‘ಕರ್ನಾಟಕ ಕಿರು ಸಾಲ (ಮೈಕ್ರೋ) ಮತ್ತು ಸಣ್ಣ ಸಾಲ ವಸೂಲಾತಿ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ-2025’ ಮತ್ತು ಇದಕ್ಕೆ ಪೂರಕವಾಗಿರುವ ಮೂರು ವಿಧೇಯಕಗಳನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ಅಂಕಪಟ್ಟಿ ಕೊಡೋನು, ಪರೀಕ್ಷೆ ಪಾಸು ಮಾಡಿಸೋರಿಬ್ಬರೂ ಅಲ್ಲೇ ಸೇರಿಬಿಟ್ರು, ಮುಂದೇನು ಗತಿ? ಎಂದು ಸುದ್ದಿಗಾರರ ಪ್ರಶ್ನೆಗೆ ಪೊಲೀಸ್ ಕಮೀಷನರ್ ಸಾಹೇಬ್ರು ತುಸು ವಿಚಲಿತರಾದವರಂತೆ ಕಂಡರೂ ತಕ್ಷಣ ಅಧಿಕಾರಿಗಳನ್ನ ಕರೆದು ಈ ಡೆಡ್ಲಿ ಕಾಂಬಿನೇಷನ್ ಬಗ್ಗೆ ಎಚ್ಚರವಹಿಸಲು ಸೂಚಿಸಿದರೆನ್ನಿ
ಬ್ಯಾಂಕ್ಗೆ ನಕಲಿ ದಾಖಲೆ ಸಲ್ಲಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ 20 ವರ್ಷಗಳ ಬಳಿಕ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ಆರೋಪಿಗಳು ದೋಷಿ ಎಂದು ನಿರ್ಣಯಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಎಲ್ಲಾ ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳಕ್ಕೆ ಬ್ರೇಕ್ ಹಾಕುವ ಸುಗ್ರೀವಾಜ್ಞೆಯ ಪ್ರಸ್ತಾವನೆಯು ಸೋಮವಾರ ರಾಜ್ಯಪಾಲರ ಕಚೇರಿಗೆ ತಲುಪಿದೆ.