• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಎಚ್‌.ಟಿ. ಮಂಜು ವಿರುದ್ಧ ಅವಹೇಳನಕಾರಿ ಮಾತು: ಜೆಡಿಎಸ್‌ ಖಂಡನೆ

Feb 20 2025, 12:48 AM IST
ಸಾರ್ವಜನಿಕ ವೇದಿಕೆಗಳಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ವಿರುದ್ಧ ಮನ್ಮುಲ್ ನೂತನ ನಿರ್ದೇಶಕರಾದ ಡಾಲು ರವಿ ಮತ್ತು ಎಂ.ಬಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಕಾರ್ಯಕರ್ತರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ.

ಹಾಸನ ಜೆಡಿಎಸ್‌ ಭದ್ರಕೋಟೆ ಎಂಬುದನ್ನು ಸಾಬೀತು ಮಾಡ್ತೇವೆ

Feb 19 2025, 12:45 AM IST
ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಸೇರಿ ಯಾವುದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಲಘುವಾಗಿ ಪರಿಗಣಿಸದೆ ಎಲ್ಲೆಡೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರ ಜೊತೆಗೆ ಹಾಸನ ಜೆಡಿಎಸ್‌ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ದೇವೇಗೌಡರು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮೊದಲು ತಾಲೂಕುವಾರು ಸಮ್ಮೇಳನ ನಡೆಸಲು ರೂಪುರೇಷ ಸಿದ್ಧ ಮಾಡಿಕೊಳ್ಳಲಾಗುತ್ತಿದೆ. ಕಡೆಯಲ್ಲಿ ಜಿಲ್ಲಾ ಮಟ್ಟದಲ್ಲೂ ಬೃಹತ್ ಸಮ್ಮೇಳನ ನಡೆಸಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.

ನೀರಾವರಿ ವಿಷಯಕ್ಕೆ ಪಕ್ಷಾತೀತ ಹೋರಾಟಕ್ಕೆ ಸಿದ್ಧ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Feb 16 2025, 11:54 AM IST

ಗೋದಾವರಿ, ಕೃಷ್ಣ ಮತ್ತು ಕಾವೇರಿ ನದಿಗಳ ಜೋಡಣೆ ಅಗತ್ಯವಾಗಿದ್ದು, ನೀರಾವರಿ ಯೋಜನೆಯಲ್ಲಿ ರಾಜ್ಯಕ್ಕೆ 25 ಟಿಎಂಸಿ ನೀರು ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕಾಗಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಅನೇಕ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ ಸೇರಲು ಸಿದ್ಧತೆ - ಶಾಸಕರ ವಿಚಾರ ಮಾತಾಡಲ್ಲ: ಡಿಸಿಎಂ

Feb 04 2025, 12:41 PM IST

  ಜೆಡಿಎಸ್‌ ಕಾರ್ಯಕರ್ತರು ತ ಪಕ್ಷ ಸೇರಲು ಮುಂದಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನನ್ನ, ಯತ್ನಾಳ್‌ ವಿರುದ್ಧ ಕ್ರಮಕ್ಕೆ ಧಮ್‌ ಬೇಕು : ಜೆಡಿಎಸ್‌, ಬಿಜೆಪಿ ವರಿಷ್ಠರಿಗೆ ಶಾಸಕ ಜಿಟಿಡಿ ನೇರ ಸವಾಲ್‌

Jan 23 2025, 11:14 AM IST

ಜೆಡಿಎಸ್‌ನಲ್ಲಿ ಬಂಡಾಯದ ಕಿಡಿ ಹಾರಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರು ನನ್ನ ಪಕ್ಷದಿಂದ ಉಚ್ಛಾಟಿಸಲು ತಾಕತ್ತು, ಧಮ್‌ ಬೇಕು ಎಂದು ಪಕ್ಷದ ಹಿರಿಯ ನಾಯಕರಿಗೆ ಸವಾಲು ಹಾಕಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ಜೆಡಿಎಸ್‌ ಮುಖಂಡರ ಜಯ ಜವಾಬ್ದಾರಿ ಹೆಚ್ಚಿಸಿದೆ

Jan 22 2025, 12:30 AM IST
ಶಿವಮೊಗ್ಗ: ನಗರದಲ್ಲಿ ನಡೆದ ಸಹಕಾರಿ ಕ್ಷೇತ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಬಹುಪಾಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಜಯಶೀಲರಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿಸಿದೆ ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.

ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್‌ - ಬಿಜೆಪಿ ಶಾಸಕರಿಗೆ ಸ್ವಾಗತವಿದೆ : ಚಲುವರಾಯಸ್ವಾಮಿ

Jan 21 2025, 01:03 PM IST

ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್‌-ಬಿಜೆಪಿ ಶಾಸಕರಿಗೆ ಸ್ವಾಗತವಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.  

ನನಗೆ ಕಾಂಗ್ರೆಸ್ಸಿಂದ ಆಫರ್‌ ಬಂದಿತ್ತು: ಮುಳಬಾಗಿಲು ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್

Jan 16 2025, 12:49 AM IST
ಸಿಎಂ ಸಿದ್ದರಾಮಯ್ಯ ನನ್ನನ್ನು ಖಾಸಗಿಯಾಗಿ ಕರೆದು ಮಾತನಾಡಿರುವುದು ಸತ್ಯ. ಆದರೆ, ನಾನು ಕಾಂಗ್ರೆಸ್‌ ಸೇರ್ಪಡೆ ಆಗುವುದಿಲ್ಲ. ಅದು ಊಹಾಪೋಹ ಮಾತ್ರ. ಗಾಳಿ ಸುದ್ದಿಗಳಿಗೆ ಯಾರು ಕಿವಿ ಕೊಡಬಾರದು’ ಎಂದು ಮುಳಬಾಗಿಲು ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‌ ಪಕ್ಷದೊಳಗಿನ ವಿರೋಧಿಗಳ ಬಗ್ಗೆ ಸೂರಜ್ ಅಸಮಾಧಾನ

Jan 13 2025, 12:45 AM IST
ಹೊಳೆನರಸೀಪುರ ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದ ತಮ್ಮ ಹುಟ್ಟುಹಬ್ಬದ ಆಚರಣೆ ವೇಳೆ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಜೆಡಿಎಸ್‌ ಪಕ್ಷದೊಳಗೇ ಇದ್ದುಕೊಂಡು ಮೋಸ ಮಾಡಿದವರ ವಿರುದ್ಧ ಆಕ್ರೋಶ ಅಸಮಾಧಾನ ಹೊರಹಾಕಿದರು. ನಾನು ನಿನ್ನೆ, ಮೊನ್ನೆ ಪೆನ್‌ಡ್ರೈವ್ ಹಂಚಿ ಎಂಎಲ್‌ಸಿ ಆಗಿಲ್ಲ. ಯಾವುದೇ ಇಲಾಖೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆ ನನ್ನ ಗಮನಕ್ಕೆ ತನ್ನಿ. ನಿಮ್ಮ ನೆರವಿಗೆ ಯಾರು ಬರ್ತಾರೋ, ಬಿಡ್ತಾರೋ ಈ ಸೂರಜ್‌ ರೇವಣ್ಣ ಬರ್ತಾನೆ ಎಂದರು.

ಶಾಸಕರಿಗೆ ಕಾಂಗ್ರೆಸ್‌ ಗಾಳದ ಬೆನ್ನಲ್ಲೇ ಇಂದು ಜೆಡಿಎಸ್‌ ಸಭೆ - ಸಮಾಲೋಚನೆ, ಪಕ್ಷ ಬಲವರ್ದನೆ ಚರ್ಚೆ

Jan 12 2025, 08:19 AM IST

  ಕಾಂಗ್ರೆಸ್‌ ಪಕ್ಷವು ಪ್ರತಿಪಕ್ಷ ಜೆಡಿಎಸ್‌ನ ಸದಸ್ಯರನ್ನು ಸೆಳೆಯುವ ಕಾರ್ಯತಂತ್ರಕ್ಕೆ ಪ್ರತಿ ತಂತ್ರಗಾರಿಕೆ ರೂಪಿಸುವುದು ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ  ಸದಸ್ಯತ್ವ ನೋಂದಣಿ ಹೆಚ್ಚಿಸಲು   ಜೆಡಿಎಸ್‌ ಮಹತ್ವದ ಸಭೆ ಕರೆಯಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved