• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಇಂದು ಫೈನಲ್‌?

Mar 18 2024, 01:49 AM IST

ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಸೋಮವಾರ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮುಖಂಡರ ಸಭೆ ನಡೆಯಲಿದೆ.

ಬಿಜೆಪಿ, ಜೆಡಿಎಸ್‌ ಭಿನ್ನಮತ ಬಿಟ್ಟು ಗೆಲ್ಲೋಣ

Mar 17 2024, 01:50 AM IST

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಒಟ್ಟಾಗಿದ್ದ ಜೆಡಿಎಸ್- ಬಿಜೆಪಿ ನಾಯಕರು ಯೋಗ ಎಂಬಂತೆ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲು ಒಟ್ಟಾಗಿದ್ದು, ಇದಕ್ಕೆ ಜೆಡಿಎಸ್ ಭೀಷ್ಮಾಚಾರ್ಯ ಎಚ್.ಡಿ. ದೇವೇಗೌಡರು ಶಕ್ತಿ ತುಂಬಿದ್ದಾರೆ. 

ಜೆಡಿಎಸ್‌ ಈಗ ಇದೆಯೇ? ಇದ್ದರೆ ಎಲ್ಲಿದೆ?: ಡಿಸಿಎಂ ಡಿಕೆಶಿ ವ್ಯಂಗ್ಯ

Mar 16 2024, 01:49 AM IST

ರಾಜ್ಯದಲ್ಲಿ ಸುಮಾರು ಐದಾರು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ನೇರಾ-ನೇರ ಸ್ಪರ್ಧೆ ಇತ್ತು. ಆದರೆ ಈಗ ಜೆಡಿಎಸ್‌ ಪಕ್ಷ ಎಲ್ಲಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿಯೂ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಹೊರಗಿನವರು

Mar 14 2024, 02:03 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಅವರಿಗೆ ಟಿಕೆಟ್ ಘೋಷಣೆಯಾಗುವ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಹೊರಗಿನವರಿಗೆ ಮಣೆ ಹಾಕಿದಂತಾಗಿದೆ.

ಟಿಕೆಟ್‌ಗಾಗಿ ಬಿಜೆಪಿ ವರ್ಸಸ್‌ ಜೆಡಿಎಸ್‌: ಕೃಷ್ಣ ಬೈರೇಗೌಡ

Mar 10 2024, 01:51 AM IST
27 ಜನ ಬಿಜೆಪಿ-ಜೆಡಿಎಸ್‌ ಸಂಸದರಿದ್ರೂ ಒಬ್ಬರೂ ಕರ್ನಾಟಕದ ಪರವಾಗಿ ಧ್ವನಿ ಎತ್ತಿಲ್ಲ. ಇಂತಹ ಸಂಸದರನ್ನು ಇಟ್ಕೊಂಡು ರಾಜ್ಯಕ್ಕೆ ಅನ್ಯಾಯವೇ ಹೊರತು ಲಾಭವಿಲ್ಲ ಎಂದು ಕೃಷ್ಣಭೈರೇಗೌಡ ಹೇಳಿದರು.

ಜೆಡಿಎಸ್‌ ರಾಜಕೀಯ ಘಟಾನುಘಟಿಗಳ ಮಾತೃ ಪಕ್ಷ: ಸಿ.ವಿ.ಚಂದ್ರಶೇಖರ

Mar 05 2024, 01:30 AM IST
ದೇಶಕ್ಕೆ ಈ ರಾಜ್ಯದಿಂದ ಪ್ರಧಾನಮಂತ್ರಿ ಕೊಟ್ಟಂತಹ ಪಕ್ಷ ನಮ್ಮದು. ರೈತ ಚಿಂತನೆ, ಜನಪರ ಹೋರಾಟ, ಸಾಮಾಜಿಕ ಕಳಕಳಿ ಹೊಂದಿರುವಂತಹ ಏಕೈಕ ಪ್ರಾದೇಶಿಕ ಪಕ್ಷ.

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಸಿಗೋದು ಖಚಿತ: ಸಂಸದೆ ಸುಮಲತಾ

Mar 04 2024, 01:20 AM IST

ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು.

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಖಚಿತ: ಸುಮಲತಾ

Mar 04 2024, 01:16 AM IST
ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದಿದ್ದಾರೆ.

ದೇಶದ್ರೋಹಿ ಕೂಗು: ಜೆಡಿಎಸ್‌ ಪ್ರತಿಭಟನೆ

Feb 29 2024, 02:05 AM IST
ರಾಜ್ಯದ ಶಕ್ತಿ ಕೇಂದ್ರದಲ್ಲೇ ದೇಶ ದ್ರೋಹಿ ಕೂಗು ಕೂಗಿದ ಘಟನೆ ಖಂಡಿಸಿ ಜೆಡಿಎಸ್‌ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.

ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ 2ನೇ ಮುಖಭಂಗ

Feb 28 2024, 02:36 AM IST

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಚನೆಯಾದ ಬಳಿಕ ಎರಡನೇ ಬಾರಿಗೆ ಮುಖಭಂಗ ಉಂಟಾಗಿದೆ. ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್ ಅವರಿಗೆ ಸೋಲು ಉಂಟಾಗಿತ್ತು.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved