• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಪಕ್ಷ ಬಿಜೆಪಿಗೆ ತನ್ನ ಸ್ವಾಭಿಮಾನ ಅಡ ಇಟ್ಟಿದೆ: ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಮಂಜುನಾಥ್

Apr 09 2024, 12:49 AM IST
ಜೆಡಿಎಸ್‌ ತನ್ನ ಸ್ವಾಭಿಮಾನವನ್ನು ಬಿಜೆಪಿಗೆ ಅಡ ಇಟ್ಟು ಕಾರ್ಯಕರ್ತರನ್ನು ದಿಕ್ಕಾಪಾಲು ಮಾಡಿ ಸಂವಿಧಾನದ ಅಭ್ರತೆಗೆ ಕಾರಣವಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಮಂಜುನಾಥ್ ಆರೋಪಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಗುರುಮಠಕಲ್‌ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರ ಮನವೊಲಿಕೆ ಯತ್ನ

Apr 09 2024, 12:45 AM IST
ಮೊದಲಿನಿಂದಲೂ ಜೆಡಿಎಸ್‌ ಬಿಜೆಪಿ ಮೈತ್ರಿಗೆ ಮುನಿದಿದ್ದ ಗುರುಮಠಕಲ್‌ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರ ಇತ್ತೀಚೆಗೆ ಬಿಜೆಪಿ ಕುರಿತು ಮತ್ತಷ್ಟು ತೀವ್ರ ಅಸಮಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಸ್ಥಳೀಯವಾಗಿ ಮೈತ್ರಿ ಮುರಿಯುವ ಆತಂಕ ಎದುರಾಗಿದ್ದೇ ತಡ ಕಂದಕೂರ ನಿವಾಸಕ್ಕೆ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಉಮೇಶ ಜಾಧವ್‌ ದೌಡಾಯಿಸಿದ್ದಾರೆ.

ನರೇಂದ್ರ ಮೋದಿಗಾಗಿ ಬಿಜೆಪಿ-ಜೆಡಿಎಸ್‌ ಒಗ್ಗಟ್ಟು: ವಿ.ಸೋಮಣ್ಣ

Apr 08 2024, 01:06 AM IST
ನರೇಂದ್ರ ಮೋದಿ ಪ್ರಧಾನಿಯಾಗಲೇಬೇಕು ಎಂದು ದೇವೇಗೌಡರು ಬಿಜೆಪಿ ಜೊತೆ ಮಹಾಮೈತ್ರಿ ಮಾಡಿಕೊಂಡಿದ್ದಾರೆ. ಅದರಂತೆ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಎಲ್ಲ ಮುಖಂಡರು, ನಾಯಕರು ಮತ್ತು ಕಾರ್ಯಕರ್ತರುಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಮಣ್ಣ ತಿಳಿಸಿದ್ದಾರೆ.

ಬಿಜೆಪಿ, ಜೆಡಿಎಸ್‌ ಮುಖಂಡರು ಬಾಲರಾಜುವನ್ನು ಗೆಲ್ಲಿಸಿ

Apr 08 2024, 01:04 AM IST
ಹನೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಜಯಶೀಲರನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಮಂಜುನಾಥ್ ಮನವಿ ಮಾಡಿದರು.

ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ ಮುಖಂಡರು ಪಕ್ಷ ತೊರೆದಿಲ್ಲ: ಆರ್‌.ಸಿ.ಅಂಜನಪ್ಪ

Apr 08 2024, 01:03 AM IST
ಯಾವೊಬ್ಬ ಜೆಡಿಎಸ್ ಮುಖಂಡರು, ಮಾಜಿ ಕಾರ್ಪೊರೇಟರ್‌ಗಳು, ಕಾರ್ಯಕರ್ತರು ಪಕ್ಷ ಬಿಟ್ಟುಹೋಗಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ, ಎಲ್ಲರೂ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಸೋಮಣ್ಣ ಅವರ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಿ ದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ಹೇಳಿದರು.

ಬಿಜೆಪಿ-ಜೆಡಿಎಸ್‌ ಸೋಲಿಸಲು ಸಂಘಟನೆಯ ಹೋರಾಟ: ಸಿಐಟಿಯು ಮುಖ್ಯಸ್ಥ ಗೊಲ್ಲರಹೊಸಹಳ್ಳಿ ಮಂಜುನಾಥ್

Apr 06 2024, 12:56 AM IST
ದುಷ್ಟ ಬಿಜೆಪಿ ತೊಲಗಿಸಿ ಸ್ವಾರ್ಥ ಜೆಡಿಎಸ್ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿವಿಧ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಿಐಟಿಯು ಮುಖ್ಯಸ್ಥ ಗೊಲ್ಲರಹೊಸಹಳ್ಳಿ ಮಂಜುನಾಥ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿಯನ್ನು ಮತ್ತೆ ಪ್ರಧಾನಿಯಾಗಿಸುವ ಉದ್ದೇಶದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ: ಅರುಣಕುಮಾರ್

Apr 06 2024, 12:49 AM IST
ನರೇಂದ್ರಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ- ಜೆಡಿಎಸ್‌ ಪಕ್ಷಗಳ ರಾಷ್ಟ್ರೀಯ ನಾಯಕರ ತೀರ್ಮಾನದಂತೆ ತಾಲೂಕಿನಲ್ಲೂ ಉಭಯ ಪಕ್ಷದವರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್ ತಿಳಿಸಿದರು.

ಉಡುಪಿ - ಚಿಕ್ಕಮಗಳೂರು ಕ್ಷೇತ್ರ: ಕಾಂಗ್ರೆಸ್ ಗೆ ಓಟ್ ಶೇರ್ ಹೆಚ್ಚಳದ ಬಲ, ಬಿಜೆಪಿಗೆ ಜೆಡಿಎಸ್‌ ಬಲ

Apr 06 2024, 12:45 AM IST
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ 4 ಮತ್ತು ಚಿಕ್ಕಮಗಳೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದರು. ಸಹಜವಾಗಿಯೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದಿತ್ತು.

ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ ಬಾಬು ರೋಡ್‌ ಶೋ

Apr 05 2024, 01:01 AM IST
ಕಾಂಗ್ರೆಸ್‌ನ ಬಹುತೇಕ ನಾಯಕರು ಜೆಡಿಎಸ್ ಪಕ್ಷದಲ್ಲಿ ಜನ್ಮ ಪಡೆದು ಜೆಡಿಎಸ್ ಪಕ್ಷದಲ್ಲಿಯೇ ಬೆಳೆದು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸೇರಿಕೊಂಡಿದ್ದಾರೆ. ಅಂತಹ ನಾಯಕರೆಲ್ಲಾ ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಮಾತನಾಡುತ್ತಾರೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಯಶಸ್ಸಿಗೆ ಅಮಿತ್‌ ಟಿಪ್ಸ್‌

Apr 03 2024, 01:34 AM IST

‘ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್‌ನ ರಾಜ್ಯ ನಾಯಕರ ನಡುವೆ ಮಾತ್ರ ಸಮನ್ವಯತೆ ಅಥವಾ ಹೊಂದಾಣಿಕೆ ಇದ್ದರೆ ಸಾಲದು, ತಳಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರ ನಡುವೆಯೂ ಸಮನ್ವಯತೆ ಮೂಡುವಂತೆ ನೋಡಿಕೊಳ್ಳಬೇಕು’ ಎಂದು  ಅಮಿತ್‌ ಶಾ ಅವರು ಉಭಯ ಪಕ್ಷಗಳ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved