• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪಚುನಾವಣೆ ಹಿನ್ನೆಲೆ ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ಸಂದೇಶ ರವಾನೆಗೆ ಜೆಡಿಎಸ್‌ ಸಜ್ಜು

Oct 19 2024, 12:23 AM IST
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಟಿಕೆಟ್ ವಿಚಾರವಾಗಿ ಗೊಂದಲ ಮೂಡಿರುವ ಹೊತ್ತಿನಲ್ಲಿಯೇ ಜೆಡಿಎಸ್ ನಾಯಕರು ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಪಕ್ಷದ ಶಕ್ತಿ ಪ್ರದರ್ಶಿಸುವ ಮೂಲಕ ಬಿಜೆಪಿ ವರಿಷ್ಠರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಲು ಮುಂದಾಗಿದೆ.

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ರದ್ದು ತುಷ್ಟೀಕರಣದ ರಾಜಕಾರಣ : ಜೆಡಿಎಸ್‌, ಬಿಜೆಪಿ ಆಕ್ರೋಶ

Oct 14 2024, 07:32 AM IST

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಪಡಿತರ ಚೀಟಿ ‍ವಿಳಂಬಕ್ಕೆ ಜೆಡಿಎಸ್‌ ಖಂಡನೆ

Oct 08 2024, 01:15 AM IST
ಹುಬ್ಬಳ್ಳಿ ನಗರದಲ್ಲಿಯೇ 2400 ಪಡಿತರ ಅರ್ಜಿಗಳು ವಿಲೇವಾರಿಯಾಗದೇ ಉಳಿದುಕೊಂಡಿದ್ದು, ಆದಷ್ಟು ಬೇಗನೆ ಅರ್ಜಿ ವಿಲೇವಾರಿ ಮಾಡಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ

Oct 05 2024, 01:34 AM IST
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ತಾಕತ್ತು ಇಲ್ಲ, 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಹುನ್ನಾರ ಮಾಡುತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಸಂಯೋಜಕ ಸದುಗೌಡ ಪಾಟೀಲ ಕಿಡಿಕಾರಿದರು.

ಲೋಕಾಯುಕ್ತ ಎಡಿಜಿಪಿ ವಜಾಕ್ಕೆ ಜೆಡಿಎಸ್‌ ಕಾರ್ಯಕರ್ತರ ಆಗ್ರಹ

Oct 05 2024, 01:32 AM IST
ಕರ್ನಾಟಕಕ್ಕೆ ಎಚ್.ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದರೆ ಪ್ರಸಕ್ತ ಕೇಂದ್ರ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯೇಯದಂತೆ ಕೆಲಸ ಮಾಡುತ್ತಿದ್ದಾರೆ. ಆದರೆ ವಿನಾಕಾರಣ ಐಪಿಎಸ್ ಅಧಿಕಾರಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕೇಂದ್ರ ಸಚಿವರನ್ನು ನಿಂದಿಸಿದ್ದಾರೆ. ಆದ್ದರಿಂದ ಇವರನ್ನು ರಾಜ್ಯದ ಪೊಲೀಸ್ ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ಉಪವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು

ಎಡಿಜಿಪಿ ಚಂದ್ರಶೇಖರ್ ಅನರ್ಹಗೊಳಿಸಲು ಜೆಡಿಎಸ್‌ ಆಗ್ರಹ

Oct 04 2024, 01:09 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹಾಗೂ ಕೀಳು ಮಟ್ಟದ ಪದ ಬಳಿಸಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾದ್ಯಂತ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಎಚ್‌ಡಿಕೆ ಬಗ್ಗೆ ಎಡಿಜಿಪಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ

Oct 04 2024, 01:05 AM IST
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

Oct 04 2024, 01:02 AM IST
ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ ಅವರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಗುರುವಾರ ಬೀದರ್ ನಗರದಲ್ಲಿ ಜೆಡಿಎಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ತನಿಖೆಗೆ ಜೆಡಿಎಸ್‌ ಒತ್ತಾಯ

Oct 02 2024, 01:14 AM IST
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಶಿಷ್ಟಾಚಾರ ಉಲ್ಲಂಘಿಸಿ ಟೀಕಿಸಿದ್ದಾರೆ.

ಐಪಿಎಸ್ ಅಧಿಕಾರಿ ಎಮ.ಚಂದ್ರಶೇಖರ್‌ ಅಮಾನತಿಗೆ ಜೆಡಿಎಸ್‌ ಆಗ್ರಹ

Oct 02 2024, 01:12 AM IST
ಚಿಂಚೋಳಿಯಲ್ಲಿ ಅಧಿಕಾರಿ ಎಮ.ಚಂದ್ರಶೇಖರರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ಜೆಡಿಎಸ್ ಮುಖಂಡರು ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved