• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್

Feb 09 2024, 01:49 AM IST
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ

ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್ ನೀಡಲು ಮನವಿ

Feb 09 2024, 01:48 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ದಿಯ ಹರಿಕಾರ ಹಾಗೂ ಬಯಲು ಸೀಮೆಯ ಬರಡು ಜಿಲ್ಲೆಯ ಕೆರೆಗಳಿಗೆ ನೀರು ಹರಿಸಿದ ಆಧುನಿಕ ಭಗೀರಥ ಡಾ.ಕೆ.ಸುಧಾಕರ್. ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ಸ್ಥಳಾಂತಗೊಂಡಾಗ ಪಟ್ಟುಹಿಡಿದು ಜಿಲ್ಲೆಗೆ ತಂದಿದ್ದಾರೆ

ನಾನು ಕೂಡ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ: ಕೆ.ಎಸ್.ನಂಜುಂಡೇಗೌಡ

Feb 08 2024, 01:35 AM IST

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ರಾಜ್ಯ ಬಿಜೆಪಿ ನಾಯಕರು ನನ್ನನ್ನು ಪರಿಗಣಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ

Feb 08 2024, 01:31 AM IST
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಹುಳಿಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಒತ್ತಾಯಿಸಿದರು.

ಮಾಧುಸ್ವಾಮಿಗೆ ಲೋಕಸಭೆ ಟಿಕೆಟ್ ನೀಡಿ

Feb 07 2024, 01:46 AM IST
ಮಾಜಿ ಸಚಿವರಾದ ಬಿಜೆಪಿ ಮುಖಂಡರಾದ ಜೆ.ಸಿ. ಮಾಧುಸ್ವಾಮಿ ಅವರಿಗೆ ಬಿಜೆಪಿ ಪಕ್ಷದಿಂದ ಮುಂಬರಲಿರುವ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಮಾಧುಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಲಾಯಿತು.

ಬಿಜೆಪಿ, ಜೆಡಿಎಸ್‌ ಮೈತ್ರಿ ಪಕ್ಷದೊಳಗೆ ‘ಲೋಕ ಟಿಕೆಟ್’ ಕದನ...!

Feb 06 2024, 01:31 AM IST
ಮಂಡ್ಯದೊಳಗೆ ಜೆಡಿಎಸ್ ೧ ಕ್ಷೇತ್ರದಲ್ಲಷ್ಟೇ ಗೆಲುವು ಸಾಧಿಸಿದ್ದು, ೬ ಕ್ಷೇತ್ರಗಳಲ್ಲಿ ಸೋಲನುಭವಿಸಿದೆ. ಜೆಡಿಎಸ್‌ಗೆ ಸರಿಸಮನಾಗಿ ಬಿಜೆಪಿ ಪ್ರಾಬಲ್ಯ ವೃದ್ಧಿಸಿದೆ. ಜಿಲ್ಲೆಯಲ್ಲಿ ಬಿಜೆಪಿ ಪರವಾದ ಮತದಾರರು ಹೆಚ್ಚಾಗಿದ್ದಾರೆ. ಶ್ರೀರಾಮಮಂದಿರ ಉದ್ಘಾಟನೆ ಬಳಿಕ ಜಿಲ್ಲೆಯೊಳಗೆ ಬಿಜೆಪಿ ವೋಟ್ ಬ್ಯಾಂಕ್ ವೃದ್ಧಿಸಿದೆ. ಹಾಗಾಗಿ ಕ್ಷೇತ್ರವನ್ನು ಉಳಿಸಿಕೊಂಡು ನಾವೇ ಗೆಲುವಿಗೆ ಶ್ರಮಿಸಬಹುದು ಎಂಬ ಅಭಿಪ್ರಾಯವನ್ನು ಬಿಜೆಪಿಗರು ವರಿಷ್ಠರ ಮುಂದಿಡುತ್ತಿದ್ದಾರೆ.

ಸುಮಲತಾರಿಗೆ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನು: ಮಾಜಿ ಸಚಿವ ಕೆ.ಸಿ. ನಾರಾಯಣಗೌಡ

Feb 05 2024, 01:48 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ನಮ್ಮ ಕ್ಷೇತ್ರಕ್ಕೆ ಬಂದು ನನ್ನ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ತಪ್ಪೇನು ಎಂದು ಕೇಳಿದ್ದೇನೆ. ಮಂಡ್ಯ ಬಿಜೆಪಿ ಟಿಕೆಟ್ ಅವರಿಗೇ ಕೊಡಬೇಕು. ಈ ಬಗ್ಗೆ ಹೈಕಮಾಂಡ್ ಅವರಿಗೂ ಹೇಳಿದ್ದೇನೆ.

ಟಿಕೆಟ್ ಸಿಗುವುದಿಲ್ಲವೆಂದು ಶಿವರಾಂರಿಂದ ಈ ನಡೆ: ಎಚ್.ಕೆ.ಮಹೇಶ್ ಆರೋಪ

Feb 05 2024, 01:46 AM IST
ಶಿವರಾಂ ಸಾಮಾನ್ಯ ಕಾರ್ಯಕರ್ತ ಅಲ್ಲ, ಅವರೊಬ್ಬ ಹಿರಿಯರು. ಅವರ ಬಗ್ಗೆ ಗೌರವವಿದೆ. ನಾಲ್ಕು ಬಾರಿ ಶಾಸಕರು, ಒಮ್ಮೆ ಮಂತ್ರಿಯಾಗಿದ್ದವರು. ಇಂತವರು ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದಾಗ ಪಕ್ಷದ ಗೆಲುವಿಗೆ ತಯಾರಾಗಬೇಕೇ ಹೊರತು, ಹೀಗೆಲ್ಲಾ ಮಾತನಾಡುವುದು ಸರಿಯಲ್ಲ .

ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್‌ ಕಾರ್ಯಕರ್ತರು

Feb 02 2024, 01:01 AM IST
ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಕಾಂಗ್ರಸ್‌ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.

ಮಾಜಿ ಸಚಿವ ಸೋಮಶೇಖರ್‌ಗೆ ಟಿಕೆಟ್ ನೀಡಲು ಆಗ್ರಹ

Feb 01 2024, 02:02 AM IST
ಮಾಜಿ ಸಚಿವ ಬಿ.ಸೋಮಶೇಖರ್ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಅವರ ಅಭಿಮಾನಿ ಬಳಗ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved