• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀರ್‌ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

Nov 14 2024, 12:56 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿ, ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಲ್ಲದೇ, ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜಮೀ‌ರ್ ಜನರನ್ನು ಪ್ರಜೋದಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಜಮೀರ್‌ ಅಹಮ್ಮದ್ ಖಾನ್ ವಿರುದ್ಧ ಪಟ್ಟಣದಲ್ಲಿ ಬುಧವಾರ ಯುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಉಪಸಮರ: 82% ಮತ

Nov 14 2024, 12:53 AM IST
ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇ.81.84ರಷ್ಟು ಮತದಾನವಾಗಿದೆ.

ಜೆಡಿಎಸ್‌ ಹಣದ ಹೊಳೆ ಈ ಬಾರಿ ಕೆಲಸ ಮಾಡೋದಿಲ್ಲ

Nov 08 2024, 12:34 AM IST
ಚನ್ನಪಟ್ಟಣ: ಈ ಬಾರಿ ಉಪಚುನಾವಣೆಯಲ್ಲಿ ಜೆಡಿಎಸ್‌ನ ಹಣದ ಹೊಳೆ ಕೆಲಸ ಮಾಡುವುದಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಏಳು ಮಂದಿ ಶಾಸಕರಿದ್ದರು, ಅವರು ಎಷ್ಟೇ ಹಣದ ಹೊಳೆ ಹರಿಸಿದರೂ, ಅಧಿಕಾರದ ಪ್ರಭಾವ ಬೀರಿದರೂ ನಿಖಿಲ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಇಲ್ಲೂ ಆಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ನಿಖಿಲ್‌ ನಾಮಪತ್ರ ವೇಳೆ ಬಿಜೆಪಿ ಜೆಡಿಎಸ್‌ ಶಕ್ತಿಪ್ರದರ್ಶನ

Oct 26 2024, 01:06 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸಾವಿರಾರು ಅಭಿಮಾನಿಗಳ ಜತೆ ಭರ್ಜರಿ ರೋಡ್ ಶೋ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದರು.

ಅಧಿಕಾರ ಸಿಗುವಲ್ಲಿಗೆ ಯೋಗಿ ಜಂಪ್‌ ಆಗ್ತಾರೆ : ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿ

Oct 24 2024, 11:43 AM IST

ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್ ಅಲ್ಲಿಗೆ ಜಂಪ್ ಆಗುತ್ತಾರೆ. ಯಾವಾಗ ತರಾತುರಿಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೋ ಆಗಲೇ ಅವರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿತ್ತು ಎಂದು ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಇಂದು ಫೈನಲ್‌? ನಿಖಿಲ್‌, ಅನಿತಾ ಜೊತೆ ಡಾಕ್ಟರ್‌ ಪತ್ನಿ ಹೆಸರೂ ಚಾಲ್ತಿಗೆ

Oct 24 2024, 09:44 AM IST

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ನಾಯಕರು ತಮ್ಮ ಪಕ್ಷದಿಂದ ಕಣಕ್ಕಿಳಿಸಬೇಕಾದ ಅಭ್ಯರ್ಥಿಗಾಗಿ ಕೊನೆಯ ಕ್ಷಣದ ಕಸರತ್ತು ನಡೆಸಿದ್ದು, ಗುರುವಾರ ಅಂತಿಮಗೊಳ್ಳುವ ಸಾಧ್ಯತೆಯಿದೆ.

ಚನ್ನಪಟ್ಟಣ ಉಪಚುನಾವಣೆ : ಜೆಡಿಎಸ್‌ ಟಿಕೆಟ್‌ ಆಫರ್‌ ಒಪ್ಪುತ್ತಿಲ್ಲ ಸಿ.ಪಿ ಯೋಗೇಶ್ವರ್‌

Oct 21 2024, 05:26 AM IST

ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಸುಗಮವಾಗಿ ಟಿಕೆಟ್ ಘೋಷಿಸಿದ ಎನ್‌ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರ ಕಗ್ಗಂಟಾಗಿ ಪರಿಣಮಿಸಿದೆ

ಅಧಿಕಾರದ ಹಪಾಹಪಿಗೆ ಕೆಲಸ ಮಾಡುತ್ತಿಲ್ಲ: ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ

Oct 20 2024, 02:05 AM IST
ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದರು. ಇದೀಗ ಇದು ಉಪಚುನಾವಣೆಯಲ್ಲೂ ಮುಂದುವರಿಯಲಿದೆ.

ಉಪಚುನಾವಣೆ ಹಿನ್ನೆಲೆ ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ಸಂದೇಶ ರವಾನೆಗೆ ಜೆಡಿಎಸ್‌ ಸಜ್ಜು

Oct 19 2024, 12:23 AM IST
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಟಿಕೆಟ್ ವಿಚಾರವಾಗಿ ಗೊಂದಲ ಮೂಡಿರುವ ಹೊತ್ತಿನಲ್ಲಿಯೇ ಜೆಡಿಎಸ್ ನಾಯಕರು ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಪಕ್ಷದ ಶಕ್ತಿ ಪ್ರದರ್ಶಿಸುವ ಮೂಲಕ ಬಿಜೆಪಿ ವರಿಷ್ಠರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಲು ಮುಂದಾಗಿದೆ.

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ರದ್ದು ತುಷ್ಟೀಕರಣದ ರಾಜಕಾರಣ : ಜೆಡಿಎಸ್‌, ಬಿಜೆಪಿ ಆಕ್ರೋಶ

Oct 14 2024, 07:32 AM IST

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 27
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved