ಕೈ ತೊರೆದು ಜೆಡಿಎಸ್ ಸೇರಿದ ದಲಿತ ಮುಖಂಡರು
Apr 22 2024, 02:01 AM ISTರಾಮನಗರ ದಲಿತರ ಬಗೆಗೆ ಹೊಂದಿರುವ ನಿರ್ಲಕ್ಷ್ಯ ಭಾವನೆ ಹಾಗೂ ಆ ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತು ಅನೇಕ ಮುಖಂಡರು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾಧ್ಯಕ್ಷ ಅಂಜನಾಪುರ ವಾಸು ಮತ್ತು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೊತ್ತೀಪುರ ಗೋವಿಂದರಾಜು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.