• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ: ಶಾಸಕ ಗಾಲಿ ಜನಾರ್ದನ ರೆಡ್ಡಿ

Mar 10 2024, 01:47 AM IST

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಿದರೆ ಅವರ ಸೋಲು ಖಚಿತ ಎನ್ನುವುದು ಸರ್ವೆ ರಿಪೋರ್ಟ್ ನಲ್ಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ವಾಣಿ ಕೆ. ಶಿವರಾಂಗೆ ಬಿಜೆಪಿಯಿಂದ ಟಿಕೆಟ್ ನೀಡಲು ಒತ್ತಾಯ

Mar 10 2024, 01:33 AM IST
ನಿವೃತ್ತ ಐಎಎಸ್‌ ಅಧಿಕಾರಿ ದಿವಂಗತ ಕೆ.ಶಿವರಾಂ ಅವರ ಪತ್ನಿ ವಾಣಿ ಕೆ. ಶಿವರಾಂ ಅವರಿಗೆ ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಬಿಜೆಪಿ ವರಿಷ್ಠರು ಟಿಕೆಟ್ ನೀಡಬೇಕೆಂದು ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಅಣಗಳ್ಳಿ ಬಸವರಾಜು ಒತ್ತಾಯಿಸಿದರು.

ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ: ಶಾಸಕ ರೆಡ್ಡಿ

Mar 10 2024, 01:32 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಿದರೆ ಸೋಲು ಖಚಿತ ಎನ್ನುವುದು ಸರ್ವೆ ರಿಪೋರ್ಟ್‌ನಲ್ಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಕೊಪ್ಪಳ ಲೋಕಸಭೆ ಚುನಾವಣೆ: ಕಾಂಗ್ರೆಸ್ಸಲ್ಲೂ ಟಿಕೆಟ್ ಫೈಟ್ ತಾರ್ಕಿಕ ಅಂತ್ಯದತ್ತ

Mar 10 2024, 01:31 AM IST
ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಕಳೆದ ಮೂರು ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಬಿಜೆಪಿಯೇ ಗೆಲ್ಲುತ್ತಿರುವುದು ಅಚ್ಚರಿಗೆ ಕಾರಣವಾಗುತ್ತಿದೆ.

ಗೆಲ್ಲುವ, ಪಕ್ಷನಿಷ್ಠರಿಗೆ ಟಿಕೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

Mar 10 2024, 01:31 AM IST
ಯಾವುದೇ ಚುನಾವಣೆ ಇರಲಿ, ಟಿಕೆಟ್‌ ಹಂಚಿಕೆ ಒಂದು ಪ್ರಕ್ರಿಯೆ. ಇದರಲ್ಲಿ ಯಾವುದೇ ಕಸರತ್ತು ಎಂಬುದು ಇಲ್ಲ. ಗೆಲ್ಲುವ ಅಭ್ಯರ್ಥಿಗಳಿಗೆ, ಯಾರು ಪಕ್ಷಕ್ಕೆ ನಿಷ್ಟರಾಗಿದ್ದಾರೆ ಅವರಿಗೆ ಟಿಕೆಟ್‌ ಸಿಗಲಿದೆ. ಪಕ್ಷವು ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಯಾರಿಗೇ ಟಿಕೆಟ್ ನೀಡಿದರೂ ಬದ್ದತೆಯಿಂದ ಕೆಲಸ ಮಾಡುವೆ: ಸಚಿವ ಮುನಿಯಪ್ಪ

Mar 09 2024, 01:37 AM IST
ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಲಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನ ಬದ್ದ ಸರ್ಕಾರ ಬರಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು, ಪ್ರಾಣ ತ್ಯಾಗ, ಬಲಿದಾನದ ಮೂಲಕ ಹೋರಾಡಿ ತಂದು ಕೊಟ್ಟಿರುವ ಈ ದೇಶದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಕೈಗೆ ಆಡಳಿತದ ಚುಕ್ಕಾಣಿ ನೀಡಬೇಕಾಗಿದೆ.

ಕಾಂಗ್ರೆಸ್‌ನಿಂದ ಗೀತಾ ಶಿವರಾಜಕುಮಾರ್‌ಗೆ ಲೋಕಸಭೆ ಟಿಕೆಟ್

Mar 09 2024, 01:30 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಮೊದಲ ಪಟ್ಟಿಯಲ್ಲಿಯೇ ಗೀತಾ ಶಿವರಾಜ್‌ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದ್ದು, ಎರಡನೇ ಬಾರಿಗೆ ಈ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ. ಯಾವುದೇ ಬಂಡಾಯದ ಸದ್ದಿಲ್ಲದೇ ಟಿಕೆಟ್ ಪಡೆದುಕೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ಅವರೇ ಉಸ್ತುವಾರಿ ಸಚಿವರೂ ಆಗಿರುವುದರಿಂದ ಇದಕ್ಕೆ ಪಕ್ಷದಲ್ಲಿ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಹಾಗೆಯೇ ನೋಡಿಕೊಂಡಿದ್ದಾರೆ ಕೂಡ.

ಡಾ.ಬಾಬುರಾಜೇಂದ್ರಗೆ ಟಿಕೆಟ್ ನೀಡಿ: ಬೆಂಬಲಿಗರ ಒತ್ತಾಯ

Mar 08 2024, 01:51 AM IST
ದೇವರಹಿಪ್ಪರಗಿ: ಸಮರ್ಥ ನಾಯಕ, ತಜ್ಞ ವೈದ್ಯ ಡಾ.ಬಾಬುರಾಜೇಂದ್ರ ನಾಯಕರನ್ನು ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಡುವಂತೆ ತಾಲೂಕು ಬಿಜೆಪಿ ಹಾಗೂ ಬಂಜಾರ ಸಮುದಾಯದ ಮುಖಂಡರು ಬಿಜೆಪಿ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ

ಟಿಕೆಟ್ ಸಿಗುವ ವಿಶ್ವಾಸ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Mar 08 2024, 01:48 AM IST
ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ; ರಾಜ್ಯದ ಪ್ರಥಮ ಪಟ್ಟಿಯಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಸಿಗೋದು ಖಚಿತ: ಸಂಸದೆ ಸುಮಲತಾ

Mar 04 2024, 01:20 AM IST

ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದರು.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved