• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

20 ಕ್ವಿಂಟಲ್ ಜೋಳ ಖರೀದಿಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ಜಂಟಿ ಪ್ರತಿಭಟನಾ ಮೆರವಣಿಗೆ

Jan 22 2025, 12:35 AM IST
ಸಿಂಧನೂರಿನ ಮಿನಿವಿಧಾನಸೌಧ ಮುಂದೆ ಬಿಜೆಪಿ-ಜೆಡಿಎಸ್ ಪಕ್ಷ ಜಂಟಿಯಾಗಿ ಮಂಗಳವಾರ ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಭಾಗವಹಿಸಿ, ಮಾತನಾಡಿದರು.

11 ಜೆಡಿಎಸ್ ಶಾಸಕರು ಶೀಘ್ರ ಕಾಂಗ್ರೆಸ್‌ಗೆ :ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಬಾಂಬ್‌

Jan 13 2025, 12:46 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶೀಘ್ರವೇ ಸಿಎಂ ಆಗ್ತಾರೆ ಎಂದು ಪುನರುಚ್ಚರಿಸಿರುವ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ, ಇದೇ ವೇಳೆ, ‘ಶೀಘ್ರವೇ 11 ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಬರುವವರಿದ್ದಾರೆ’ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Jan 11 2025, 12:47 AM IST
ತಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆಯನ್ನು ಮತ್ತೊಮ್ಮೆ ಎಳೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬಸ್ ದರ ಏರಿಕೆ ಮತ್ತು ಅಗತ್ಯ ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಸರ್ಕಾರ ಜನರಿಗೆ ಉಚಿತ ಗ್ಯಾರಂಟಿ ಕೊಡುವುದಾಗಿ, ವಿವಿಧ ವರ್ಗಗಳ ಜನರನ್ನು ಬೇರೊಂದು ರೀತಿಯಲ್ಲಿ ಸುಲಿಗೆ ಮಾಡಲು ಹೊರಟಿದೆ ಎಂದು ಆಕ್ರೋಶ ಹೊರಹಾಕಿದರು.

ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Jan 11 2025, 12:46 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕವಾದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣವಿಲ್ಲದೇ ಆರ್ಥಿಕವಾಗಿ ದಿವಾಳಿಯಾಗಿದೆ.

ಪುಟ್ಟರಾಜರ ಭವನ ನಿರ್ಮಾಣಕ್ಕಾಗಿ ಜೆಡಿಎಸ್ ಭಿಕ್ಷಾಟನೆ

Jan 11 2025, 12:46 AM IST
ನಗರದ ಹೃದಯ ಭಾಗದಲ್ಲಿರುವ ಪುಟ್ಟರಾಜ ಸ್ಮಾರಕ ಭವನ ಕಾಮಗಾರಿ ಹಲವಾರು ವರ್ಷಗಳಿಂದ ಅರ್ಧಕ್ಕೆ ನಿಂತಿದೆ. ಯಡಿಯೂರಪ್ಪ ಸರ್ಕಾರ ಅಧಿಕಾರದಲ್ಲಿದ್ದಾಗ ₹5 ಕೋಟಿ ಬಿಡುಗಡೆಯಾಗಿತ್ತು

ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಕೆಲಸ ಮಾಡಿ

Jan 10 2025, 12:48 AM IST
ಪಕ್ಷ ಬೆಂಬಲ ನೀಡಿದವರನ್ನು ಎಲ್ಲರೂ ಸ್ವಾಗತಿಸಿ ಬೆಂಬಲಿಸಬೇಕು

ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಜೆಡಿಎಸ್ ಆಕ್ರೋಶ

Jan 09 2025, 12:48 AM IST
ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಜೆಡಿಎಸ್ ವತಿಯಿಂದ ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಬಸ್ ದರ ಏರಿಕೆ ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ

Jan 09 2025, 12:45 AM IST
ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಜನವರಿ ೧೦ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತದೆ. ತಮ್ಮ ಘೋಷಣೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆಯನ್ನು ಕಾಂಗ್ರೆಸ್ ಸರ್ಕಾರ ಹೆಚ್ಚು ಮಾಡುತ್ತಿದೆ. ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಬಸ್ ಪ್ರಯಾಣದ ಹೆಚ್ಚಿಸಿರುವುದು ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ಆರ್ಥಿಕ ಹೊರೆಯಾಗಿದೆ ಎಂದರು.

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Jan 08 2025, 12:17 AM IST
. ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪ್ರತಿಭಟನೆ

Jan 08 2025, 12:17 AM IST
ಹಾಲು, ಬಸ್ ದರ ಏರಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಜೆಡಿಎಸ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved