ನಾಳೆ ಕೋಲಾರ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಪ್ರಕಟ
Mar 24 2024, 01:31 AM ISTದೆಹಲಿಗೆ ಸಂಸದ ಎಸ್.ಮುನಿಸ್ವಾಮಿರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಡ್ಡಾ ಕರೆಸಿಕೊಂಡು ಚರ್ಚಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಿ ಅವರಿಗೆ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ