• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಚಲನ ಮೂಡಿಸಿದ ಬಿಜೆಪಿ ಜೆಡಿಎಸ್‌ ಮೈತ್ರಿ

Apr 15 2024, 01:16 AM IST
ಎನ್‍ಡಿಎ ಮೈತ್ರಿಕೂಟವು ದೇಶ ಹಾಗೂ ದೇಶದ ಜನರ ಒಳಿತಿಗಾಗಿ ಕೆಲಸ ಮಾಡಲಿದೆ. ಪ್ರಧಾನಿ ಮೋದಿ ಜಾರಿಗೊಳಿಸಿದ ಯೋಜನೆಗಳಿಂದ ದೇಶದ ಜನರ ಬದುಕಿನಲ್ಲಿ ಸುಧಾರಣೆಯಾಗಿದೆ.

ಬಿಜೆಪಿ- ಜೆಡಿಎಸ್‌ ಹೊಂದಾಣಿಕೆ ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ- ಸಿಎಂ ವ್ಯಂಗ್ಯ

Apr 14 2024, 01:47 AM IST
ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ವಲ್ಲಾ ಸ್ವಾಮಿ ಯಾಕೆ? ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರಿನಾ ಸ್ವಾಮಿ

ರೈತರ ಬದುಕನ್ನು ಸರಿಪಡಿಸಲು ಬಿಜೆಪಿ-ಜೆಡಿಎಸ್‌ ಮೈತ್ರಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ

Apr 14 2024, 01:46 AM IST
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ವೈಯಕ್ತಿಕವಾಗಿ ನನಗೆ ಸ್ಥಾನಮಾನ ಸಿಗಲಿ ಎಂದಲ್ಲ. ಈ ನಾಡಿನ ರೈತರ ಬದುಕು ಹಸನಾಗಬೇಕು. ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂಬ ಉದ್ದೇಶದಿಂದ ಈ ಮಹಾಮೈತ್ರಿ ಮಾಡಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ದೇಶಕ್ಕೆ ಭದ್ರ ಬುನಾದಿ ಮೋದಿ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Apr 12 2024, 01:02 AM IST
ಮುಂದಿನ ೨೬ ರಂದು ನಡೆಯುವ ಚುನಾವಣೆಯಲ್ಲಿ ತಾಯಂದಿರು, ಹಿರಿಯರು, ಯುವಕರು, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿನಂತಿಸಿದರು. ಹೊಳೆನರಸೀಪುರದಲ್ಲಿ ಗುರುವಾರ ಆಯೋಜನೆ ಮಾಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ-ಜೆಡಿಎಸ್‌ ಸಮನ್ವಯವೇ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರಿ

Apr 11 2024, 12:47 AM IST
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.

20 ಜನ ನಗರ ಜೆಡಿಎಸ್‌ ವಕ್ತಾರರ ನೇಮಕ

Apr 09 2024, 01:46 AM IST
ಜೆಡಿಎಸ್‌ ಪಕ್ಷದ ವಿಚಾರ, ನಿಲುವುಗಳನ್ನು ಮಾಧ್ಯಮದಲ್ಲಿ ಮಂಡಿಸಲು ಪಕ್ಷದ 20 ಮುಖಂಡರನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ

ಜೆಡಿಎಸ್‌ ಪಕ್ಷ ಬಿಜೆಪಿಗೆ ತನ್ನ ಸ್ವಾಭಿಮಾನ ಅಡ ಇಟ್ಟಿದೆ: ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಮಂಜುನಾಥ್

Apr 09 2024, 12:49 AM IST
ಜೆಡಿಎಸ್‌ ತನ್ನ ಸ್ವಾಭಿಮಾನವನ್ನು ಬಿಜೆಪಿಗೆ ಅಡ ಇಟ್ಟು ಕಾರ್ಯಕರ್ತರನ್ನು ದಿಕ್ಕಾಪಾಲು ಮಾಡಿ ಸಂವಿಧಾನದ ಅಭ್ರತೆಗೆ ಕಾರಣವಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಮಂಜುನಾಥ್ ಆರೋಪಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಗುರುಮಠಕಲ್‌ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರ ಮನವೊಲಿಕೆ ಯತ್ನ

Apr 09 2024, 12:45 AM IST
ಮೊದಲಿನಿಂದಲೂ ಜೆಡಿಎಸ್‌ ಬಿಜೆಪಿ ಮೈತ್ರಿಗೆ ಮುನಿದಿದ್ದ ಗುರುಮಠಕಲ್‌ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರ ಇತ್ತೀಚೆಗೆ ಬಿಜೆಪಿ ಕುರಿತು ಮತ್ತಷ್ಟು ತೀವ್ರ ಅಸಮಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಸ್ಥಳೀಯವಾಗಿ ಮೈತ್ರಿ ಮುರಿಯುವ ಆತಂಕ ಎದುರಾಗಿದ್ದೇ ತಡ ಕಂದಕೂರ ನಿವಾಸಕ್ಕೆ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಉಮೇಶ ಜಾಧವ್‌ ದೌಡಾಯಿಸಿದ್ದಾರೆ.

ನರೇಂದ್ರ ಮೋದಿಗಾಗಿ ಬಿಜೆಪಿ-ಜೆಡಿಎಸ್‌ ಒಗ್ಗಟ್ಟು: ವಿ.ಸೋಮಣ್ಣ

Apr 08 2024, 01:06 AM IST
ನರೇಂದ್ರ ಮೋದಿ ಪ್ರಧಾನಿಯಾಗಲೇಬೇಕು ಎಂದು ದೇವೇಗೌಡರು ಬಿಜೆಪಿ ಜೊತೆ ಮಹಾಮೈತ್ರಿ ಮಾಡಿಕೊಂಡಿದ್ದಾರೆ. ಅದರಂತೆ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಎಲ್ಲ ಮುಖಂಡರು, ನಾಯಕರು ಮತ್ತು ಕಾರ್ಯಕರ್ತರುಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಮಣ್ಣ ತಿಳಿಸಿದ್ದಾರೆ.

ಬಿಜೆಪಿ, ಜೆಡಿಎಸ್‌ ಮುಖಂಡರು ಬಾಲರಾಜುವನ್ನು ಗೆಲ್ಲಿಸಿ

Apr 08 2024, 01:04 AM IST
ಹನೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಜಯಶೀಲರನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಮಂಜುನಾಥ್ ಮನವಿ ಮಾಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved