಸ್ಥರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡರು.

ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ತೆಕ್ಕೆಗೆ ವಿಜಯ : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಗೆಲುವು

Mar 13 2025, 12:51 AM IST

ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ ಡಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ಆಯ್ಕೆ

ಸ್ಥಳೀಯ ಸಂಸ್ಥೆ ಚುನಾವಣೆ ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇಲ್ಲ

Mar 12 2025, 12:51 AM IST
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳದೆ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮಂಗಳವಾರ ಹೇಳಿದರು.

ಕೆ.ಬೆಟ್ಟಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಬೆಂಬಲಿತ 12 ಮಂದಿ ನಿರ್ದೇಶಕರಿಗೆ ಗೆಲುವು

Mar 11 2025, 12:46 AM IST
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದಾರೆ. ರೈತಸಂಘ- ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಪಂಚಗ್ಯಾರಂಟಿ ಅನುಷ್ಠಾನ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

Mar 07 2025, 12:52 AM IST
ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ವೈಫಲ್ಯವಾಗಿದೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಇಲ್ಲಿನ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಖಂಡಿಸಿ ಜೆಡಿಎಸ್ ಪ್ರತಿಭಟನೆ

Mar 07 2025, 12:50 AM IST
ಗೃಹಲಕ್ಷ್ಮೀ ಹಣ ಮಹಿಳೆಯರ ಖಾತೆಗೆ ಸಂದಾಯವಾಗುತ್ತಿಲ್ಲ. ರಾಜ್ಯದ ಖಜಾನೆಯ ಪರಿಸ್ಥಿತಿ ಏನಾಗಿದೆ ಎಂಬುದನ್ನು ತಿಳಿಸಿ, ಇಲ್ಲವೇ ಈ ಕೂಡಲೇ ಗೃಹಲಕ್ಷ್ಮೀ ಹಣ 2000 ರು.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಬೇಕು. ಸ್ಥಳೀಯ ಚುನಾವಣೆಗಳನ್ನು ತಾಪಂ, ಜಿಪಂ ಹಾಗೂ ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಸ್ಥಳೀಯ ಸಂಸ್ಥೆಯನ್ನು ಬಲವರ್ಧನೆಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾರ್ಖಾನೆ ವಿರೋಧಿಸಿ ಹೋರಾಟಕ್ಕೆ ಜೆಡಿಎಸ್ ಬೆಂಬಲವಿದೆ: ಕುಮಾರಸ್ವಾಮಿ

Mar 03 2025, 01:46 AM IST
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ನಮ್ಮ ಪಕ್ಷವೂ ಬೆಂಬಲ ನೀಡಿದೆ. ಇದು, ರಾಜ್ಯ ಸರ್ಕಾರದ ಒಪ್ಪಂದದಿಂದ ಆಗಿರುವ ಕಾರ್ಖಾನೆಯಾಗಿದ್ದು, ಕೇಂದ್ರದ ಮುಂದೆ ಈ ಪ್ರಸ್ತಾವನೆಯೇ ಬಂದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ನನ್ನನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಬಗ್ಗೆ ಚರ್ಚೆ ನಡೆದಿಲ್ಲ

Feb 26 2025, 01:06 AM IST
ನಾನು ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತ. ತಳ ಮಟ್ಟದ ಕಾರ್ಯಕರ್ತನಿಗೆ ಸ್ಥಾನಮಾನ ಕೊಡದಿರುವ ಬಗ್ಗೆ ಅಸಮಾಧಾನ ಇದೆ.

ಟ್ರಾಫಿಕ್ ಪೊಲೀಸರ ಕಿರಿಕಿರಿ: ಜೆಡಿಎಸ್ ಅಹೋರಾತ್ರಿ ಧರಣಿ

Feb 26 2025, 01:02 AM IST
JDS to hold overnight sit-in protest against traffic police
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved